Daily story: We have to redeem ourselves

ಹರಿತಲೇಖನಿ ದಿನಕ್ಕೊಂದು ಕಥೆ: ನಮ್ಮನ್ನು ನಾವೇ ಉದ್ಧರಿಸಿಕೊಳ್ಳಬೇಕು!

Daily story: ಸಿದ್ಧ ಸಂತ-ಮಹಾತ್ಮರು, ಗುರುಗಳು, ಈಶ್ವರನ ಅವತಾರ, ಲಭ್ಯ ಈಶ್ವರ ತಮ್ಮ ದೈವೀ ಸಾಮರ್ಥ್ಯದಿಂದ ಮನುಷ್ಯನ ಮನಸ್ಸಿನ ವಿಚಾರಗಳನ್ನು ಬದಲಾಯಿಸುವ, ಬುದ್ಧಿಯ ನಿರ್ಣಯವನ್ನು ಬದಲಾಯಿಸುವ ಕೆಲಸ.

ಉದಾಹರಣೆಗೆ ಸಂತ ತುಕಾರಾಮ, ಸಂತ ಜ್ಞಾನೇಶ್ವರ, ಆದಿಶಂಕರಾಚಾರ್ಯ ಮುಂತಾದ ಶ್ರೇಷ್ಠ ಸಂತ-ಮಹಾತ್ಮರು ತಮಗೆ ತೊಂದರೆ ನೀಡುವವರ ದುರ್ಬುದ್ಧಿಯನ್ನು ಸುಬುದ್ಧಿಯನ್ನಾಗಿ ಬದಲಾಯಿಸಲಿಲ್ಲ.

ಮಹರ್ಷಿ ವ್ಯಾಸರು ದುರ್ಯೋಧನನ ಅತಿಯಾದ ದುರಾಸೆಯನ್ನು ನಾಶ ಮಾಡಲಿಲ್ಲ. ಇವಾದವು ಮಹಾತ್ಮರ ಉದಾಹರಣೆ.

ಈಶ್ವರನ ಉದಾಹರಣೆಗಳನ್ನು ನೋಡುವುದಾದರೆ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಯುದ್ಧವು ಪ್ರಾರಂಭವಾಗುವ ಮೊದಲು ಅರ್ಜುನನ ಮನಸ್ಸಿನಲ್ಲಿ ಗೊಂದಲ ಉಂಟಾಗಿ ಯುದ್ಧ ಮಾಡಬಾರದು ಎಂದು ಅವನಿಗೆ ಅನಿಸಿತು.

ಪೂರ್ಣಾವತಾರ ಆಗಿರುವ ಭಗವಾನ್ ಶ್ರೀಕೃಷ್ಣರು ತಮ್ಮ ದೈವೀ ಸಾಮರ್ಥ್ಯದಿಂದ ಅರ್ಜುನನ ಬುದ್ಧಿಯನ್ನು ಬದಲಾಯಿಸಿ ಒಂದು ಕ್ಷಣದಲ್ಲಿ ಆತನು ಯುದ್ಧಕ್ಕೆ ಸಿದ್ಧ ಮಾಡಿದ್ದಲ್ಲ. ಅವರು ಅರ್ಜುನನಿಗೆ 574 ಶ್ಲೋಕಗಳ ಉಪದೇಶ, ಯಾವುದು ಯೋಗ್ಯವಾಗಿದೆ ಮತ್ತು ಯಾವುದು ಅಯೋಗ್ಯವಿದೆ ಎಂದು ಹೇಳಿದರು, ನಿಜವಾದ ಶಾಶ್ವತ ಕಲ್ಯಾಣ ಯಾವುದರಲ್ಲಿದೆ ಮತ್ತು ಅದು ಹೇಗೆ ಸಾಧ್ಯ ಎಂದು ಹೇಳಿದರು.

ಇಷ್ಟೆಲ್ಲ ಹೇಳಿದ ನಂತರ ಮುಂದೆ ಏನು ಮಾಡಬೇಕು, ನಿರ್ಣಯವನ್ನು ತೆಗೆದುಕೊಳ್ಳಲು ಅರ್ಜುನನಿಗೆ ಹೇಳಿದರು. ಪ್ರಭು ಶ್ರೀರಾಮ ರಾವಣನ ಬುದ್ಧಿಯನ್ನು ಸುಧಾರಿಸಲಿಲ್ಲ, ಭಗವಾನ್ ನರಸಿಂಹ ಹಿರಣ್ಯಕಶ್ಯಪುವಿನ ಮನಸ್ಸನ್ನು (ಚಿತ್ತವೃತ್ತಿಯನ್ನು) ಬದಲಾಯಿಸಲಿಲ್ಲ.

ಮಹಾತ್ಮರಿರಲಿ ಈಶ್ವರನೇ ಇರಲಿ, ಮನುಷ್ಯನ ಸ್ವಭಾವದಲ್ಲಿರುವ ದೋಷಗಳನ್ನು ತೆಗೆದುಹಾಕುವುದಿಲ್ಲ, ಅವರು ಚಿತ್ತಶುದ್ಧಿಯನ್ನು ನಿಲ್ಲಿಸುತ್ತಾರೆ. ಅವರೆಲ್ಲರೂ ಕೇವಲ ಯಾವುದು ಯೋಗ್ಯವಾಗಿದೆ ಎಂದು ಹೇಳುತ್ತಾರೆ, ಮಾರ್ಗದರ್ಶನ ಮಾಡುತ್ತಾರೆ.

ನಮ್ಮ ಸ್ಥಿತಿಯೂ ಸಹ ಹಾಗೆಯೇ ಇದೆ. ಯಾವುದೇ ಗುರು ಅಥವಾ ಈಶ್ವರ ಬಂದು ನಮ್ಮಿಂದಾದ ಪಾಪಗಳು ನಾಶವಾದ ತಪ್ಪು, ನಮ್ಮ ಸ್ವಭಾವವನ್ನು ಸುಧಾರಿಸುವುದಿಲ್ಲ. ನಾವು ಭಾಗ್ಯಶಾಲಿಗಳಾಗಿದ್ದೇವೆ, ನಮಗೆ ಗ್ರಂಥಗಳಿಂದ, ಗುರುಗಳಿಂದ ಮಾರ್ಗದರ್ಶನ ಸಿಗುತ್ತಿದೆ. ಇನ್ನು ಮುಂದೆ ನಮ್ಮ ಚಿತ್ತಶುದ್ಧಿಯನ್ನು ನಾವೇ ಮಾಡಿಕೊಳ್ಳಬೇಕು, ನಾವೇ ಮಾಡಿಕೊಳ್ಳಬೇಕು!

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿ ಕಾರು ಮತ್ತು ಮೊಪೆಡ್ ನಡುವೆ ಡಿಕ್ಕಿ (Accident) ಸಂಭವಿಸಿ, ಮೊಪೆಡ್ ಸವಾರ ಗಾಯಗೊಂಡಿದ್ದಾನೆ. ಘಾಟಿ ಕ್ಷೇತ್ರದ ಸುಂಕ ವಸೂಲಿ ಕೇಂದ್ರದ ಬಳಿ

[ccc_my_favorite_select_button post_id="104015"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!