Students are suffering due to problems in KPSC exam

KPSC ಪರೀಕ್ಷೆಯಲ್ಲಿ ಆಗುತ್ತಿರುವ ಸಮಸ್ಯೆಗಳಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ; ಬಿವೈ ವಿಜಯೇಂದ್ರ ಆಕ್ರೋಶ

Channel Gowda
Hukukudi trust

ಬೆಂಗಳೂರು; ಇತ್ತೀಚಿನ ದಿನಗಳಲ್ಲಿ ಕೆಪಿಎಸ್ಸಿ‌ (KPSC) ಪರೀಕ್ಷೆಯಲ್ಲಿ ಆಗುತ್ತಿರುವ ತೊಂದರೆಗಳಿಂದ ವಿದ್ಯಾರ್ಥಿಗಳು ಪದೇ ಪದೇ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

hulukudi maharathotsava
Aravind, BLN Swamy, Lingapura

ಅವರು ಇಂದು ಪ್ರೀಡಮ್ ಪಾರ್ಕ್ ನಲ್ಲಿ ‌ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು‌ ಮಾತನಾಡಿದರು.

Hulukudi mahajathre
Aravind, BLN Swamy, Lingapura

ವಿದ್ಯಾರ್ಥಿಗಳು ಓದುವುದನ್ನು‌ ಬಿಟ್ಟು ಬೀದಿಗೆ ಇಳಿದು ಹೋರಾಟ‌ ಮಾಡುವ ಹಾಗೆ ರಾಜ್ಯ ಸರ್ಕಾರ ಮಾಡ್ತಿದೆ. ಈ ಹೋರಾಟಕ್ಕೆ ನಾನು ರಾಜ್ಯಾಧ್ಯಕ್ಷನಾಗಿ, ಶಾಸಕನಾಗಿ ಬಂದಿಲ್ಲ ಬದಲಾಗಿ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ‌ ಹೋರಾಟಕ್ಕೆ ಧ್ವನಿ ಯಾಗಲು ಬಂದಿದ್ದೇನೆ ಅಂತ ಹೇಳಿದರು.

ಕೆಪಿಎಸ್ ರಾಜ್ಯದ ಯುವಕರ ಭವಿಷ್ಯ ರೂಪಿಸಬೇಕಿತ್ತು ಲಕ್ಷಾಂತರ ಯುವಕರು ಹಗಲು ರಾತ್ರಿ ಪರಿಶ್ರಮ ಹಾಕಿ ತಮ್ಮ ಜೀವನ ರೂಪಿಸಿಕೊಳ್ಳುಲು ಶ್ರಮ ಹಾಕುತ್ತಿದ್ದೀರ ನಿಮ್ಮ ತಪಸ್ಸಿಗೆ ಕೊಳ್ಳಿ ಇಡುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಕೆಪಿಎಸ್ ಸಿ ಮಾಡುತ್ತಿದೆ.

ಸರ್ಕಾರ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಡ ಆಡುತ್ತಿದೆ ಕೆಪಿಎಸ್ ಸಿ ಅವಾಂತರಗಳು ನೆನ್ನೆ ಮೊನ್ನೆಯದಲ್ಲ ನಮ್ಮ ಸರ್ಕಾರದ ಅವಧಿಯಲ್ಲೂ ಕೆಪಿಎಸ್ ಸಿ ಅಧಿಕಾರಿಗಳು ಹುಡುಗಾಟ ಆಡಿದ್ರು ಇದರಿಂದ ಪರೀಕ್ಷೆಗಳು ಪದೇ ಪದೇ ಮುಂದೂಡುತ್ತಿದೆ.

ಪರೀಕ್ಷೆ ಬರೆದ ಮೇಲೆ ರಿಸಲ್ಟ್ ಘೋಷಣೆ ಮಾಡೋಕೆ ಒಂದು ವರ್ಷ ತೆಗೆದುಕೊಳ್ಳುತ್ತಾರೆ. ವಯಸ್ಸಿನ ಮಿತಿ ಮೀರಿ‌ ವಿದ್ಯಾರ್ಥಿಗಳು ಕಳವಳ ಆಗುವಂತೆ ಮಾಡುತ್ತಾರೆ.

ಹೋರಾಟ ಮಾದ್ಯಮಕ್ಕೆ ಸೀಮಿತವಾಗಬಾರದು

ಇವತ್ತಿನ ಹೋರಾಟ ಮಾಧ್ಯಮಗಳಲ್ಲಿ ಬರುತ್ತೆ ನಮಗೆ ಜಯ ಸಿಗುತ್ತೆ ಅನ್ನೋ ನಂಬಿಕೆ ಬದಿಗಿಟ್ಟು ಹೋರಾಟ ‌ಮಾಡಬೇಕು ಆಗ ಮಾತ್ರ ನಮಗೆ ಜಯ ಸಿಗುತ್ತೆ.

ಕೆಪಿಎಸ್ ಸಿ ಅಧಿಕಾರಿಗಳು ಮನುಷ್ಯತ್ವದಿಂದ ಎಲ್ಲಿಯವರೆಗು ತಮ್ಮ ತಪ್ಪನ್ನು ತಿದ್ದಿಕೊಳ್ಳುವುದಿಲ್ಲವೋ ಅಲ್ಲಿವರೆಗು ನಿಮ್ಮ ಹೋರಾಟ ನಿಲ್ಲಿಸಬೇಡಿ ಅಂತ ಕರೆ ನೀಡಿದರು

ಬಿಜೆಪಿ ‌ಪಕ್ಷ ನಿಮ್ಮ ಪರವಾಗಿ

ಅನೇಕ ವಿದ್ಯಾರ್ಥಿಗಳು ವಯಸ್ಸಿನ ಮಿತಿಯಿಂದ ಅರ್ಹತೆ ಕಳೆದುಕೊಳ್ಳುತ್ತಿದ್ದಾರೆ. ನಾನು ಮತ್ರು ನಮ್ಮ ಪಕ್ಷ ನಿಮಗೆ ನ್ಯಾಯ ಸಿಗೋವರೆಗು ನಿಮ್ಮ‌ ಜೊತೆ ಇರುತ್ತೆ ಎದಗೊಂದದೆ ಹೋರಾಟ‌ ಮಾಡಿ‌ ಅಂತ ಹೇಳಿದರು

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!