Astrology: More likely to be accepted today

ದಿನ ಭವಿಷ್ಯ: ಫೆ.23: ಈ ರಾಶಿಯವರು ಆರೋಗ್ಯ ದೃಷ್ಟಿಯಿಂದ ಜಾಗರೂಕರಾಗಿರಿ

Astrology: ಭಾನುವಾರ, ಫೆಬ್ರವರಿ 23, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರೋಗ್ಯಕರ ಆಹಾರ ಸೇವನೆ ಮತ್ತು ತೂಕ ನಿಯಂತ್ರಣ ಇಂದು ನಿಮಗೆ ಮುಖ್ಯ. ಇತರೆ ಜನರೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಳ್ಳಿ. ಅಹಿತಕರಗಳಿಂದ ದೂರವಿರಿ.

ವೃಷಭ ರಾಶಿ: ಕಳೆದುಹೋದ ಸಂಬಂಧಗಳಿಗೆ ಹೆಚ್ಚಿನ ಗಮನ ನೀಡದಿರಿ. ಚಿಂತಿಸಲು ಸಾಕಷ್ಟು ವಿಚಾರಗಳಿವೆ. ಗಾಳಿಯಲ್ಲಿ ಕೇಳಿ ಬರುವ ಸುದ್ದಿಗಳಿಂದ ದೂರವಿರಿ. ಕೆಲಸ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಿ.

ಮಿಥುನ ರಾಶಿ: ಮಂಗಳನ ಪ್ರಭಾವ, ನಿಮ್ಮ ರಾಶಿ ಮೇಲಿದ್ದು,ಪ್ರೀತಿ ಪಾತ್ರರ ಭಾವನೆಗಳಿಗೆ ಸ್ಪಂದನೆ ನೀಡಿ. ವ್ಯಾಪಾರ ಹಾಗೂ ವಹಿವಾಟುಗಳಲ್ಲಿ ಎರಡು ಬಾರಿ ಯೋಚಿಸಿ ನಿರ್ಧಾರ ಕೈಗೊಳ್ಳಿ.

ಕಟಕ ರಾಶಿ: ಮಹತ್ವಾಕಾಂಕ್ಷೆಯ ಮನಸ್ಥಿತಿಯಲ್ಲಿದ್ದೀರಿ,
ಆದರೆ ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ನಿಮ್ಮ ಹಣವನ್ನು ಉತ್ತಮವಾಗಿ ನಿಭಾಯಿಸುವುದು. ಇತರರಿಗೆ ಸಹಾಯ ಮಾಡುವುದರಲ್ಲಿ ತಪ್ಪಿಲ್ಲ. ಆದರೆ, ಅದು ಅತಿಯಾಗದಿರಲಿ.

ಸಿಂಹ ರಾಶಿ: ಇತರರಿಗೆ ಹೆಚ್ಚು ಬುದ್ಧಿ ಹೇಳುವ ಕೆಲಸ ಮಾಡದಿರಿ. ಯಾವುದೇ ವಿಚಾರಗಳಿಗೂ ತೀರ್ಪು ನೀಡದಿರಿ. ನಿಂದನೆಗಳು ಕೇಳಿಬರಬಹುದು ಜಾಗರೂಕರಾಗಿರಿ.

ಕನ್ಯಾ ರಾಶಿ: ಅರ್ಥೈಸಿಕೊಂಡಂತೆ ಎಲ್ಲವೂ ಇರುವುದಿಲ್ಲ. ಯೋಜನೆಗಳನ್ನು ರೂಪಿಸಲು ಮತ್ತು ಅಡಿಪಾಯ ಹಾಕಲು, ಭವಿಷ್ಯದ ಯಶಸ್ಸಿಗೆ ಸಿದ್ಧರಾಗಲು ಇದು ಸೂಕ್ತ ಕ್ಷಣವಾಗಿದೆ.

ತುಲಾ ರಾಶಿ: ಪಾಲುದಾರಿಕೆ ಅಥವಾ ತಂಡದ ಕೆಲಸದಲ್ಲಿ ಕೌಶಲ್ಯ ಪ್ರದರ್ಶಿಸಲಿದ್ದೀರಿ. ಇದು ಉತ್ತಮ ಅವಕಾಶಗಳಿಗೆ ದಾರಿ ಮಾಡಿಕೊಡಲಿದೆ, ಸಾಮಾಜಿಕ ಗೌರವ ಪ್ರತಿಷ್ಠೆ ವೃದ್ಧಿಸಲಿದೆ.

ವೃಶ್ಚಿಕ ರಾಶಿ: ಕೆಲಸದಲ್ಲಿ ಸಂಪೂರ್ಣ ಶ್ರಮ ಹಾಕಿ ಕೆಲಸ ಮಾಡಿ. ಭಯಬೇಡ ಮುನ್ನಡೆಯಿರಿ. ಅಪಾಯಗಳು ತಾನಾಗೇ ಬದಿಗೆ ಸರಿಯಲಿವೆ.

ಧನಸ್ಸು ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ವೃತ್ತಿಪರ ಬೆಳವಣಿಗೆಗಳು ಅನುಕೂಲಕರವಾಗಿವೆ ಮತ್ತು ವಿವಿಧ ಅವಕಾಶಗಳು ನಿಮ್ಮ ಬಳಿ ಬರುತ್ತವೆ. ಪ್ರಯಾಣದ ಸಾಧ್ಯತೆಗಳಿವೆ. ಅಪರಿಚಿತ ವ್ಯಕ್ತಿಗಳು ಸಿಗಬಹುದು ಜಾಗರೂಕರಾಗಿರಿ.

ಮಕರ ರಾಶಿ: ಕೆಲ ಸಂಪರ್ಕ ಗಳು, ಪಾಲುದಾರಿಕೆಗಳು ದೀರ್ಘಕಾಲೀನ ಭದ್ರತೆ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡಲಿದೆ. ಅನಗತ್ಯವಾದ ಸ್ಪರ್ಧೆಗಳು ಬೇಡ. ಆರ್ಥಿಕವಾಗಿ ಸ್ಥಿರವಾಗಿರಲು ಸಾಧ್ಯವಿದೆ. ಏಕೆಂದರೆ ಗಳಿಕೆಯು ಸ್ಥಿರವಾಗಿರುತ್ತದೆ. ಕೆಲಸದಲ್ಲಿ ಉತ್ತಮ ಲಾಭಗಳಿಸುವ ಸೂಚನೆ ಇದೆ. ಶ್ರಮದಿಂದ ಲಾಭ ಪಡೆಯಬಹುದು. ಆರೋಗ್ಯ ದೃಷ್ಟಿಯಿಂದ ಜಾಗರೂಕರಾಗಿರಿ.

ಕುಂಭ ರಾಶಿ: ನಕಾರಾತ್ಮಕ ಆಲೋಚನೆಗಳು ಮಾನಸಿಕ ಒತ್ತಡಕ್ಕೆ ಕಾರಣ ಆಗಬಹುದು. ಧ್ಯಾನ, ಯೋಗ, ಅಥವಾ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮನಸ್ಸಿಗೆ ಶಾಂತಿ ಸಿಗಬಹುದು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಿರಿ.

ಮೀನ ರಾಶಿ: ಇನ್ನೂ ಕಷ್ಟಪಟ್ಟು ಕೆಲಸ ಮಾಡುತ್ತಿರುವಂತೆ ತೋರುತ್ತಿದೆ, ಈ ಪರಿಶ್ರಮವೇ ಎಲ್ಲಾ ಪಾಲುದಾರಿಕೆಗಳಿಗೆ ಉತ್ತೇಜನವನ್ನು ನೀಡಲಿದೆ. ಹೊಸ ಸ್ನೇಹ ಸಂಪರ್ಕಗಳು ದೊರೆಯುವ ಯೋಗವಿದೆ.

ರಾಹುಕಾಲ: 05:03 ರಿಂದ 06:32
ಗುಳಿಕಕಾಲ: 03:34 ರಿಂದ 05:03
ಯಮಗಂಡಕಾಲ: 12:36 ರಿಂದ 02:05

ರಾಜಕೀಯ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ (JDS) ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ

[ccc_my_favorite_select_button post_id="105115"]
2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

2ನೇ ವಿಮಾನ ನಿಲ್ದಾಣ; ಸ್ಥಳ ಪರಿಶೀಲನೆ ನಡೆಸಿದ ತಂಡ

ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (2nd Airport) ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ

[ccc_my_favorite_select_button post_id="105102"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura; ಬೀಟ್ ಸಭೆಯಲ್ಲಿ ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್..! ಕಾರಣ ಏನ್ ಗೊತ್ತಾ..?

Doddaballapura; ಬೀಟ್ ಸಭೆಯಲ್ಲಿ ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್..! ಕಾರಣ ಏನ್ ಗೊತ್ತಾ..?

ಬಸವೇಶ್ವರನಗರ ವಾರ್ಡಿನ ಅಶ್ವತ್ ಕಟ್ಟೆ ಬಳಿ ನಗರ ಪೊಲೀಸ್ ಠಾಣೆಯಿಂದ ಮಂಗಳವಾರ ಸಂಜೆ ಬೀಟ್ ಸಭೆಯನ್ನು ಆಯೋಜಿಸಲಾಗಿತ್ತು. doddaballapura

[ccc_my_favorite_select_button post_id="105111"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!