Karnataka Ratna Puneeth Rajkumar birthday celebration.. Darshan, Sudeep fans participate

Doddaballapura: ಪುನೀತ್ ರಾಜ್‍ಕುಮಾರ್ ಜನ್ಮದಿನಾಚರಣೆ.. ದರ್ಶನ್, ಸುದೀಪ್ ಅಭಿಮಾನಿಗಳು ಭಾಗಿ

ದೊಡ್ಡಬಳ್ಳಾಪುರ: ಕರ್ನಾಟಕ ರತ್ನ ದಿ.ಡಾ.ಪುನೀತ್ ರಾಜ್‍ಕುಮಾರ್ (Puneeth Rajkumar) ಅವರ 50ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ತಾಲೂಕಿನ ವಿವಿಧೆಡೆಗಳಲ್ಲಿ ಆಚರಿಸಲಾಯಿತು.

ತಾಲೂಕಿನಾದ್ಯಂತ ಅನೇಕ ಗ್ರಾಮಗಳಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ನಾಲ್ಕನೇ ವರ್ಷದ ಅಪ್ಪು ಇಲ್ಲದೇ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು, ಪುನೀತ್ ರಾಜ್‍ಕುಮಾರ್ ಅವರ ಸಾಧನೆಯ ಗುಣಗಾನ ಕಂಡುಬರುತ್ತಿತ್ತು.

ನಗರದ ವಿವೇಕಾನಂದ ನಗರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಂದ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಕಟೌಟ್ ಅನಾವರಣ ಮಾಡಲಾಯಿತು.

ಅಭಿಮಾನಿಗಳಿಂದ ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ, ಲೇಖನಿ ಸಾಮಗ್ರಿಗಳನ್ನು ನೀಡಲಾಯಿತು.

ಪುನೀತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನಡೆಸಲಾಯಿತು.

ಪುನೀತ್ ರಾಜ್‍ಕುಮಾರ್ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹ ಚಿತ್ರಗಳಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿವೆ.

ಬಾಲನಟನಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಾನ್ ಕಲಾವಿದ ಪುನೀತ್ ಆಗಿದ್ದು, ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುವ ಮೂಲಕ ಸಮಾಜ ಮುಖಿ ಕಾರ್ಯ ಮಾಡುತ್ತಿದ್ದಾರೆ ಎಂದು ಅಭಿಮಾನಿ ಮುಖಂಡರು ಸ್ಮರಿಸಿದರು.

ವಿವೇಕಾನಂದ ನಗರದ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ನವದೆಹಲಿಗೆ..! DK Shivakumar Video

ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ನವದೆಹಲಿಗೆ..! DK Shivakumar Video

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ದಿಢೀರ್ ನವದೆಹಲಿಗೆ ಪ್ರಯಾಣ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರಿಗೆ ಮಂಗಳವಾರ ನೀಡಿದ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="104250"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಗಲಾಟೆ ಬಿಡಿಸಲು ಹೋದವನ ಕೊಲೆ..!

ಗಲಾಟೆ ಬಿಡಿಸಲು ಹೋದವನ ಕೊಲೆ..!

ಶ್ರೀನಿವಾಸಪುರ: ಹಣದ ವಿಚಾರಕ್ಕೆ ಇಬ್ಬರ ನಡುವೆ ನಡೆದ ಜಗಳವನ್ನು ಬಿಡಿಸಲು ಹೋದ ಮೂರನೇ ವ್ಯಕ್ತಿ ಕೊಲೆಯಾಗಿರುವ (Murder) ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಪಲ್ಲಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗುಂತವಾರಪಲ್ಲಿ ಗ್ರಾಮದ 45 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಕೂಲಗುರ್ಕಿ

[ccc_my_favorite_select_button post_id="104257"]
ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಅಪಘಾತ (Accident) ಪ್ರಕರಣಗಳಿಗೆ ಕಡಿವಾಣವೇ ಇಲ್ಲವೇ ಎಂಬ ಪ್ರಶ್ನೆ, ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಕೀಯ ಪಕ್ಷಗಳ ಕೃಪಾಕಟಾಕ್ಷದಿಂದ ದೊಡ್ಡಬಳ್ಳಾಪುರಕ್ಕೆ ಯಾವ ದಿಕ್ಕಿನಿಂದ ಬಂದರು ದುಡ್ಡು ಕಟ್ಟಿಯೇ ಬರಬೇಕು (ಟೋಲ್ ನಿರ್ಮಾಣ) ಅಂದರೆ

[ccc_my_favorite_select_button post_id="104209"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!