Keep valuables safe

Astrology: ಜ.05 ದಿನ ಭವಿಷ್ಯ: ಈ ರಾಶಿಯವರು ಅತಿಯಾಗಿ ಬಂದು ಮಿತ್ರರನ್ನು ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ – ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಷಷ್ಠಿ ಜ.05,2025 ಭಾನುವಾರ ವಿಶೇಷವಾಗಿ ನವ ನಾಗ ಸ್ತೋತ್ರ ಪಾರಾಯಣವನ್ನು ಮಾಡಿ ನಾಗದೇವನಿಗೆ ಹಾಲಿನಿಂದ ಅಭಿಷೇಕ ಮಾಡಿ ಬಿಳಿಯ ಹೂಗಳಿಂದ ಪೂಜೆಯನ್ನು ಮಾಡಿದರೆ ಈ ದಿನ ಬಹಳ ಶುಭವಾಗುತ್ತದೆ. Astrology

ಮೇಷ ರಾಶಿ: ಈ ದಿನ ದೂರ ಪ್ರಯಾಣ ಬೇಡ, ವಿಶೇಷವಾಗಿ ಸಂತೋಷವನ್ನು ಹೊಂದುವಿರಿ. ಆರೋಗ್ಯ ವಂತರಾಗಿ ದೀರ್ಘಾಯುಷ್ಯವು ಅಭಿವೃದ್ಧಿಯಾಗುತ್ತದೆ, ವಿದ್ಯಾರ್ಥಿಗಳಿಗೆ ಶುಭದಿನ. (ಪರಿಹಾರಕ್ಕಾಗಿ ನವಗ್ರಹ ಸ್ತೋತ್ರವನ್ನು ಕೇಳಿ ನಾಗನ ದೇವಸ್ಥಾನಕ್ಕೆ ಹೋಗಿ ದರ್ಶನ ಮಾಡಿಕೊಂಡು ಬನ್ನಿರಿ)

ವೃಷಭ ರಾಶಿ: ಎಲ್ಲ ವಿಚಾರಗಳಲ್ಲೂ ಭಯ, ಆತಂಕ, ನೇರ ಮಾತುಕತೆ, ದೃಢವಿಲ್ಲದ ನಿರ್ಧಾರ, ಆರೋಗ್ಯದ ಬಗ್ಗೆ ಉತ್ತಮ ಕಾಳಜಿ, ಒಳ್ಳೆಯ ಮಾತುಗಳು ಅನುಕೂಲ ಶುಭವಾಗುತ್ತದೆ. (ಪರಿಹಾರಕ್ಕಾಗಿ ಮಹಾಲಕ್ಷ್ಮಿ ಅಮ್ಮನವರನ್ನು ಜಾಜಿ ಹೂಗಳಿಂದ ಪೂಜೆ ಮಾಡಿ)

ಮಿಥುನ ರಾಶಿ: ವಿದ್ಯಾರ್ಥಿಗಳಿಗೆ ಹಿನ್ನಡೆ, ದೃಢವಿಲ್ಲದ ನಿರ್ಧಾರ, ಆರೋಗ್ಯ ಸಮಸ್ಯೆ, ಬಲವಿಲ್ಲದ ಕಾರ್ಯಗಳಲ್ಲಿ ಮನಸ್ಸನ್ನು ನಿಲ್ಲಿಸುವುದು ಇದರಿಂದ ಸಂಬಂಧಗಳು ಹಾಳಾಗುತ್ತವೆ. (ಪರಿಹಾರಕ್ಕಾಗಿ ಲಕ್ಷ್ಮೀನಾರಾಯಣರ ದೇವಸ್ಥಾನಕ್ಕೆ ಹೋಗಿ ಪಾರಿಜಾತ ಹೂಗಳಿಂದ ಪೂಜೆ ಮಾಡಿಸಿ)

ಕಟಕ ರಾಶಿ: ಅತ್ಯಂತ ದೀರ್ಘವಾದ ಆಲೋಚನೆ ಬೇಡ, ಆಲೋಚನೆಯಿಂದ ಯಾವುದು ಅನುಕೂಲವಾಗುತ್ತದೆ ಅದು ಸಿಗುವುದಿಲ್ಲ. ಅತಿಯಾಗಿ ಬಂದು ಮಿತ್ರರನ್ನು ನಂಬಬೇಡಿ, ಎಚ್ಚರಿಕೆ ಬಹಳ ಅಗತ್ಯ. ವಿದ್ಯಾಭ್ಯಾಸ ಸ್ವಲ್ಪ ಕೊರತೆ ಆದರೂ ಧೈರ್ಯ ಹೆಚ್ಚು. (ಪರಿಹಾರಕ್ಕಾಗಿ ಗಣಪತಿಯ ಪೂಜೆ ಮಾಡಿ)

ಸಿಂಹ ರಾಶಿ: ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಪ್ರಗತಿ. ಆದರೆ ಕೆಟ್ಟ ಕೆಟ್ಟ ಆಲೋಚನೆಗಳು ಮನಸ್ಸನ್ನು ಹಿಂಸಿಸುತ್ತವೆ, ದುಃಖ ಪಡಬೇಡಿ ಧೈರ್ಯವಾಗಿ ಎದುರಿಸಿ ಇದರಿಂದ ಕಾರ್ಯಸಾಧನೆಯಾಗುತ್ತದೆ. (ಪರಿಹಾರಕ್ಕಾಗಿ ಭದ್ರಕಾಳಿ ಅಮ್ಮನವರ ದೇವಸ್ಥಾನದಲ್ಲಿ ಕೆಂಪು ಹೂಗಳಿಂದ ಪೂಜೆಯನ್ನು ಮಾಡಿಸಿ)

ಕನ್ಯಾ ರಾಶಿ: ನಂಬಿಕೆ ಇರಬೇಕು ಆದರೆ ವಿಪರೀತ ನಂಬುವುದು ಹಾನಿಕರ. ಮನಸ್ಸನ್ನು ನಿಯಂತ್ರಣದಲ್ಲಿಡಿ, ಅತಿಯಾಗಿ ಧನವನ್ನು ಕಳೆದುಕೊಂಡರೆ ಕಷ್ಟವಾದಿತು ಜೋಕೆ, ಕೆಟ್ಟ ಸಂಘಗಳಿಂದ ದೂರವಿರಿ, ಕೆಟ್ಟ ಅಭ್ಯಾಸಗಳು ಮನುಷ್ಯನನ್ನು ಹಾಳು ಮಾಡುತ್ತವೆ. (ಪರಿಹಾರಕ್ಕಾಗಿ ನರಸಿಂಹನ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿ)

ತುಲಾ ರಾಶಿ: ಅನಾವಶ್ಯಕ ಕೋಪ, ಅತಿಯಾದ ತಿರುಗಾಟ. ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ, ವಿಪರೀತವಾಗಿ ಆಲೋಚನೆ, ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ. (ಪರಿಹಾರಕ್ಕಾಗಿ ಸೂರ್ಯನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ದೀರ್ಘವಾದ ಆಲೋಚನೆ, ದೃಢವಾದ ನಿರ್ಧಾರ, ಅತಿಯಾಗಿ ಸಮಾಜ ಸೇವೆ, ಎಲ್ಲವೂ ಒಳ್ಳೆಯದಾಗುತ್ತದೆ. ಧನಾರ್ಜನೆ ಸ್ವಲ್ಪ ಕಡಿಮೆ, ಶ್ರೇಷ್ಠವಾದ ವ್ಯಕ್ತಿತ್ವ ಹಾಗೆ ಉಳಿಯುತ್ತದೆ, ಚಿಂತೆ ಬೇಡ. (ಪರಿಹಾರಕ್ಕಾಗಿ ಲಿಂಗಾಷ್ಟಕವನ್ನು ಪಾರಾಯಣ ಮಾಡಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಸಮಗ್ರವಾಗಿ ಬದಲಾವಣೆ. ಚಿಂತೆ ಬೇಡ, ನಿರ್ಧಾರಕ್ಕೆ ಏನು ಕೊರತೆ ಇಲ್ಲ. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಪಂಚಮುಖ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ ಶತ್ರುಗಳು ಸಹ ಮಿತ್ರರಾಗುವ ದಿನ ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ ವಿದ್ಯಾರ್ಜನೆ ಲಾಭ ಏಕಾಗ್ರತೆಯ ಕೊರತೆ ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಯಾರಿಗೂ ಉಪದೇಶ ಕೊಡಲು ಹೋಗಬೇಡಿ, ಕಾಲ ನಿಮಗಿಂತ ಎತ್ತರದಲ್ಲಿದೆ. ಮೊದಲು ನಿಮ್ಮ ಕೈ ಬೆರಳಿನ ಸಮಕ್ಕೆ ಎಲ್ಲರೂ ಬರುತ್ತಾರೆ, ನಂತರ ನೀವು ಮಾತನಾಡಬಹುದು. ಈಗ ಶಾಂತ ರೀತಿಯಿಂದ ವರ್ತಿಸಿ. ಸಂಬಂಧಗಳು ದೃಢವಾಗಲಿ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಶಿವನಿಗೆ ರುದ್ರಾಭಿಷೇಕ ಮಾಡಿಸಿ)

ಮೀನ ರಾಶಿ: ಅನಾವಶ್ಯಕ ಚಿಂತೆ, ಅಧಿಕ ತಿರುಗಾಟ, ಶತ್ರು ಕಾಟ, ಮನಸ್ಸಿಗೆ ಸ್ವಲ್ಪ ಕಿರಿಕಿರಿ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 4-30PM ರಿಂದ 6-00PM
ಗುಳಿಕಕಾಲ: 3-00PM ರಿಂದ 4-30 PM
ಯಮಗಂಡಕಾಲ: 12-00PMರಿಂದ 1-30PM

ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ ಎನ್ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!