Ideal friendship

Daily story| ಹರಿತಲೇಖನಿ ದಿನಕ್ಕೊಂದು ಕಥೆ: ಆದರ್ಶ ಮಿತ್ರಪ್ರೇಮ

Daily story: ಕಂಬನ ತಮಿಳುನಾಡಿನ ಪ್ರತಿಭಾವಂತ ಹಾಗೂ ಸೂಕ್ಷ್ಮದರ್ಶಿ ಮಹಾಕವಿಯಾಗಿದ್ದನು. ಅವನಿಗೆ ಓಟುಕ್ಕುತ್ತನ ಎಂಬ ಹೆಸರಿನ ಮಿತ್ರನಿದ್ದನು. ಅವನೂ ಮಹಾನ ವಿದ್ವಾಂಸನಾಗಿದ್ದನು.

ಕಂಬನನು ರಾಮಾಯಣವನ್ನು ರಚಿಸುತ್ತಿರುವುದರ ಬಗ್ಗೆ ತಿಳಿದಾಗ ಓಟುಕ್ಕುತ್ತರಗೂ ಸ್ಪೂರ್ತಿ ಬಂದು ಅವನೂ ತಮಿಳಿನಲ್ಲಿ ರಾಮಾಯಣ ರಚನೆಯನ್ನು ಆರಂಭಿಸಿದನು. ಇಬ್ಬರ ರಾಮಾಯಣವು ಸ್ವತಂತ್ರವಾಗಿ ಆರಂಭವಾಗಿ ಕಾಲಾನುಸಾರವಾಗಿ ಪೂರ್ಣವಾಯಿತು.

ಕಂಬನನ ರಾಮಾಯಣವು ಜನಪ್ರಿಯವಾಯಿತು. ಕಂಬನನು ತನ್ನ ರಾಮಾಯಣವನ್ನು ಹಾಡಿದರೆ ಶ್ರೋತೃಗಳು ತಲ್ಲೀನರಾಗಿ ವಾಹ್ ವಾಹ್ ಎಂದು ಹೇಳುತ್ತಿದ್ದರು. ಕಂಬನನು ಹೋದಲ್ಲಿ ಅವನ ಆದರ, ಸನ್ಮಾನವಾಗುತ್ತಿತ್ತು. ಎಲ್ಲಕಡೆಯೂ ಅವನ ಜಯಕಾರವಾಗುತ್ತಿತ್ತು.

ಓಟುಕ್ಕುತ್ತರತನ್ನ ರಾಮಾಯಣವನ್ನು ಓದಲು ಕುಳಿತಾಗ ನಗಣ್ಯ ಶ್ರೋತೃಗಳಿರುತ್ತಿದ್ದರು. ಇದರಿಂದಾಗಿ ಓಟುಕ್ಕುತ್ತರನಿರಾಶೆಗೊಳ್ಳುತ್ತಿದ್ದನು. ಅವನಿಗೆ ತನ್ನ ಎಲ್ಲ ಶ್ರಮವೂ ವ್ಯರ್ಥವಾಯಿತು ಎಂದು ಅನಿಸುತ್ತಿತ್ತು.

ತಾನು ಅಪೇಕ್ಷಿತ ರೀತಿಯಲ್ಲಿ ಜೀವಿಸಿ ಮರಣ ಹೊಂದುವೆನು ಎಂದು ವಿಚಾರ ಮಾಡಿ ಮಾಡಿ ಅವನಿಗೆ ಹಿಂಸೆಯಾಗುತ್ತಿತ್ತು. ಅವನ ಜೀವನದಲ್ಲಿ ಎಲ್ಲೆಡೆಯೂ ಅಂಧಕಾರ ಪಸರಿಸಿತು.

ಕೊನೆಗೆ ಒಂದು ದಿನ ಓಟುಕ್ಕುತ್ತರತಾನು ರಚಿಸಿದ ರಾಮಾಯಣವನ್ನು ಸುಟ್ಟು ಆ ರಾಮಾಯಣದ ಬೂದಿಯನ್ನು ಬಳಿದುಕೊಂಡು ಗೋಸಾವಿಯಾಗಬೇಕೆಂದು ನಿರ್ಧರಿಸಿದನು.

ಈ ಕೆಟ್ಟ ವಿಷಯವು ಕಂಬನನ ಕಿವಿಗೆ ಬಿತ್ತು. ಅವನು ಧಾವಿಸಿ ಮಿತ್ರನ ಬಳಿ ಹೋದನು. ಅವನು ನೋಡಿದಾಗ ಓಟುಕ್ಕುತ್ತರತಾನು ರಚಿಸಿದ ರಾಮಾಯಣವನ್ನು ಸುಡುತ್ತಿದ್ದನು.

ಕಂಬನನು ‘ಅರೆ, ಹುಚ್ಚ ಏನು ಮಾಡುತ್ತಿರುವೆ ? ನೀನೇ ರಚಿಸಿರುವ ರಾಮಾಯಣವನ್ನು ಏಕೆ ಸುಡುತ್ತಿರುವೆ ?’ಎಂದು ಕೇಳಿದನು. ಅದಕ್ಕೆ ಓಟುಕ್ಕುತ್ತರ’ನಿನ್ನ ಮುಂದೆ ನಾನು ಒಂದು ಮಿಂಚು ಹುಳುವಾಗಿದ್ದೇನೆ, ನನ್ನ ರಾಮಾಯಣವನ್ನು ಯಾರೂ ಕೇಳುವುದಿಲ್ಲ.

ಅದು ಧೂಳು ಹಿಡಿದು ಬಿದ್ದಿರುವುದಕ್ಕಿಂತಲೂ ಸುಟ್ಟು ಹೋದರೆ ಒಳ್ಳೆಯದು’ಎಂದು ಹೇಳಿದನು. ಕಂಬನನು ಓಟುಕ್ಕುತ್ತರ ಕೈಹಿಡಿದನು. ಆಗ ಓಟುಕ್ಕುತ್ತರ ರಾಮಾಯಣದಲ್ಲಿನ ಬೆಂಕಿಯಿಂದ ಸುಡದೇ ಉಳಿದ ಉತ್ತರಕಾಂಡವನ್ನು ಕಂಬನನು ತೆಗೆದುಕೊಂಡನು.

ಕಂಬನನು ಓಟುಕ್ಕುತ್ತರಗೆ ‘ಹುಚ್ಚ, ನೀನು ನನ್ನ ಮಿತ್ರನಲ್ಲವೇ ! ಈ ಸ್ವಾಹಾಕಾರವನ್ನು ಮಾಡುವ ಮೊದಲು ನನಗೆ ಹೇಳಬೇಕಿತ್ತಲ್ಲವೇ ! ಈಗ ನಾನು ಹೇಳುವುದನ್ನು ಕೇಳು. ನಿನ್ನ ರಾಮಾಯಣವು ಪೂರ್ಣವಾಗಿದೆ.

ನನ್ನ ರಾಮಾಯಣದ ಉತ್ತರಕಾಂಡವು ಪೂರ್ಣವಾಗಬೇಕಿದೆ. ಈಗ ನಾನು ಅದನ್ನು ರಚಿಸುವುದಿಲ್ಲ. ನನ್ನ ರಾಮಾಯಣಕ್ಕೆ ನಿನ್ನ ಈ ಉತ್ತರಕಾಂಡವನ್ನು ಜೋಡಿಸುತ್ತೇನೆ, ಅಂದರೆ ರಾಮಾಯಣವು ಪೂರ್ಣವಾಗುತ್ತದೆ.

ಜನರು ನಮ್ಮಿಬ್ಬರನ್ನೂ ರಾಮಾಯಣ ಕರ್ತರೆಂದು ಗುರುತಿಸುತ್ತಾರೆ!. ಇದು ಮಿತ್ರಪ್ರೇಮದ ಆದರ್ಶವಾಗುವುದು !’ ಎಂದು ಹೇಳಿದನು.

ಆಧಾರ: ಸಾಪ್ತಾಹಿಕ ಜಯ ಹನುಮಾನ (ಕೃಪೆ: ಹಿಂದೂ ಜಾಗೃತಿ)

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!