ಮತ್ತೆ BPL ಕಾರ್ಡ್ ರದ್ದು ಆತಂಕ..!: ಸಚಿವ ಕೆಹೆಚ್.ಮುನಿಯಪ್ಪ ಹೇಳಿದ್ದೇನು ನೋಡಿ| Winter session

ಬೆಳಗಾವಿ (Winter session): ಇತ್ತೀಚೆಗಷ್ಟೇ ಬೇಕಾಬಿಟ್ಟಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ತೀವ್ರ ವಿರೋಧ ಎದುರಿಸಿದ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿತ್ತು. ಆದರೆ ಮತ್ತೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾತು ಕೇಳಿಬಂದಿದ್ದು ರಾಜ್ಯದ ಬಡ ಜನತೆ ಮತ್ತೊಂದು ಸುತ್ತಿನ ಆತಂಕಕ್ಕೆ ಕಾರಣವಾಗಿದೆ.

ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತç ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು. ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ| Winter session

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಅರ್ಹರ ಬಿಪಿಎಲ್ ಪಡಿತರ ಕಾರ್ಡ್ ದಾರರ ಯಾವುದೇ ಕಾರ್ಡ್ ಗಳು ರದ್ದಾಗದಂತೆ ಅಧಿಕಾರಿಗಳಿಗೆ ಸೂಚಿಸಿ ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಪುನರ್ ಸ್ಥಾಪಿಸಲಾಯಿತು.

ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ.

ಇದನ್ನೂ ಓದಿ: ಸಭಾಪತಿ ಕೌಂಟರ್ಗೆ ಶಾಸಕ ಸುನಿಲ್ ಕುಮಾರ್ ಶಾಕ್..!| Winter session

ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ರಾಜಕೀಯ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

ಬೆಂಗಳೂರು: ಸಂಸದನಾಗಿ ಸಕ್ರಿಯವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದರು, ಸ್ವಪಕ್ಷೀಯರ ರಾಜಕೀಯ ಕುತಂತ್ರದಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹ (Pratap simha) ಅವರಿಗೆಟಿಕೆಟ್ ಕೈತಪಿತು. ಇದರಿಂದ ಕೆರಳಿದ ಪ್ರತಾಪ್ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ

[ccc_my_favorite_select_button post_id="104096"]
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ (Ivot

[ccc_my_favorite_select_button post_id="104093"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!