‘ಗೃಹಲಕ್ಷ್ಮಿ’ ಯಿಂದ ಬದುಕಿಗೆ ಹೊಸ ಚೈತನ್ಯ ಮೂಡಿದೆ: ಮುಖ್ಯಮಂತ್ರಿಗಳ ಎದುರು ಗೃಹಲಕ್ಷ್ಮಿಯರ ಪ್ರಶಂಸೆ| Gruhalakshmi

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ (Gruhalakshmi) ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು

ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾದ ಕಾರಣದ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದರು.

ಬಿಜೆಪಿಯವರು ಸಂವಿಧಾನ ವಿರೋಧಿಗಳು

ಎಐಸಿಸಿ ಅಧಿವೇಶನದ ದಿನವೇ , ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಹಾತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ, ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು.

ಗೋಲ್ವಾಲ್ಕರ್, ಹೆಡಗೆ, ಸಾವರ್ಕರ್ ಯವರು ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆಯಿರಿಸದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ. ನಮ್ಮ ಮಹಾತ್ಮಾಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನವನ್ನು ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜಕಾರಣಕ್ಕಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ

ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿರುವ ಬಗ್ಗೆ ಉತ್ತರಿಸಿ, ವಿರೋಧಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ , ಸರ್ಕಾರದ ತಪ್ಪು ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ , ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಸಿಬಿಐಗೆ ವಹಿಸಿ ಎಂದು ಹೇಳಲು ಬಿಜೆಪಿಗೆ ನೈತಿಕತೆ ಇಲ್ಲ

150 ಕೋಟಿ ಆಫರ್ ಹಾಗೂ ವಕ್ಫ್ ಪ್ರಕರಣಗಳನ್ನು ಸಿಬಿಐಗೆ ನೀಡಲಿ ಎಂದು ಬಿಜೆಪಿಯ ವಿಜಯೇಂದ್ರ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2008 ರಿಂದ 2013ರವರೆಗೆ ಹಾಗೂ 2018 ರಿಂದ 2023ರವರೆಗೆ ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!