ಅಪ್ಪಯ್ಯಣ್ಣ ಅಸ್ತಂಗತ; ಹರೀಶ್ ಗೌಡ ಭಾವುಕ ಮಾತು| JDS

ದೊಡ್ಡಬಳ್ಳಾಪುರ: ನನ್ನ ರಾಜಕೀಯ ಗುರುಗಳಾದ ಹೆಚ್.ಅಪ್ಪಯ್ಯಣ್ಣ ಅಗಲಿಕೆಗೆ ಸಹಿಸಲಾಗದ ನೋವನ್ನು ತಂದಿದೆ ಎಂದು ಜೆಡಿಎಸ್ (JDS) ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದ್ದಾರೆ.

ಅಪ್ಪಯ್ಯಣ್ಣ ಅವರ ಅಗಲಿಕೆ ಕುರಿತು ಸಂತಾಪ ಸೂಚಿಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಅಪ್ಪಯ್ಯಣ ಅವರು, ಅಧಿಕಾರ ಇರಲಿ, ಇಲ್ಲದೆ ಇರಲಿ ತನ್ನ ನಂಬಿ ಬಂದವರಿಗೆ ನೆರವಾಗಿದ್ದಾರೆ.

ಜೆಡಿಎಸ್ ಪಕ್ಷಕ್ಕೆ ಆಲದ ಮರದಂತಿದ್ದ ಅಪ್ಪಯ್ಯಣ್ಣ ಅವರು, ಕಾರ್ಯಕರ್ತರಿಗೆ ಅನೇಕ ಹುದ್ದೆ ಕೊಡಿಸುವಲ್ಲಿ ಮುಂಚೂಣಿ ಸ್ಥಾನದಲ್ಲಿ ನಿಂತವರು. ಅವರ ಅಗಲಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.

ಅಪ್ಪಯ್ಯಣ್ಣ ಅಗಲಿಕೆಯ ನೋವನ್ನು ತಡೆಯುವ ಶಕ್ತಿ ಅವರ ಕುಟುಂಬಕ್ಕೆ ಭಗವಂತ ನೀಡಲೆಂದು ಹರೀಶ್ ಗೌಡ ಭಾವುಕರಾಗಿ ನುಡಿದಿದ್ದಾರೆ‌.

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!