Astrology: More likely to be accepted today

Astrology| ಪಂಚಾಂಗ ಮಾಹಿತಿ ಮತ್ತು ದಿನ ಭವಿಷ್ಯ: ಈ ರಾಶಿಯವರು ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು

Astrology ಶ್ರೀ ಕ್ರೋಧಿನಾಮ ಸಂವತ್ಸರ, ಪುಷ್ಯ ಶುಕ್ಲ ಪಾಡ್ಯ ಡಿ.31,2024: ಮಂಗಳವಾರ ವಿಶೇಷವಾಗಿ ಆಂಜನೇಯನ ದೇವಸ್ಥಾನದಲ್ಲಿ ವೀಳ್ಯದ ಎಲೆಯಿಂದ ಅಲಂಕಾರ ಮಾಡಿ ಪೂಜೆ ಮಾಡಿದರೆ ಸಮೃದ್ಧಿ ಉಂಟಾಗುತ್ತದೆ.

ಮೇಷ ರಾಶಿ: ಎಲ್ಲ ಕಾರ್ಯಗಳಲ್ಲೂ ಜಯ, ವಿಶೇಷವಾಗಿ ಕೋಪವನ್ನು ಸ್ವಲ್ಪ ಕಮ್ಮಿ ಮಾಡಿಕೊಳ್ಳಬೇಕು, ಇದರಿಂದ ಆನಿಷ್ಠಗಳು ನಾಶವಾಗಿ ಸುಖ ಸಂಭವಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾದ ದಿನ ಒಳ್ಳೆಯ ಧನಾರ್ಜನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಕೆಂಪು ಹೂಗಳಿಂದ ಪೂಜೆ ಮಾಡಿ)

ವೃಷಭ ರಾಶಿ: ಅತ್ಯಂತ ಶ್ರೇಷ್ಠವಾದ ಶುಭದಿನ. ಯತ್ನ ಕಾರ್ಯಗಳಲ್ಲಿ ಅನುಕೂಲ ಎಲ್ಲ ಕಾರ್ಯಗಳನ್ನು ಜಯ. ಆದರೂ ಸ್ವಲ್ಪ ಭಯ ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ಸಮಸ್ಯೆಗಳ ನಿವಾರಣೆಗಾಗಿ ಮಹಾಲಕ್ಷ್ಮಿಯ ಆರಾಧನೆಯನ್ನು ಮಾಡಿ)

ಮಿಥುನ ರಾಶಿ: ವಿದ್ಯಾರ್ಜನೆ ಸ್ವಲ್ಪ ಹಿನ್ನಡೆ, ಘನದ ಅನುಕೂಲ ಉತ್ಪತ್ತಿ ಆರ್ಜನೆ ತೀರ ಕಮ್ಮಿ ಸ್ವಲ್ಪ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕು. ಸಂತೃಪ್ತಿಯನ್ನು ತಂದುಕೊಳ್ಳಬೇಕು, ಭಯ ಆತಂಕ ಕಮ್ಮಿ ಮಾಡಿಕೊಳ್ಳಿ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿಗೆ ಬಿಳಿಯ ಹೂಗಳಿಂದ ಪೂಜೆ ಮಾಡಿ)

ಕಟಕ ರಾಶಿ: ಸಾಲ ಭಾದೆಯಿಂದ ವಿಮುಕ್ತಿ. ದುಃಖ ನಾಶ, ಸ್ವಲ್ಪಮಟ್ಟಿಗೆ ಆರೋಗ್ಯ ಸಮಸ್ಯೆಗೆ ಬಾಧೆ ಖೇದ, ಆರಾಮದಾಯಕವಲ್ಲದ ಪರಿಸ್ಥಿತಿ. (ಪರಿಹಾರಕ್ಕಾಗಿ ಆಂಜನೇಯನಿಗೆ ತುಪ್ಪದ ದೀಪಗಳನ್ನು ಹಚ್ಚಿ)

ಸಿಂಹ ರಾಶಿ: ಹಿತ ಶತ್ರುಗಳ ಕಾಟ ಜೊತೆಯಲ್ಲೇ ಇರುವವರಿಂದ ಬಾಧೆ, ತೊಂದರೆ, ಓಡಾಟ, ತಿರುಗಾಟ, ಹೊಸ ಹೊಸ ಮುಖಗಳ ಪರಿಚಯ. (ಪರಿಹಾರಕ್ಕಾಗಿ ಶನೇಶ್ಚರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ)

ಕನ್ಯಾ ರಾಶಿ: ಅತಿಯಾದ ಕೋಪ, ವಿಶ್ವಾಸವಿಲ್ಲದ ಮಾತುಕತೆ, ಸ್ವಲ್ಪ ಸ್ವಲ್ಪದಲ್ಲಿಯೇ ಹಾರಾಟ ಮನಸ್ಸಿಗೆ ಆಲಸ್ಯ, ಸೋಂಬೇರಿತನ, ಎಲ್ಲವನ್ನು ಕಮ್ಮಿ ಮಾಡಿಕೊಳ್ಳಿ. (ಪರಿಹಾರಕ್ಕಾಗಿ ಸುದರ್ಶನ ಗಾಯತ್ರಿ ಯನ್ನು ಜಪ ಮಾಡಿ)

ತುಲಾ ರಾಶಿ: ಆರೋಗ್ಯದಲ್ಲಿ ವ್ಯತ್ಯಾಸ, ಅನಾವಶ್ಯಕ ತಿರುಗಾಟ, ನಾನಾ ಚಿಂತೆ, ಮನಸ್ಸಿಗೆ ಬಾದೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಲ್ಪ ಕಷ್ಟದ ಪರಿಸ್ಥಿತಿ. ಆದರೂ ಮುನ್ನುಗ್ಗುವ ಯೋಚನೆ, ಆಲೋಚನೆ. (ಪರಿಹಾರಕ್ಕಾಗಿ ಅಮ್ಮನವರಿಗೆ ಬೆಲ್ಲದ ದೀಪಗಳನ್ನು ಬೆಳಗಿ)

ವೃಶ್ಚಿಕ ರಾಶಿ: ಆರೋಗ್ಯದಾಯಕವಾದ ಮನಸ್ಸು, ಪರಮೇಶ್ವರನ ಅನುಗ್ರಹವಿದೆ. ಮಾತಿನಲ್ಲಿ ಹಿಡಿತವಿರಲಿ, ಕಾರ್ಯಗಳಲ್ಲಿ ಯತ್ನ, ಲಾಭ ಶುಭ ಫಲವನ್ನು ನಿರೀಕ್ಷಿಸುತ್ತೀರಿ. (ಪರಿಹಾರಕ್ಕಾಗಿ ಶಿವನ ದೇವಸ್ಥಾನದಲ್ಲಿ ಬಿಲ್ವಪತ್ರೆಯನ್ನು ಅರ್ಪಿಸಿ)

ಧನಸ್ಸು ರಾಶಿ: ಒಳ್ಳೆಯ ಧನಾರ್ಜನೆ, ಬಂಧು ಮಿತ್ರರ ಕೋಪ, ವಾಸ್ತು ವಿನ್ಯಾಸದ ತೊಂದರೆ, ಅನುಭವಗಳಿಂದ ಉತ್ತರಗಳು, ಒಳ್ಳೆಯ ಮಾತುಕತೆ, ಜೀವನ ಸೌಖ್ಯ. (ಪರಿಹಾರಕ್ಕಾಗಿ ವಿಷ್ಣು ಸಹಸ್ರನಾಮವನ್ನು ಮನೆಯಲ್ಲಿ ಎಲ್ಲರಿಗೂ ಕೇಳುವಂತೆ ಹಾಕಿ)

ಮಕರ ರಾಶಿ: ಅನಾರೋಗ್ಯ ನಿವಾರಣೆ, ಆರೋಗ್ಯದಲ್ಲಿ ಪ್ರಗತಿ, ಶತ್ರುಗಳ ಬಗ್ಗೆ ಎಚ್ಚರಿಕೆ, ವಿಶ್ವಾಸ ಎಲ್ಲರ ಮೇಲು ಇಡುವುದು ಅಷ್ಟೊಂದು ಸಮಾಜವಲ್ಲ, ಯೋಚಿಸಿ ವ್ಯವಹರಿಸಿ. (ಪರಿಹಾರಕ್ಕಾಗಿ ನಾರಾಯಣ ಅಷ್ಟಾಕ್ಷರಿಯನ್ನು ಜಪ ಮಾಡಿ)

ಕುಂಭ ರಾಶಿ: ಸ್ವಲ್ಪ ರೀತಿಯ ಹಣದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಜೀವನದ ಹಿಂದಿನ ಕಹಿ ಘಟನೆಗಳ ನೆನಪು, ಲಕ್ಷ್ಮಿ ಕಟಾಕ್ಷ ಅನುಗ್ರಹ ಕಡಿಮೆ ಇರುತ್ತದೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣ ಹೃದಯ ಪಾರಾಯಣವನ್ನು ಮಾಡಿ)

ಮೀನ ರಾಶಿ: ಧರ್ಮದಿಂದ ಧನಾರ್ಜುನೆ, ಸ್ವಲ್ಪ ಮನಸ್ಸಿಗೆ ಕಿರಿಕಿರಿ, ಶತ್ರುಗಳಿಂದ ತೊಂದರೆ, ಅನಾರೋಗ್ಯ ಬಾಧೆ, ಕೌಟುಂಬಿಕ ಸಮಸ್ಯೆಗಳು, ಬಂದು ಮಿತ್ರ ವಿರೋಧ. (ಪರಿಹಾರಕ್ಕಾಗಿ ಅಮ್ಮನವರ ಆರಾಧನೆಯನ್ನು ಮಾಡಿ)

ರಾಹುಕಾಲ: 3-13PM ರಿಂದ 4-39PM
ಗುಳಿಕಕಾಲ: 12-00PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ ಎಸ್ ಶರ್ಮರು, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
MBBS ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

MBBS ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

ಎಂಬಿಬಿಎಸ್ (MBBS) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="105122"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!