Astrology: Mar.15: Possibility of profit in business

Astrology ಜ.21. ದಿನ ಭವಿಷ್ಯ: ಈ ರಾಶಿಯವರಿಗಿಂದು ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ ಸಾಧ್ಯತೆ

ಶ್ರೀ ಕ್ರೋಧಿನಾಮ ಸಂವತ್ಸರ ಪುಷ್ಯ ಶುಕ್ಲ ಸಪ್ತಮಿ ಜವಬ್ದಾರಿ.21.2025 ಮಂಗಳವಾರ: ಚಿತ್ತಾ ನಕ್ಷತ್ರದಿಂದ ಸೇರಿರುವ ದಿನ ವಿಶೇಷವಾಗಿ ಅಮ್ಮನವರನ್ನು ಆರಾಧನೆ ಮಾಡಿದರೆ ದಿನವು ಶುಭವಾಗುತ್ತದೆ

ಮೇಷ ರಾಶಿ: ಅತ್ಯಂತ ಶುಭದಿನ ವಾಗಿರುತ್ತದೆ, ಮಾಡಿದ ಕಾರ್ಯದಲ್ಲಿ ಯಶಸ್ಸು ಲಭ್ಯವಾಗುತ್ತದೆ.‌ ದೀರ್ಘವಾದ ಆಲೋಚನೆ ಬೇಡ, ಮುಂದಕ್ಕೆ ಹೋಗಿ ದೃಢವಾದ ನಿರ್ಧಾರ ತೆಗೆದುಕೊಳ್ಳಿ. (ಪರಿಹಾರಕ್ಕೆ ಶಿವನ ಮಂತ್ರವನ್ನು ಜಪ ಮಾಡಿ)

ವೃಷಭ ರಾಶಿ: ಭಯವನ್ನು ನಿಧಾನವಾಗಿ ಕಮ್ಮಿ ಮಾಡಿಕೊಳ್ಳಿ, ಅತಿಯಾಗಿ ಆತುರ ಬೇಡ.. ವಿಶ್ವಾಸದಿಂದ ಕಾರ್ಯವನ್ನು ನಡೆಸಿ ಧನಾಗಮವಾಗುತ್ತದೆ. ಯತ್ನ ಕಾರ್ಯಗಳಲ್ಲಿ ಜಯ ಶುಭವಾಗುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಮಂತ್ರವನ್ನು ಜಪಿಸಿ)

ಮಿಥುನ ರಾಶಿ: ಅತಿಯಾದ ವಿಶ್ವಾಸ ಸ್ವಲ್ಪ ತೊಂದರೆಯನ್ನು ಕೊಡುತ್ತದೆ.. ಯೋಚಿಸಬೇಡಿ, ಎಲ್ಲ ಕಾರ್ಯದಲ್ಲೂ ಮುನ್ನುಗ್ಗಿ. ಆದರೆ ಸ್ವಲ್ಪ ಯೋಚಿಸಿ ನಡೆಯಿರಿ. ಚಿಂತ ಬೇಡ ವಿದ್ಯಾರ್ಥಿಗಳಿಗೆ ಶುಭ. (ಪರಿಹಾರಕ್ಕೆ ಗಣಪತಿ ಸ್ತೋತ್ರ ಪಾರಾಯಣ ಮಾಡಿ)

ಕಟಕ ರಾಶಿ: ಎಲ್ಲ ಕಾರ್ಯದಲ್ಲೂ ಮುನ್ನುಗ್ಗುವ ವಿಶ್ವಾಸ, ದೃಢವಾದ ನಿರ್ಧಾರ ಕೈಗೊಂಡಾಗ ಎಲ್ಲ ಕಾರ್ಯದಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ. ಮುಂದುವರೆಯಿರಿ ವಿದ್ಯಾರ್ಥಿಗಳಿಗೆ ಶುಭ, ಸಾಲದ ಹಣ ನಿಧಾನವಾಗಿ ವಾಪಸ್ ಆಗುತ್ತದೆ. ಚಿಂತೆ ಬೇಡ. (ಪರಿಹಾರಕ್ಕಾಗಿ ನಾರಾಯಣಿ ದೇವಸ್ಥಾನಕ್ಕೆ ಭೇಟಿ ಕೊಡಿ)

ಸಿಂಹ ರಾಶಿ: ಪೂರ್ವಜನ್ಮದ ಪಾಪಗಳಿಂದ ಸ್ವಲ್ಪ ದುಃಖ, ಮನಸ್ಸಿಗೆ ಸ್ವಲ್ಪ ಚಿಂತೆ ಯೋಚಿಸಬೇಡಿ ಸಹಜ. (ಪರಿಹಾರಕ್ಕಾಗಿ ರುದ್ರಾಭಿಷೇಕವನ್ನು ಮಾಡಿ)

ಕನ್ಯಾ ರಾಶಿ: ಆರೋಗ್ಯ ಉತ್ತಮವಾಗುತ್ತದೆ ಚಿಂತ ಬೇಡ.. ಶುಭವಾದ ದಿನಗಳು, ವಿದ್ಯಾರ್ಥಿಗಳಿಗೆ ಶುಭ, ಅನಾವಶ್ಯಕ ತಿರುಗಾಟವಿಲ್ಲದೆ ಕೆಲವು ಕೆಲಸಗಳು ಆಗುತ್ತವೆ. ಅಧಿಕವಾದ ಲಾಭ, ಯಶಸ್ಸು, ಅನುಕೂಲವಾಗುತ್ತದೆ. (ಪರಿಹಾರಕ್ಕಾಗಿ ನಾಗರಾಧನೆ ಮಾಡಿ)

ತುಲಾ ರಾಶಿ: ಕೋಪ, ಅತಿಯಾದ ತಿರುಗಾಟ, ಸರ್ಕಾರಿ ಕಾರ್ಯಗಳು ಯಾವುದು ನಡೆಯುತ್ತಿಲ್ಲ ಎಂಬ ಭಯ.. ವಿಪರೀತವಾಗಿ ಆಲೋಚನೆ ಆಗಬೇಕಾದ ಕಾರ್ಯವು ನಡೆದೆ ತೀರುತ್ತದೆ ಚಿಂತೆ ಬೇಡ.
(ಪರಿಹಾರಕ್ಕಾಗಿ ಮಹಾವಿಷ್ಣುವಿನ ಪೂಜೆ ಜಪ ಅನುಷ್ಠಾನ ಮಾಡಿ)

ವೃಶ್ಚಿಕ ರಾಶಿ: ಆಲೋಚನೆಯಿಂದ ಶ್ರಮ, ಧನಾಗಮದಲ್ಲಿ ಸ್ವಲ್ಪ ವಿಳಂಬ, ಒಬ್ಬರೊಬ್ಬರು ಕೆಸರೆ ಚಾಟ, ವಿದ್ಯಾರ್ಜನೆ ಕುಂಠಿತ, ಭಯದ ವಾತಾವರಣ, ಸರ್ಪ ಭಯ, ಮುಖದಲ್ಲಿ ಪ್ರಸನ್ನತೆಯ ಕೊರತೆ. (ಪರಿಹಾರಕ್ಕಾಗಿ ಗಣಪತಿ ದೇವಾಲಯಕ್ಕೆ ಹೋಗಿ ನಮಸ್ಕರಿಸಿ ಬನ್ನಿ)

ಧನಸ್ಸು ರಾಶಿ: ಎಲ್ಲ ಕಾರ್ಯದಲ್ಲೂ ಬದಲಾವಣೆ, ಚಿಂತೆ ಬೇಡ ನಿರ್ಧಾರಕ್ಕೆ ಏನು ಕೊರತೆ ಇಲ್ಲ.. ಸಮಯವಿದೆ ಯೋಚಿಸಬೇಡಿ ಒಳ್ಳೆಯದಾಗುತ್ತದೆ, ಶಾಂತ ಸ್ವಭಾವ ಎಲ್ಲ ಕಾರ್ಯವನ್ನು ಪೂರ್ಣವಾಗಿಸುತ್ತದೆ. (ಪರಿಹಾರಕ್ಕಾಗಿ ಆಂಜನೇಯ ಸ್ತೋತ್ರವನ್ನು ಪಾರಾಯಣ ಮಾಡಿ)

ಮಕರ ರಾಶಿ: ಒಳ್ಳೆಯ ಸುದ್ದಿ, ಶತ್ರುಗಳು ಸಹ ಮಿತ್ರರಾಗುವ ದಿನ. ಬಹಳ ಆಲೋಚನೆಯಿಂದ ಸಂದಾನ ಕಾರ್ಯ ಮುಂದುವರೆಯಲಿ. ವಿದ್ಯಾರ್ಜನೆ ಲಾಭ, ಏಕಾಗ್ರತೆಯ ಕೊರತೆ. ಕಿಂಚಿತ್ ಆರೋಗ್ಯ ಸಮಸ್ಯೆ ಒಳ್ಳೆಯದಾಗುತ್ತದೆ. (ಪರಿಹಾರಕ್ಕಾಗಿ ಧನವಂತರಿ ಪೂಜೆ ಹೋಮ ಮಾಡಿಸಿಕೊಳ್ಳಿ)

ಕುಂಭ ರಾಶಿ: ಒಳ್ಳೆಯ ವಿದ್ಯಾರ್ಜನೆ, ಅನಾರೋಗ್ಯ, ಸರಸ ಸಲ್ಲಾಪಗಳಿಂದ ಮಾತುಕತೆ, ಜೀವನದ ಸಂತೃಪ್ತಿ, ಮನಸ್ಸಿಗೆ ಆರೋಗ್ಯದ ಚಿಂತೆ, ತಂದೆಯ ಮಾತಿನಲ್ಲಿ ಕೊಂಕು (ಪರಿಹಾರಕ್ಕಾಗಿ ದುರ್ಗಾ ಸ್ತೋತ್ರದ ಪಾರಾಯಣ ಮಾಡಿ)

ಮೀನ ರಾಶಿ: ಅನಾವಶ್ಯಕ ಚಿಂತೆ ಅಧಿಕ ತಿರುಗಾಟ, ಶತ್ರು ಕಾಟ, ಆನಂದದಿಂದ ನೆಮ್ಮದಿ, ಮನಸ್ಸಿಗೆ ಸ್ವಲ್ಪ ಕಿರಿಕಿರಿ,ಒಳ್ಳೆಯ ಭವಿಷ್ಯ, ಮಕ್ಕಳ ಆರೋಗ್ಯ ದೃಢ. (ಪರಿಹಾರಕ್ಕಾಗಿ ರಾಮರಕ್ಷಾ ಸ್ತೋತ್ರವನ್ನು ಓದಿಕೊಳ್ಳಿ)

ರಾಹುಕಾಲ: 3-00 PMರಿಂದ 4-30PM
ಗುಳಿಕಕಾಲ: 12-00 PM ರಿಂದ 1-30PM
ಯಮಗಂಡಕಾಲ: 9-00AMರಿಂದ 10-30AM

ಹೆಚ್ಚಿನ ಮಾಹಿತಿಗಾಗಿ: ಜ್ಯೋತಿಶ್ಯಾಸ್ತ್ರವಿಶಾರದ, ಜ್ಯೋತಿರ್ವಿದ್ಯಾರತ್ನ, ಎನ್‌ಎಸ್ ಶರ್ಮ, ಪ್ರಧಾನ ಪುರೋಹಿತರು ಮತ್ತು ಆಗಮಿಕರು, ಶ್ರೀ ವಾಗ್ವಾದಿನೀ ಜ್ಯೋತಿಷ ಕೇಂದ್ರ, ಇಲ್ತೊರೆ ಗ್ರಾಮ. ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ: 562110. ಮೊ-9945170572.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!