Beware: ಬ್ಯಾಂಕ್‌ಗಳ ಹೆಸರಲ್ಲಿ ನಕಲಿ ಆಂಡ್ರಾಯ್ಡ್ ಅಪ್ಲಿಕೇಶನ್‌: ಡೌನ್‌ಲೋಡ್ ಮಾಡಬೇಡಿ

ದೊಡ್ಡಬಳ್ಳಾಪುರ: ವಾಟ್ಸಪ್ ಬಳಸುವಾಗ ಎಚ್ಚರ (Beware) ಇತ್ತೀಚಿಗೆ ಸೈಬರ್ ವಂಚಕರು ಮುಗ್ದ ಜನರನ್ನು ಗುರಿಯಾಗಿಸಿಕೊಂಡು ನಕಲಿ ಆಂಡ್ರಾಯ್ಡ್ ಅಪ್ಲಿಕೇಶನ್ಗಳನ್ನು ಸೃಷ್ಟಿಸಿ ವಾಟ್ಸಾಪ್ ಹಾಗೂ ಇನ್ನಿತರ ಆ್ಯಪ್‌ ಗಳ ಮೂಲಕ ಗ್ರೂಪ್ ಗಳಿಗೆ ರವಾನಿಸುತ್ತಿದ್ದಾರೆ.

ಇಂತಹ apk ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿದಾಗ ನಕಲಿ ಆಪ್ ಡೌನ್ಲೋಡ್ ಆಗುತ್ತದೆ. ಆಪ್ಲಿಕೇಶನ್‌ ಅನ್ನು ಬಳಸುವಾಗ ಗ್ರಾಹಕರ ಬ್ಯಾಂಕಿಂಗ್ ವಿವರಗಳನ್ನು ಕದ್ದು, ಹಣವನ್ನು ಖಾತೆಯಿಂದ ವರ್ಗಾಯಿಸಲಾಗುತ್ತದೆ ಎಂಬ ದೂರು ವ್ಯಾಪಕವಾಗಿದೆ.

apk ಆ್ಯಪ್‌ಗಳಲ್ಲಿನ ಮಾಲ್‌ವೇರ್ ನಿಂದ ಸಾವಿರಾರು ಗ್ರಾಹಕರ ಖಾತೆ ಮತ್ತು ಕ್ರೆಡಿಟ್ ಕಾರ್ಡ್ ವಿವರಗಳು ಸೈಬರ್ ವಂಚಕರ ಪಾಲಾಗಿದೆ ಎನ್ನಲಾಗುತ್ತಿದೆ.

ನಕಲಿ ಅಪ್ಲಿಕೇಶನ್‌ಗಳು ಎಸ್‌ಬಿಐ, ಐಸಿಐಸಿಐ, ಆಕ್ಸಿಸ್, ಇಂಡಿಯನ್ ಓವರ್‌ಸೀಸ್, ಬಿಒಬಿ, ಯುಕೊ, ಯೆಸ್ ಬ್ಯಾಂಕ್ ಮತ್ತು ಸಿಟಿ ಬ್ಯಾಂಕ್‌ಗಳಂತಹ ಹಲವು ಬ್ಯಾಂಕ್‌ಗಳನ್ನು ಗುರಿಯಾಗಿಸಿಕೊಂಡಿವೆ.

ಈ ನಕಲಿ ಆಂಡ್ರಾಯ್ಡ್ ಅಪ್ಲಿಕೇಶನ್‌ಗಳು ಆಯಾ ಬ್ಯಾಂಕ್‌ಗಳ ಲೋಗೋ ಬಳಸುತ್ತಿದ್ದು, ಗ್ರಾಹಕರಿಗೆ ನಕಲಿ ಮತ್ತು ಮೂಲ ಅಪ್ಲಿಕೇಶನ್‌ಗಳ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ಕಷ್ಟಕರವಾಗಿದೆ.

ಆದ್ದರಿಂದ ವಾಟ್ಸಪ್ ಮೂಲಕ ಬರುವ ಯಾವುದೇ ಅನುಮಾನಾಸ್ಪದ ಆಪ್ಲಿಕೇಶನ್‌ ಅನ್ನು ಡೌನ್ಲೋಡ್ ಮಾಡದಿರಿ. ಬ್ಯಾಂಕ್‌ಗಳಿಂದ ಕಳುಹಿಸಲಾಗುವ ಯಾವುದೇ ಸಂದೇಶಗಳಲ್ಲಿ ಲಿಂಕ್‌ಗಳು ಇದ್ದರೆ ಅವುಗಳನ್ನು ಕ್ಲಿಕ್ ಮಾಡುವ ಮೊದಲು ಪರಿಶೀಲಿಸಿರಿ.

ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಸೈಬರ್ ವಂಚನೆ ಸಹಾಯವಾಣಿ ಸಂಖ್ಯೆ 1930 ಕರೆಮಾಡಿ ಎಂದು ಜೆಡಿಎಸ್ ಯುವ ಮುಖಂಡ ಉದಯ್ ಆರಾಧ್ಯ ಮನವಿ ಮಾಡಿದ್ದಾರೆ.

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
MBBS ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

MBBS ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಎಂಬಿಬಿಎಸ್ (MBBS) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="105122"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!