Doddaballapur: woman's body was found hanging...!

ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ.

ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾದ ಗ್ರಾಮದ ಹೊರ ಭಾಗದಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೃತಳ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಜಿಲ್ಲೆಯ 98 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ: ಜಿಲ್ಲಾಧಿಕಾರಿ

ಜಿಲ್ಲೆಯ 98 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ: ಜಿಲ್ಲಾಧಿಕಾರಿ

ಬೆಂಗಳೂರು: ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ (District Collector) ಎ.ಬಿ ಬಸವರಾಜು ಸೂಚಿಸಿದರು.

[ccc_my_favorite_select_button post_id="104221"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ..!

Doddaballapura: ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 45 ವರ್ಷ ದ ವ್ಯಕ್ತಿಯೋರ್ವ ವೇಗವಾಗಿ ಬಂದ ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಸಿದ್ದೇನಾಯಕನಹಳ್ಳಿ ಬಳಿ ನಡೆದಿದೆ. ಮೃತನನ್ನು 45 ವರ್ಷದ ದೇವೇಂದ್ರ ಅರಕಸಾಲಿ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಲವಾಡ ಗ್ರಾಮದವರಾಗಿದ್ದು, ನಗರದ

[ccc_my_favorite_select_button post_id="104227"]
ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಅಪಘಾತ (Accident) ಪ್ರಕರಣಗಳಿಗೆ ಕಡಿವಾಣವೇ ಇಲ್ಲವೇ ಎಂಬ ಪ್ರಶ್ನೆ, ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಕೀಯ ಪಕ್ಷಗಳ ಕೃಪಾಕಟಾಕ್ಷದಿಂದ ದೊಡ್ಡಬಳ್ಳಾಪುರಕ್ಕೆ ಯಾವ ದಿಕ್ಕಿನಿಂದ ಬಂದರು ದುಡ್ಡು ಕಟ್ಟಿಯೇ ಬರಬೇಕು (ಟೋಲ್ ನಿರ್ಮಾಣ) ಅಂದರೆ

[ccc_my_favorite_select_button post_id="104209"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!