Astrology: Unexpected moments are likely to occur

ದಿನ ಭವಿಷ್ಯ, ಮಾ.17: ಈ ರಾಶಿಯವರು ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ

Astrology: ಸೋಮವಾರ, ಮಾರ್ಚ್ 17, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತರಾಗಿದ್ದರೆ ಸಮಸ್ಯೆ ಗಳು ಎದುರಾಗಬಹುದು. ಜಾಗೃತರಾಗಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳ ನ್ನು ಎದುರಿಸಿದ್ದೀರಿ. ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳ ನ್ನು ನಿರಾಕರಿಸಿದರೆ ಒತ್ತಾಯಿಸ ಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ, ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿನಿಂದ ಆಲೋಚಿಸಬೇಡಿ. ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗ ಳ ಮೇಲೆ ಗಮನಹರಿಸುವ ಸಮಯ ಬಂದಿದೆ. ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ. (ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರ ಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭ

ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭ

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು BJP

[ccc_my_favorite_select_button post_id="104855"]
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. Cmsiddaramaiah

[ccc_my_favorite_select_button post_id="104843"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ. RCB

[ccc_my_favorite_select_button post_id="104796"]
Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ Video

[ccc_my_favorite_select_button post_id="104833"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!