Cmsiddaramaiah| ದೇಶಕ್ಕೆ ಯಾರಾದರೂ ಚಿನ್ನ ತನ್ನಿ: ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

Channel Gowda
Hukukudi trust

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕರೆ ನೀಡಿದರು.

hulukudi maharathotsava
Aravind, BLN Swamy, Lingapura

ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು.

Hulukudi mahajathre
Aravind, BLN Swamy, Lingapura

ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.

ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ ಎಂದರು.

ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರೂ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಸೇರಿ‌ ಇಲಾಖೆಯ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

25% ಹಾಜರಾತಿ-10 ಗ್ರೇಸ್ ಮಾರ್ಕ್ ಬಗ್ಗೆ ಪರಿಶೀಲನೆ

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು ಅವರು ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ25 ರಷ್ಡು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!