Doddaballapura: Training workshop for farmers on Atal Bhu Jal Yojana

Doddaballapura: ಅಟಲ್ ಭೂ ಜಲ ಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಾಗಾರ

ದೊಡ್ಡಬಳ್ಳಾಪುರ (Doddaballapura): ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ತರಬೇತಿಯಲ್ಲಿ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ ಅವರು ಮಾತನಾಡಿ ಜಿಲ್ಲೆಯಲ್ಲಿ ಈಗ ಅಂತರ್ಜಲ ಕಡಿಮೆಯಾಗಿ 1600 ಅಡಿ ಆಳ ಹೋದರು ಬೋರ್‌ವೆಲ್‌ ನಲ್ಲಿ ನೀರು ಸಿಗುತ್ತಿಲ್ಲ. ಆದ್ದರಿಂದ ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಹಾಗು ವಿವಿಧ ಕ್ರಮಗಳ ಮೂಲಕ ನೀರನ್ನು ಸದ್ಬಳಕೆ ಮಾಡಿಕೊಳ್ಳಿ.

ನೀರಿನ ಮಿತ ಬಳಕೆ, ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ವಿಧಾನಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಿ ಎಂದು ರೈತರಿಗೆ ಮಾಹಿತಿ ನೀಡಿದರು.

ದೊಡ್ಡಬಳ್ಳಾಪುರದ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಬಿ.ಜಿ. ರವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀರಿನ ಅಭಾವ ಕಾಡುತ್ತಿದೆ.

ಲಭ್ಯವಿರುವ ನೀರಿನಲ್ಲಿ ಶೇ. 70 ರಷ್ಟು ಕೃಷಿಗೆ ಬಳಕೆ ಮಾಡಲಾಗುತ್ತಿದೆ ಹಾಗಾಗಿ ಮಳೆ ನೀರನ್ನು ಚೆನ್ನಾಗಿ ಶೇಖರಣೆ ಮಾಡಿ ಕೃಷಿಗೆ ಪರಿಮಾಮಕಾರಿಯಾಗಿ ನೂತನ ತಂತ್ರಜ್ಞಾನವಾದ sensor ಸ್ವಯಂಚಾಲಿತ ನೀರಾವರಿ ಮೂಲಕ ಭೂಮಿಗೆ ಎಷ್ಟು ನೀರು ಬೇಕೋ ಅಷ್ಟು ನೀರು ಕೊಟ್ಟು ನೀರಿನ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.

ತೋಟಗಾರಿಕೆ ಬೆಳೆಗಳಿಗೆ ಈ ಹೊಸ ತಂತ್ರಜ್ಞಾನ ಬಹಳ ಉಪಯುಕ್ತವೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕದ ನಿಷಿತ, ಕೃಷಿ ತಜ್ಞೆ ದೀಪ್ತಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಆರ್.ಕೆ. ಶಾಲಾದ ಸಹಾಯಕ ಕೃಷಿ ನಿರ್ದೇಶಕಿ ಸುಮಂಗಲ, ಕೃಷಿ ಅಧಿಕಾರಿ ನವೀನ್ ಮತ್ತು ಕಸ್ತೂರಯ್ಯರವರು, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಫೈಲೋ ಸಂಸ್ಥೆಯ ಅನಿಲ್, ತಾಲ್ಲೂಕಿನ ಆತ್ಮ ಸಿಬ್ಬಂಧಿಗಳು ಹಾಗೂ ರೈತರು ಭಾಗವಹಿಸಿದ್ದರು.

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!