Please Kannadigas don't come to Kumbh Mela.. Viral Video of Kannadigas

ಅವ್ಯವಸ್ಥೆ, ಕೊಳಕು..!: ದಯವಿಟ್ಟು ಕನ್ನಡಿಗರು ಕುಂಭಮೇಳಕ್ಕೆ ಬರಬೇಡಿ.. ಕನ್ನಡಿಗನ Video ವೈರಲ್

ಬೆಂಗಳೂರು: ಉತ್ತರ ಪ್ರದೇಶದ ಪ್ರಯೋಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ (Maha Kumbhamela) ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದು, ಕೋಟ್ಯಾಂತರ ಜನ ಭೇಟಿ ನೀಡಿ, ಪುಣ್ಯ ಸ್ನಾನ ಮಾಡುತ್ತಿದ್ದಾರೆ.

144 ವರ್ಷಗಳ ನಂತರ ನಡೆಯುತ್ತಿರುವ ಅತ್ಯಂತ ಅಪರೂಪದ ಮಹಾ ಕುಂಭಮೇಳಕ್ಕೆ ಸಮರೋಪಾದಿಯಲ್ಲಿ ದೇಶ, ವಿದೇಶಗಳಿಂದ ಭಕ್ತರು ತೆರಳುತ್ತಿರುವುದರಿಂದ ಅನೇಕ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತಿರುವ ಕಾರಣ, ಪೊಲೀಸರು ಕುಂಭಮೇಳಕ್ಕೆ ಬರಬೇಡಿ ಎಂದು ಮನವಿ ಮಾಡುತ್ತಿದ್ದಾರೆ.

ಮತ್ತೊಂದೆಡೆ ಮಹಾಕುಂಭಮೇಳದಲ್ಲಿನ ಅವ್ಯವಸ್ಥೆ ಪದೇ ಪದೇ ಸುದ್ದಿಯಾಗುತ್ತಿದ್ದು, ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತದಲ್ಲಿ ಅನೇಕರು ಸಾವನಪ್ಪಿದ್ದಾರೆ.

ಇದರ ಬೆನ್ನಲ್ಲೇ ಕುಂಭಮೇಳಕ್ಕೆ ಬರುವ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ, ಸಿಎಂ ಯೋಗಿ ಸರ್ಕಾರ ಹೇಳಿಕೆ ಸುಳ್ಳು, ಸ್ವಚ್ಚತೆ ಇಲ್ಲವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡುವಂತೆ, ಕನ್ನಡಿಗನ ವಿಡಿಯೋ ವೈರಲ್ ಆಗಿದೆ.

ಕನ್ನಡದ ಹರ್ಷವರ್ಧನ್.ಕನ್ನಡಿಗ ಎನ್ನುವವರು ಮಹಾ ಕುಂಭ ಮೇಳಕ್ಕೆ ಹೋಗಿ ಅಲ್ಲಿನ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿದ್ದು, ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆಯಿಲ್ಲ, ಪವಿತ್ರ ಸ್ನಾನ ಮಾಡಲು ಕೂಡ ನೀರಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭ ಮೇಳಕ್ಕೆ ಸರಿಯಾದ ವ್ಯವಸ್ಥೆ ಮಾಡಿಲ್ಲ. ಸಿಎಂ ಯೋಗಿ ಆದಿತ್ಯ ನಾಥ್ ಅವರು, 40 ಕೋಟಿ ಭಕ್ತರು ಬರಬಹುದೆಂದು ಊಹಿಸಲಾಗಿದೆ. ಆದರೆ ನಾವು 100ಕೋಟಿಗೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದರು. ಆದರೆ ಎಲ್ಲಾ ಸುಳ್ಳು ಈ ರೀತಿ ಏನೂ ಇಲ್ಲ.

ಹೌದು ನೂರಲ್ಲದಿದ್ದರೆ 200ಕೋಟಿ ಬರುಬಹುದು ಯಾರೆಂದರೆ ಉತ್ತರ ಭಾರತೀಯರು, ಅವರಿಗೆ ಸ್ವಚ್ಚತೆ ಬಗ್ಗೆ ಅಗತ್ಯ ಇಲ್ಲ.. ಆದರೆ ದಕ್ಷಿಣ ಭಾರತೀಯರಿಗೆ ಸ್ವಚ್ಚತೆ ಎಷ್ಟು ಪ್ರಮುಖ ವಾದದ್ದು ಎಂಬುದು ನಿಮಗೆ ತಿಳಿದಿದೆ.

ಇಲ್ಲಿನ ಶೌಚಾಲಯ ಬಳಸು ಸಾಧ್ಯವಾಗುತ್ತಿಲ್ಲ. ವೃದ್ಧರಿಗೆ ಯಾವುದೇ ವಾಹನ ವ್ಯವಸ್ಥೆ ಇಲ್ಲ, ಹಲವು ಕಿಲೋಮೀಟರ್ ದೂರದಿಂದ ನಡೆದು ಬರಬೇಕಿದೆ. ಇಲ್ಲಿಗೆ ಬಂದರೆ ನದಿಯಲ್ಲಿ ಮಕ್ಕಳ ಮೊಣಕಾಲು ಕೂಡ ಮುಳುಗುವುದಿಲ್ಲ. ಇದರಲ್ಲಿ ಹೇಗೆ. ಚೆಂಬಲ್ಲಿ ನೀರು ಸುರಿದುಕೊಳ್ಳಬೇಕು.

ಅಷ್ಟೇ ಅಲ್ಲದೆ ಕನ್ನಡ ಸೇರಿ ಬೇರೆ ಭಾಷೆ ಬೇಡ ಇಂಗ್ಲೀಷ್ ಅಲ್ಲಿಕೂಡ ಸರಿಯಾದ ಸೂಚನಾ ಫಲಕದ ವ್ಯವಸ್ಥೆ ಕೂಡ ಮಾಡಿಲ್ಲ. ಕೊಳಚೆ ನೀರು ನದಿಗೆ ಸೇರುತ್ತದೆ ಅದೇ ನೀರಿನಲ್ಲಿ ಪವಿತ್ರ ಸ್ನಾನ ಮಾಡಲಾಗುತ್ತದೆ. ಎಂದು ವಿಡಿಯೋದ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾ ಕುಂಭ ಮೇಳಕ್ಕೆ ಕುಟುಂಬ ಸಮೇತರಾಗಿ ಬಂದರೆ ಬಹಳ ಕಷ್ಟವಾಗುತ್ತದೆ. ದಯವಿಟ್ಟು ಕನ್ನಡಿಗರು ಯಾರು ಬರಬೇಡಿ ಕರ್ನಾಟಕದಲ್ಲೇ ಕುಂಭ ಮೇಳ ಆರಂಭವಾಗಿದೆ ಅಲ್ಲೇ ಪವಿತ್ರ ಸ್ನಾನ ಮಾಡಿ, ಅಲ್ಲಿನ ದೇವಸ್ಥಾನಕ್ಕೆ ತೆರಳಿ, ಯುವಕರು ಬರುವುದಾದರೆ, ಚಿಕ್ಕ ಲಗೇಜ್ ಬ್ಯಾಗ್ ಮಾತ್ರ ತನ್ನಿ ಎಂದು ಹೇಳಿದ್ದಾರೆ.

ಇನ್ನೂ ಇದೇ ವ್ಯಕ್ತಿ ಕುಂಭಮೇಳಕ್ಕೆ ತೆರಳಿದ ಆರಂಭದಲ್ಲಿ ಮೆಚ್ಚಿಗೆಯ ಮಾತುಗಳನ್ನು ಆಡಿದ್ದು, ವದಂತಿ ನಂಬಬೇಡಿ ಎಂದೂ ಕೂಡ ವಿಡಿಯೋ ಮಾಡಿದ್ದಾರೆ.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!