Doddaballapur: ramzan fasting celebrate by Muslims

ದೊಡ್ಡಬಳ್ಳಾಪುರ: ಮುಸ್ಲಿಮರಿಂದ ರಂಜಾನ್ ಉಪವಾಸ ಶ್ರದ್ಧಾಭಕ್ತಿಯಿಂದ ಆಚರಣೆ

ದೊಡ್ಡಬಳ್ಳಾಪುರ (Doddaballapura): ಮಾ.31 ರಂದು ಆಚರಿಸಲಿರುವ ಪವಿತ್ರ ಹಬ್ಬ ರಂಜಾನ್‌ಗೆ (ramzan) ತಾಲೂಕಿನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಹಬ್ಬದ ಪ್ರಮುಖ ಭಾಗವಾದ ಉಪವಾಸ ವ್ರತ ಸೇರಿದಂತೆ ಧಾರ್ಮಿಕ ಆಚರಣೆಗಳನ್ನು ಅಬಾಲವೃದ್ಧಿಯಾಗಿ ಆಚರಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ನಿತ್ಯವೂ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಆಚರಣೆ, ರಂಜಾನ್ ಉಪವಾಸ ತಿಂಗಳನ್ನು ಸಂಭ್ರಮದಿಂದ ಬರ ಮಾಡಿಕೊಂಡಿರುವ ನಗರದ ಮುಸ್ಲಿಮರು ನಗರದ ಕೋಟೆ ರಸ್ತೆಯ ಖಿಲಾ ಜಾಮಿಯಾ ಮಸೀದಿ, ದರ್ಗಾದ ಜಾಮೀಯ ಮಸೀದಿ, ಕುಂಬಾರಪೇಟೆಯ ಜಾಮೀಯ ಮಸೀದಿ, ರೀಜಿಪುರದ ರೆಹಾನಿಯಾ ಮಸೀದಿ, ಗಂಗಾಧರಪುರದ ಮಿನಾ ಮಸೀದಿ, ಪ್ಲಾಂಟೇಷನ್ ಬಿಲಾಲ್ ಮಸೀದಿ, ಚಿಕ್ಕಪೇಟೆಯಲ್ಲಿನ ನೂರುಲ್ ಉದಾ ಮಸೀದಿ, ಮುತ್ತೂರಿನ ಮುನಾ ವರ ಮಸೀದಿ ಸೇರಿದಂತೆ ತಾಲೂಕಾದ್ಯಂತ ರಂಜಾನ್ ವಿಶೇಷ ಪ್ರಾರ್ಥನೆಗಳು ನಡೆಯುತ್ತಿವೆ.

ಮುಸ್ಲಿಮರು ಉಪವಾಸದ ನಂತರ ಇಪ್ತಿಯಾರ್ ಕೂಟಗಳನ್ನು ಆಯೋಜಿಸುತ್ತಿರುವುದು ಸಾಮಾನ್ಯವಾಗಿದೆ.

ಮುಸ್ಲಿಂ ಕುಟುಂಬಗಳಲ್ಲಿ ರಂಜಾನ್‌ ತಿಂಗಳಲ್ಲಿ ಮಹಿಳೆಯರು ಸೇರಿದಂತೆ ಎಲ್ಲರೂ ಉಪವಾಸ ಮಾಡುತ್ತಾರೆ. ಅನಾರೋಗ್ಯ, ಹೊರಗೆ ಕಷ್ಟಪಟ್ಟು ದುಡಿಯುವವರಿಗೆ ಉಪವಾಸದಿಂದ ರಿಯಾಯ್ತಿ ಇದೆ ಎನ್ನುತ್ತಾರೆ ಕನ್ನಡಪರ ಹೋರಾಟಗಾರ ಶ್ರೀನಗರ ಬಶೀರ್.

ರಾಜಕೀಯ

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಯತ್ನಾಳ್ ಬಣ..!

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಯತ್ನಾಳ್ ಬಣ..!

ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸಬೇಕೆಂದು ಹೋರಾಟ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್‌ ( Basana Gouda patila yatnal) ಬಣದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರದ ಮಾಜಿ ಮುಖಂಡರು ಡಿಸಿಎಂ ಡಿಕೆ

[ccc_my_favorite_select_button post_id="105515"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದುಷ್ಕರ್ಮಿಗಳಿಂದ ಹೇಯ ಕೃತ್ಯ.. ದ್ರಾಕ್ಷಿ ತೋಟ ನಾಶ

ದುಷ್ಕರ್ಮಿಗಳಿಂದ ಹೇಯ ಕೃತ್ಯ.. ದ್ರಾಕ್ಷಿ ತೋಟ ನಾಶ

ಚಿಕ್ಕಬಳ್ಳಾಪುರ (Harithalekhani): ಕಟಾವಿಗೆ ಸಿದ್ದವಾಗಿದ್ದ ಫಸಲುಯುಕ್ತ ದ್ರಾಕ್ಷಿ (grape) ತೋಟವನ್ನು ಅಪರಿಚಿತ ದುಷ್ಕರ್ಮಿಗಳು ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಕೊಂಡೇನಹಳ್ಳಿ- ಕಡಶೀಗನಹಳ್ಳಿ ನಡುವಿನ ದ್ರಾಕ್ಷಿ ತೋಟದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಕೊಂಡೇನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರಿಗೆ ಕೊಂಡೇನಹಳ್ಳಿ- ಕಡಶೀಗನಹಳ್ಳಿ ಮದ್ಯೆ ಎರಡು ಎಕರೆ

[ccc_my_favorite_select_button post_id="105512"]
ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ರಸ್ತೆ ಅವ್ಯವಸ್ಥೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ (KSRTC) ರಸ್ತೆ ಬದಿಗೆ ಸಾಗಿರುವ ಘಟನೆ ತಾಲೂಕಿನ ಬೋಕಿಪುರದ ಬಳಿ ನಡೆದಿದೆ. Harithalekhani

[ccc_my_favorite_select_button post_id="105490"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!