Daily story: pleasant sleep

ಹರಿತಲೇಖನಿ ದಿನಕ್ಕೊಂದು ಕಥೆ: ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯಬೇಕು..?

ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡುವ ಮಹತ್ವವೇನು..?: ಉಷಃಕಾಲ ಅಥವಾ ಪ್ರಾತಃಕಾಲ ಎಂದರೆ ಸೂರ್ಯೋದಯಕ್ಕಿಂತ ಮುಂಚಿನ 05 ಘಳಿಗೆಗಳು. ಉಷಃಕಾಲವು ಸಾತ್ತ್ವಿಕ ಲಹರಿಗಳು ಭೂಮಿಯ ಮೇಲೆ ಬರುವ ಕಾಲವಾಗಿರುತ್ತದೆ.

ಈ ಸಮಯದಲ್ಲಿ ಅನೇಕ ದೇವತೆಗಳು ಗಂಧರೂಪದಲ್ಲಿ ಭೂಮಿಯ ಮೇಲೆ ಬರುತ್ತಿರುತ್ತಾರೆ. ಇಂತಹ ಸಮಯದಲ್ಲಿ ಜೀವವು ಸಾಧನೆಯನ್ನು ಮಾಡದೇ ಮಲಗಿಕೊಂಡಿದ್ದರೆ ಅದು ಅನೇಕ ಕನಿಷ್ಟ ದೇವತೆಗಳ ಕೋಪಕ್ಕೆ ಬಲಿಯಾಗುವ ಸಾಧ್ಯತೆಯಿರುತ್ತದೆ.

ಏಕೆಂದರೆ ಮಲಗಿಕೊಂಡಿರುವುದರಿಂದ ಜೀವದ ದೇಹವು ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳಿಂದ ತುಂಬಿರುವುದರಿಂದ ಅದು ವಾಯುಮಂಡಲದಲ್ಲಿ ರಜ-ತಮ ಕಣಗಳ ಪ್ರಕ್ಷೇಪಣೆಯನ್ನು ಮಾಡಿ ಸಾತ್ತ್ವಿಕ ಲಹರಿಗಳ ಆಗಮನಕ್ಕೆ ತೊಂದರೆಗಳನ್ನು ತರುವ ಸಾಧ್ಯತೆಯಿರುತ್ತದೆ. ಆದುದರಿಂದ ದೇವತೆಗಳ ಚೈತನ್ಯದ ಲಾಭವನ್ನು ಪಡೆದುಕೊಳ್ಳಲು ಉಷಃಕಾಲದಲ್ಲಿ ಎದ್ದು ಸಾಧನೆಯನ್ನು ಮಾಡಬೇಕು ಎಂದು ಧರ್ಮಶಾಸ್ತ್ರಗಳಲ್ಲಿ ಹೇಳಲಾಗಿದೆ.

ಹಗಲಿನಲ್ಲಿ ಏಕೆ ಮಲಗಬಾರದು

ರಾತ್ರಿಯದಲ್ಲಿ ವಾತಾವರಣದಲ್ಲಿ ಕೆಟ್ಟಶಕ್ತಿಗಳ ಸಂಚಾರವು ಹೆಚ್ಚಾಗಿರುವುದರಿಂದ ಸಾಧನೆಗೆ ಈ ಸಮಯವು ಪ್ರತಿಕೂಲವಾಗಿರುತ್ತದೆ. ಈ ಸಮಯವು ಮಾಂತ್ರಿಕರಿಗೆ (ಮಾಂತ್ರಿಕರು ಎಂದರೆ ಪಾತಾಳದಲ್ಲಿನ ಬಲಾಢ್ಯ ಆಸುರೀ ಶಕ್ತಿಗಳು) ಪೂರಕವಾಗಿರುತ್ತದೆ. ಆದುದರಿಂದ ಎಲ್ಲ ಮಾಂತ್ರಿಕರು ಈ ತಮಕಾಲದಲ್ಲಿ ಸಾಧನೆಯನ್ನು ಮಾಡುತ್ತಾರೆ.

ಇದಕ್ಕೆ ವಿರುದ್ಧವಾಗಿ ಸಾತ್ತ್ವಿಕ ಜೀವಗಳು ಸಾತ್ತ್ವಿಕ ಕಾಲದಲ್ಲಿ (ಹಗಲಿನಲ್ಲಿ) ಸಾಧನೆಯನ್ನು ಮಾಡುತ್ತವೆ. ದಿನದಲ್ಲಿ ಆದಷ್ಟು ಹೆಚ್ಚು ಸಾಧನೆಯನ್ನು ಮಾಡಿ, ಆ ಸಾಧನೆಯ ಬಗ್ಗೆ ರಾತ್ರಿಯ ಸಮಯದಲ್ಲಿ ಚಿಂತನೆಯನ್ನು ಮಾಡುವುದು ಮತ್ತು ದಿನವಿಡೀ ಆದ ತಪ್ಪುಗಳನ್ನು ಸುಧಾರಿಸುವ ಸಂಕಲ್ಪ ಮಾಡಿ, ಮತ್ತೊಮ್ಮೆ ಮರುದಿನ ಪರಿಪೂರ್ಣ ಸಾಧನೆಯನ್ನು ಮಾಡಲು ಪ್ರಯತ್ನಿಸುವುದೇ ಈಶ್ವರನಿಗೆ ಅಪೇಕ್ಷಿತವಾಗಿರುತ್ತದೆ. ಆದುದರಿಂದ ಹಗಲು ಹೊತ್ತಿನಲ್ಲಿ ಮಲಗುವುದನ್ನು ಬಿಡಬೇಕು.

ಸುಖದಾಯಕ ನಿದ್ರೆಯನ್ನು ಹೇಗೆ ಪಡೆಯುವ ವಿಧಾನ

ಮಲಗುವ ಕೋಣೆಯಲ್ಲಿ ಸಂಪೂರ್ಣ ಕತ್ತಲೆಯನ್ನು ಮಾಡಿ ಮಲಗಬೇಡಿರಿ.

ಮಲಗುವಾಗ ಹಾಸಿಗೆಯ ಸುತ್ತಲೂ ದೇವತೆಗಳ ಸಾತ್ತ್ವ್ವಿಕ ನಾಮಪಟ್ಟಿಗಳ ಮಂಡಲವನ್ನು ಹಾಕಿರಿ. (ಇಂತಹ ಸಾತ್ತ್ವ್ವಿಕ ನಾಮಪಟ್ಟಿಗಳು ಸನಾತನದ ಮಾರಾಟ ಕೇಂದ್ರಗಳಲ್ಲಿ ಲಭ್ಯ !)

ದಿನವಿಡೀ ನಮ್ಮಿಂದಾದ ತಪ್ಪುಗಳ/ಅಪರಾಧಗಳ ಬಗ್ಗೆ ದೇವರಲ್ಲಿ ಕ್ಷಮೆ ಯಾಚಿಸಿರಿ.

ಉಪಾಸ್ಯದೇವತೆಗೆ, ‘ನಿನ್ನ ಸಂರಕ್ಷಣಾ-ಕವಚವು ನನ್ನ ಸುತ್ತಲೂ ಸತತವಾಗಿರಲಿ ಮತ್ತು ನಿದ್ರೆಯಲ್ಲಿಯೂ ನನ್ನ ನಾಮಜಪ ಅಖಂಡವಾಗಿ ನಡೆಯಲಿ ಎಂದು ಪ್ರಾರ್ಥನೆ ಮಾಡಿರಿ.

ಪೂರ್ವ-ಪಶ್ಚಿಮ ದಿಕ್ಕಿನಲ್ಲಿ ಮತ್ತು ಆದಷ್ಟು ಎಡಮಗ್ಗುಲಾಗಿ ಮಲಗಿರಿ.

ಅಂಕುಡೊಂಕಾಗಿ, ಅಂಗಾತ, ದಕ್ಷಿಣದಿಕ್ಕಿಗೆ ಕಾಲು ಮಾಡಿ ಹಾಗೂ ದೇವರ ಎದುರು ಅತೀ ಸಮೀಪ ಮಲಗಬೇಡಿರಿ.

ಮಲಗುವಾಗ ಚಿತ್ರಗೀತೆಗಳನ್ನು ಕೇಳಬೇಡಿ, ನಾಮಜಪ ಅಥವಾ ಸಂತರು ಹಾಡಿದ ಭಜನೆಗಳನ್ನು ಕೇಳಿ.

ಕೃಪೆ: ಸನಾತನ ಸಂಸ್ಥೆ.

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಓದಿನಲ್ಲಿ ಹಿನ್ನಡೆ.. ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ..!

ಕಾಕಿನಾಡ: ತನ್ನ ಇಬ್ಬರು ಮಕ್ಕಳು ಓದಿನಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಬೇಸತ್ತ ತಂದೆಯೋರ್ವ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ (Suicide) ಮಾಡಿಕೊಂಡಿರು ಘಟನೆ ಆಂದ್ರಪ್ರದೇಶದಲ್ಲಿ ವರದಿಯಾಗಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತಾಡೆಪಲ್ಲಿಗುಡೇನಿಯ ವಾನಪಲ್ಲಿ ಚಂದ್ರಕಿಶೋರ್ ಅವರು ಕಾಕಿನಾಡ ಜಿಲ್ಲೆಯ ವಾಕಲಪುಡಿಯಲ್ಲಿರುವ ಒಎನ್‌ಜಿಸಿ ಕಚೇರಿಯಲ್ಲಿ

[ccc_my_favorite_select_button post_id="104149"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!