Ideal friendship

Daily story| ಹರಿತಲೇಖನಿ ದಿನಕ್ಕೊಂದು ಕಥೆ: ಆದರ್ಶ ಮಿತ್ರಪ್ರೇಮ

Channel Gowda
Hukukudi trust

Daily story: ಕಂಬನ ತಮಿಳುನಾಡಿನ ಪ್ರತಿಭಾವಂತ ಹಾಗೂ ಸೂಕ್ಷ್ಮದರ್ಶಿ ಮಹಾಕವಿಯಾಗಿದ್ದನು. ಅವನಿಗೆ ಓಟುಕ್ಕುತ್ತನ ಎಂಬ ಹೆಸರಿನ ಮಿತ್ರನಿದ್ದನು. ಅವನೂ ಮಹಾನ ವಿದ್ವಾಂಸನಾಗಿದ್ದನು.

hulukudi maharathotsava
Aravind, BLN Swamy, Lingapura

ಕಂಬನನು ರಾಮಾಯಣವನ್ನು ರಚಿಸುತ್ತಿರುವುದರ ಬಗ್ಗೆ ತಿಳಿದಾಗ ಓಟುಕ್ಕುತ್ತರಗೂ ಸ್ಪೂರ್ತಿ ಬಂದು ಅವನೂ ತಮಿಳಿನಲ್ಲಿ ರಾಮಾಯಣ ರಚನೆಯನ್ನು ಆರಂಭಿಸಿದನು. ಇಬ್ಬರ ರಾಮಾಯಣವು ಸ್ವತಂತ್ರವಾಗಿ ಆರಂಭವಾಗಿ ಕಾಲಾನುಸಾರವಾಗಿ ಪೂರ್ಣವಾಯಿತು.

Hulukudi mahajathre
Aravind, BLN Swamy, Lingapura

ಕಂಬನನ ರಾಮಾಯಣವು ಜನಪ್ರಿಯವಾಯಿತು. ಕಂಬನನು ತನ್ನ ರಾಮಾಯಣವನ್ನು ಹಾಡಿದರೆ ಶ್ರೋತೃಗಳು ತಲ್ಲೀನರಾಗಿ ವಾಹ್ ವಾಹ್ ಎಂದು ಹೇಳುತ್ತಿದ್ದರು. ಕಂಬನನು ಹೋದಲ್ಲಿ ಅವನ ಆದರ, ಸನ್ಮಾನವಾಗುತ್ತಿತ್ತು. ಎಲ್ಲಕಡೆಯೂ ಅವನ ಜಯಕಾರವಾಗುತ್ತಿತ್ತು.

ಓಟುಕ್ಕುತ್ತರತನ್ನ ರಾಮಾಯಣವನ್ನು ಓದಲು ಕುಳಿತಾಗ ನಗಣ್ಯ ಶ್ರೋತೃಗಳಿರುತ್ತಿದ್ದರು. ಇದರಿಂದಾಗಿ ಓಟುಕ್ಕುತ್ತರನಿರಾಶೆಗೊಳ್ಳುತ್ತಿದ್ದನು. ಅವನಿಗೆ ತನ್ನ ಎಲ್ಲ ಶ್ರಮವೂ ವ್ಯರ್ಥವಾಯಿತು ಎಂದು ಅನಿಸುತ್ತಿತ್ತು.

ತಾನು ಅಪೇಕ್ಷಿತ ರೀತಿಯಲ್ಲಿ ಜೀವಿಸಿ ಮರಣ ಹೊಂದುವೆನು ಎಂದು ವಿಚಾರ ಮಾಡಿ ಮಾಡಿ ಅವನಿಗೆ ಹಿಂಸೆಯಾಗುತ್ತಿತ್ತು. ಅವನ ಜೀವನದಲ್ಲಿ ಎಲ್ಲೆಡೆಯೂ ಅಂಧಕಾರ ಪಸರಿಸಿತು.

ಕೊನೆಗೆ ಒಂದು ದಿನ ಓಟುಕ್ಕುತ್ತರತಾನು ರಚಿಸಿದ ರಾಮಾಯಣವನ್ನು ಸುಟ್ಟು ಆ ರಾಮಾಯಣದ ಬೂದಿಯನ್ನು ಬಳಿದುಕೊಂಡು ಗೋಸಾವಿಯಾಗಬೇಕೆಂದು ನಿರ್ಧರಿಸಿದನು.

ಈ ಕೆಟ್ಟ ವಿಷಯವು ಕಂಬನನ ಕಿವಿಗೆ ಬಿತ್ತು. ಅವನು ಧಾವಿಸಿ ಮಿತ್ರನ ಬಳಿ ಹೋದನು. ಅವನು ನೋಡಿದಾಗ ಓಟುಕ್ಕುತ್ತರತಾನು ರಚಿಸಿದ ರಾಮಾಯಣವನ್ನು ಸುಡುತ್ತಿದ್ದನು.

ಕಂಬನನು ‘ಅರೆ, ಹುಚ್ಚ ಏನು ಮಾಡುತ್ತಿರುವೆ ? ನೀನೇ ರಚಿಸಿರುವ ರಾಮಾಯಣವನ್ನು ಏಕೆ ಸುಡುತ್ತಿರುವೆ ?’ಎಂದು ಕೇಳಿದನು. ಅದಕ್ಕೆ ಓಟುಕ್ಕುತ್ತರ’ನಿನ್ನ ಮುಂದೆ ನಾನು ಒಂದು ಮಿಂಚು ಹುಳುವಾಗಿದ್ದೇನೆ, ನನ್ನ ರಾಮಾಯಣವನ್ನು ಯಾರೂ ಕೇಳುವುದಿಲ್ಲ.

ಅದು ಧೂಳು ಹಿಡಿದು ಬಿದ್ದಿರುವುದಕ್ಕಿಂತಲೂ ಸುಟ್ಟು ಹೋದರೆ ಒಳ್ಳೆಯದು’ಎಂದು ಹೇಳಿದನು. ಕಂಬನನು ಓಟುಕ್ಕುತ್ತರ ಕೈಹಿಡಿದನು. ಆಗ ಓಟುಕ್ಕುತ್ತರ ರಾಮಾಯಣದಲ್ಲಿನ ಬೆಂಕಿಯಿಂದ ಸುಡದೇ ಉಳಿದ ಉತ್ತರಕಾಂಡವನ್ನು ಕಂಬನನು ತೆಗೆದುಕೊಂಡನು.

ಕಂಬನನು ಓಟುಕ್ಕುತ್ತರಗೆ ‘ಹುಚ್ಚ, ನೀನು ನನ್ನ ಮಿತ್ರನಲ್ಲವೇ ! ಈ ಸ್ವಾಹಾಕಾರವನ್ನು ಮಾಡುವ ಮೊದಲು ನನಗೆ ಹೇಳಬೇಕಿತ್ತಲ್ಲವೇ ! ಈಗ ನಾನು ಹೇಳುವುದನ್ನು ಕೇಳು. ನಿನ್ನ ರಾಮಾಯಣವು ಪೂರ್ಣವಾಗಿದೆ.

ನನ್ನ ರಾಮಾಯಣದ ಉತ್ತರಕಾಂಡವು ಪೂರ್ಣವಾಗಬೇಕಿದೆ. ಈಗ ನಾನು ಅದನ್ನು ರಚಿಸುವುದಿಲ್ಲ. ನನ್ನ ರಾಮಾಯಣಕ್ಕೆ ನಿನ್ನ ಈ ಉತ್ತರಕಾಂಡವನ್ನು ಜೋಡಿಸುತ್ತೇನೆ, ಅಂದರೆ ರಾಮಾಯಣವು ಪೂರ್ಣವಾಗುತ್ತದೆ.

ಜನರು ನಮ್ಮಿಬ್ಬರನ್ನೂ ರಾಮಾಯಣ ಕರ್ತರೆಂದು ಗುರುತಿಸುತ್ತಾರೆ!. ಇದು ಮಿತ್ರಪ್ರೇಮದ ಆದರ್ಶವಾಗುವುದು !’ ಎಂದು ಹೇಳಿದನು.

ಆಧಾರ: ಸಾಪ್ತಾಹಿಕ ಜಯ ಹನುಮಾನ (ಕೃಪೆ: ಹಿಂದೂ ಜಾಗೃತಿ)

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!