ABR is no more..!: H. Narasiyappa mourns the departure of a long-time friend.

ಎಬಿಆರ್ ಇನ್ನಿಲ್ಲ..!: ಬಹುಕಾಲದ ಮಿತ್ರನ ಅಗಲಿಕೆಗೆ ಹೆಚ್.ನರಸೀಯಪ್ಪ ಕಂಬನಿ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಪ್ರಸಿದ್ಧ ನಿವೃತ್ತ ಶಿಕ್ಷಕರಾದ ಎ.ಬೈರಪ್ಪ ರೆಡ್ಡಿ ಅವರು ನಿಧನರಾಗಿದ್ದಾರೆ. ಮೃತರಿಗೆ 75 ವರ್ಷ ವಯಸ್ಸಾಗಿತ್ತು.

ಮೃತರು ಮಡದಿ, ಓರ್ವ ಮಗ ಹಾಗೂ ಮೂವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ.

ಎ.ಬೈಯಪ್ಪ ರೆಡ್ಡಿ ಅವರ ಅಂತಿಮ ಇಚ್ಚೆಯಂತೆ ಅವರ ದೇಹವನ್ನು ಬೆಂಗಳೂರಿನ ESI ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಅಂತಿಮ ದರ್ಶನ ಸಲ್ಲಿಸಲು ನಾಳೆ (ಭಾನುವಾರ) ತುಮಕೂರಿನ ಸ್ವಗೃಹ ಅಮರಜ್ಯೋತಿ ನಗರದಲ್ಲಿ ಬೆಳಿಗ್ಗೆ 9ರಿಂದ ಸಂಜೆ 3 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ.

ಹೆಚ್.ನರಸೀಯಪ್ಪ ಕಂಬನಿ

ದೊಡ್ಡಬಳ್ಳಾಪುರ ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಎ.ಬೈರಪ್ಪರೆಡ್ಡಿ ಅವರ ಅಗಲಿಕೆಗೆ ಶ್ರೀ ಕೋಡಿ ಮಲ್ಲೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಹೆಚ್.ನರಸೀಯಪ್ಪ ಅವರು ಕಂಬನಿ ಮಿಡಿದಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಹುಕಾಲದ ಮಿತ್ರ ಬೈರಪ್ಪ ರೆಡ್ಡಿ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಸುಮಾರು 45 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಉಳಿಸಿದವರು. ಬರಹಗಾರರಾಗಿ, ವಿಮರ್ಶಕರಾಗಿ, ಸಾಹಿತಿಗಳಾಗಿ, ರಾಜ್ಯ ಮಟ್ಟದ ಅನೇಕ ಪ್ರಶಸ್ತಿಗಳನ್ನು ಪಡೆದು ಸಾರ್ಥಕ ಜೀವನ ನಡೆಸಿದ್ದು ಹೆಮ್ಮೆಯ ಸಂಗತಿ.

ಆರೂಢಿಯ ಕೋಡಿಮಲ್ಲೇಶ್ವರ ವಿದ್ಯಾ ಸಂಸ್ಥೆ ಆರಂಭದಿಂದ ಶ್ರೀ ಅರವಿಂದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಶಿಸ್ತಿನ ಸಿಪಾಯಿಯಂತೆ ವಿದ್ಯಾರ್ಥಿಗಳ ಜೀವನ ರೂಪಿಸಿದ್ದಾರೆ.

ಆರೂಢಿ ಸುತ್ತಮುತ್ತಲಿನ ಅವರ ಅಸಂಖ್ಯಾತ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಎಬಿಆರ್ ಅಗಲಿಕೆ ಎಲ್ಲರಿಗೂ ದಿಗ್ಭ್ರಾಂತಿಯನ್ನು ಉಂಟು ಮಾಡಿದೆ.

ಬೈರಪ್ಪ ರೆಡ್ಡಿ ಅವರು ತನ್ನ ದೇಹವನ್ನು ಆಸ್ಪತ್ರೆಗೆ ದಾನ ಮಾಡುವಂತ ಇಚ್ಚೆಯ ಮೂಲ ಸಾವಿನಲ್ಲೂ ಕೂಡ ಸಮರ್ಥಕತೆ ಮೆರೆದಿರುವುದು ಮಾದರಿ ಕಾರ್ಯ, ಅವರ ಆತ್ಮಕ್ಕೆ ಭಗವಂತ ಮುಕ್ತಿಯನ್ನು ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಧೈರ್ಯ ನೀಡಲಿ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ಕನಸವಾಡಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ; ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ

[ccc_my_favorite_select_button post_id="104181"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!