Doddaballapura: ಸರ್ಕಾರಿ ಜಮೀನು ಕಬಳಿಸಿ ಲೇಔಟ್ ‌ನಿರ್ಮಾಣದ ಆರೋಪ.. ಕರವೇ ಆಕ್ರೋಶ

Channel Gowda
Hukukudi trust

ದೊಡ್ಡಬಳ್ಳಾಪುರ (Doddaballapura): ಕಂದಾಯ ಇಲಾಖೆ ನಿವೃತ್ತ ನೌಕರನೋರ್ವ ಲೇಔಟ್ ನಿರ್ಮಿಸುವ ಸಲುವಾಗಿ ಸರ್ಕಾರಿ ಜಮೀನು ಕಬಳಿಸಲು ಮುಂದಾಗಿದ್ದಾರೆಂದು ಆರೋಪಿ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಅರ್ಕಾವತಿ ದೇವಾಲಯದ ಬಳಿ ನಡೆದಿದೆ.

hulukudi maharathotsava
Aravind, BLN Swamy, Lingapura

ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ದೇವಾಲಯದ ಜಮೀನಿಗೆ ಹೊಂದಿ ಕೊಂಡಂತಿರುವ ಈ ಜಮೀನು ಸರ್ಕಾರಿ ಬಂಡೆ ಖರಾಬು ಜಮೀನಾಗಿದೆ. ಆದರೆ ಈ ಜಾಗದಲ್ಲಿದ್ದ ಬಂಡೇ ರಾತ್ರೋ ರಾತ್ರಿ ಕಾಣೆಯಾಗಿದ್ದು, ಇಲ್ಲಿದ್ದ ಮರಗಳನ್ನು ಕಡಿದು, ರಾಜ ಕಾಲುವೆಯನ್ನು ಮುಚ್ಚಲಾಗಿದೆ.

ಈ ಜಮೀನು ಹೆದ್ದಾರಿಗೆ ಕಾಣುತ್ತಿದ್ದು, ಎಲ್ಲಾ ಅಧಿಕಾರಿಗಳು ಅದರ ಮೇಲೆಯೇ ಓಡಾಡುತ್ತಾರೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಣ್ಣು ಕಾಣಿಸ್ತಾ ಇಲ್ಲ. ಯಾರಾದ್ರೂ ಅಮಾಯಕರು 10 ಅಡಿ, 5 ಅಡಿ ತಿಳಿಯದೆ ಮನೆ ಕಟ್ಟಿದ್ದರೆ, ಅಲ್ಲಿಗೆ ಬಂದು ದರ್ಪ ತೋರಿಸಲು ಮಾತ್ರ ಸೀಮಿತವಾಗಿದ್ದಾರೆ. ಕೂಡಲೇ ತಾಲೂಕು ಆಡಳಿತ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಜಮೀನು ಹಾಗೂ ಇಲ್ಲಿರುವ ವಾಹನಗಳನ್ನು ವಶಕ್ಕೆ ಪಡೆದು, ರಕ್ಷಿಸಬೇಕೆಂದು ಒತ್ತಾಯಿಸಿದರು.

Hulukudi mahajathre
Aravind, BLN Swamy, Lingapura

ಅಲ್ಲದೆ ದೊಡ್ಡಬಳ್ಳಾಪುರ ತಾಲೂಕಿನ ಅಕ್ರಮ ಲೇಔಟ್ಗಳು ಇದೇ ರೀತಿ ನಡೆಯುತ್ತಿವೆ ಎಂದು ಆರೋಪಿಸಿದ ರಾಜಘಟ್ಟರವಿ, ಬಫರ್ ಜೋನ್‌ಗಳನ್ನು ತಿಂದುಹಾಕುತ್ತಿರುವ ಭೂಗಳ್ಳರು, ಕೆರೆಗಳಲ್ಲಿ ಲೇಔಟ್ ಮಾಡ್ತಾ ಇದ್ದಾರೆ.

ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಬಂದಿದ್ದರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಪ್ರಶ್ನಿಸಿದರೆ ಸಬೂಬು ಹೇಳುತ್ತಾರೆ. ಆದರೆ ನಮ್ಮ ಗಮನಕ್ಕೆ ಬಂದ ಈ ರೀತಿಯ ಪ್ರಕರಣಗಳ ವಿರುದ್ಧ ಕ್ರಮಕೈಗೊಳ್ಳದ ಹೊರತು ನಾವು ಸುಮ್ಮನೆ ಕೂರುವುದಿಲ್ಲ ಎಂದರು.

ಈ ವೇಳೆ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾ ಮುಖಂಡರಾದ ಶ್ರೀನಗರ ಮನು, ಫಯಾಸ್, ಜೋಗಳ್ಳಿ ವಹೀದ್, ಮೋಹನ್, ರಮೇಶ್, ಸ್ಥಳೀಯರಾದ ಹಮಾಮ್ ಚಂದ್ರು, ಹರೀಶ್, ಅನಿಲ್ ಮತ್ತಿತರರಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!