Prove the allegation within 6 months or not.. Dr. K Sudhakar challenges Sandeep Reddy

6 ತಿಂಗಳ ಒಳಗೆ ಆರೋಪ ಸಾಬೀತು ಮಾಡಿ ಇಲ್ಲವೇ.. ಸಂದೀಪ್ ರೆಡ್ಡಿಗೆ ಡಾ.ಕೆ ಸುಧಾಕರ್ ಸವಾಲು

ಬೆಂಗಳೂರು: ಕೋವಿಡ್ ಹಗರಣದ ಹಣವನ್ನು ತಮಿಳುನಾಡಿನ ಮೈಕ್ರೋಫೈನಾನ್ಸ್ ಗೆ ನೀಡಿದ್ದಾರೆ ಎಂದು ಆರೋಪಿಸಿದ್ದ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ (Sandeep reddy) ಅವರಿಗೆ, 6 ತಿಂಗಳ ಒಳಗಾಗಿ ಆರೋಪ ಸಾಬೀತು ಮಾಡುವಂತೆ ಸಂಸದ ಡಾ ಕೆ ಸುಧಾಕರ್ (Dr K Sudhkar) ಸವಾಲು ಎಸೆದಿದ್ದಾರೆ.

ಸಂದೀಪ್ ರೆಡ್ಡಿ ಆರೋಪಗಳ ಕುರಿತು ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಸುಧಾಕರ್‌, ಬಹಳ ದೊಡ್ಡವರ ಬಗ್ಗೆ, ಆಗರ್ಭ ಶ್ರೀಮಂತರ ಬಗ್ಗೆ, ಪಟೇಲರ ಬಗ್ಗೆ ನಾ ಏನು ಮಾತಾಡಲು ಹೋಗುವುದಿಲ್ಲ.

ನಾ ಯಾವ ವ್ಯಕ್ತಿಯ ಬಗ್ಗೆ ಅಂದು ಮಾತನಾಡಿಲ್ಲ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಅದರ ಅನ್ವಯ ಆಯ್ಕೆಯಾಗಬೇಕು ಎಂದಿದ್ದೇನೆ ಹೊರತು, ನಾ ಹೇಳಿದವರೇ ಆಗಬೇಕು ಎಂಬಂತೆ ವರ್ತಿಸಿಲ್ಲ. ಗ್ರಾಪಂ ಸದಸ್ಯರನ್ನೂ ಕೂಡ ಆ ಊರಿನ ಎಲ್ಲಾ ಮುಖಂಡರ ಒಪ್ಪಿಗೆ ಮೇರೆ ಆಯ್ಕೆ ಮಾಡಲಾಗಿದೆ. ಅದಕ್ಕೆ ಜನ ಅಧಿಕಾರ ಇರಲಿ, ಇಲ್ಲದೆ ಇರಲಿ ನನ್ನೊಂದಿಗೆ ಇದ್ದಾರೆ.

ಕ್ಯಾಮೆರಾ ಮುಂದೆ ಎಲ್ಲರೂ ಮಾತಾಡಬಹುದು. ಆದರೆ ಎಲ್ಲ ವಿಷಯಗಳನ್ನು ಕೂಲಂಕುಷವಾಗಿ ಅರ್ಥಮಾಡಿಕೊಳ್ಳಬೇಕು. ರಾಜಕಾರಣಿ ಆಗಲು ಬಯಸುವ ಯುವಕರಿಗೆ ನಾ ಕಿವಿಮಾತು ಹೇಳುವೆ ಮಾತು ಕೊನೆಯಾಗಿ ಇಟ್ಟುಕೊಳ್ಳಿ, ಕೃತಿ ಮುಂದೆ ಇರಲಿ. ಮಾತಿನಿಂದ ಏನು ಆಗಲ್ಲ, ಮಾತು ಕಡಿಮೆಯಾದರೆ ಅವರಿಗೆ ರಾಜಕಾರಣದಲ್ಲಿ ಗೌರವ ಕೊಡ್ತಾರೆ.

ಎರಡನೇದಾಗಿ ತಮಿಳುನಾಡಿನ ಮೈಕ್ರೋಫೈನಾನ್ಸ್ ಗೆ ಕೋಟ್ಯಾಂತರ ರೂ. ನೀಡಿರುವ ಆರೋಪ ಮಾಡಿದ್ದಾರೆ, ಮಾಧ್ಯಮಗಳ ಮೂಲಕ ಅವರಿಗೆ ಪ್ರಾರ್ಥನೆ ಮಾಡ್ತಿನಿ ತಕ್ಷಣ ಮೈಕಲ್ವಕುನ್ಃ ಅವರಿಗೆ, ಲೋಕಾಯುಕ್ತ ಮತ್ತು ಹಣದ ವರ್ಗಾವಣೆ ಎಂದರೆ ಇಡಿಗೆ ಬರುತ್ತೆ ಅದಕ್ಕೆ ನನ್ನ ಮೇಲೆ ದೂರು ನೀಡಬೇಕು.

6 ತಿಂಗಳ ಒಳಗಾಗಿ ಆರೋಪ ಸಾಬೀತು ಮಾಡಬೇಕು, ಇಲ್ಲವಾದರೆ ನಿಮಗೆ ಸೌಜನ್ಯ ಇದ್ದರೆ, ಮನುಷ್ಯತ್ವ ಅನ್ನೋದ್ ಇದ್ದರೆ, ಪಟೇಲ್ ತನ ಅನ್ನೋದ್ ಇದ್ದರೆ ಕನ್ನಡಿಗರ ಮುಂದೆ ಬೇಷರತ್ ಕ್ಷಮೆಯಾಚಿಸಬೇಕು ಸಂದೀಪ್ ರೆಡ್ಡಿ ಅವರಿಗೆ ಸಂಸದ ಡಾ ಕೆ ಸುಧಾಕರ್ ಸವಾಲೆಸೆದರು.

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕೆಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="105658"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

50 ವರ್ಷದ ಗೃಹಿಣಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="105638"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!