Kumbha Mela Pilgrim Death Case; Declaration of compensation

ಕುಂಭಮೇಳ ಯಾತ್ರಿಕರ ಸಾವು ಪ್ರಕರಣ; ಪರಿಹಾರ ಘೋಷಣೆ.. ಮೃತ ದೇಹಗಳನ್ನು ತರಲು ವ್ಯವಸ್ಥೆ

ವಾರಾಣಸಿ; ಪ್ರಯಾಗರಾಜ ಕುಂಭಮೇಳಕ್ಕೆ ತೆರಳಿದ ಬೀದರ ಜಿಲ್ಲೆಯ ಯಾತ್ರಿಕರು ಭೀಕರ ರಸ್ತೆ ಅಪಘಾತಕ್ಕೀಡಾಗಿರುವುದು (Accident) ತುಂಬಾ ದುಃಖದ ಸಂಗತಿ. ಈ ಘಟನೆಗೆ ನಾನು ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಸಂತ್ರಸ್ತ ಕುಟುಂಬಗಳೊಂದಿಗೆ ಸರ್ಕಾರ ನಿಂತಿದ್ದು, ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ.

ವಾರಾಣಸಿಯ ಐಜಿ ಕರ್ನಾಟಕದವರೆ ಇದ್ದು, ಅವರೊಂದಿಗೆ ಮಾತನಾಡಿ, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ವ್ಯವಸ್ಥೆ ಮಾಡಲಾಗುತ್ತಿದ್ದು, ಗಾಯಾಳುಗಳಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಸರ್ಕಾರದ ವತಿಯಿಂದ ಒದಗಿಸಲಾಗುವುದು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ನಾವು ಅವರೊಂದಿಗಿದ್ದೇವೆ ಎಂದಿದ್ದಾರೆ.

ಘಟನೆ ವಿವರ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ವಾಹನವೊಂದು ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತ ಐವರಲ್ಲಿ ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಮಿರ್ಜಾಮುರಾದ್ ಠಾಣಾ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಸಂತೋಷ್ ಕುಮಾರ್ (43 ವರ್ಷ), ಸುನೀತಾ(35 ವರ್ಷ), ನೀಲಮ್ಮ(60 ವರ್ಷ) ಗಣೇಶ್ ಮತ್ತು ಶಿವಕುಮಾರ್ ಮೃತ ದುರ್ದೈವಿಗಳು.

ಕವಿತಾ, ಅನಿತಾ, ಲೀಲಾವತಿ, ಸಾಯಿನಾಥ್, ಭಗವಾನ್ ಮತ್ತು ಸುಲೋಚನಾ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಐವರು ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!