Doddaballapura: Officials inspected the space allotted 6 years ago

ದೊಡ್ಡಬಳ್ಳಾಪುರ: 6 ವರ್ಷಗಳ ಹಿಂದೆ ಮೀಸಲಿಟ್ಟ ಜಾಗವನ್ನು ಪರಿಶೀಲಿಸಿದ ಅಧಿಕಾರಿಗಳು..!

ದೊಡ್ಡಬಳ್ಳಾಪುರ (Doddaballapura): ನಗರದ ರೈಲ್ವೆ ನಿಲ್ದಾಣ ಸಮೀಪ ಬೆಂಗಳೂರು ರಾಜ್ಯ ಹೆದ್ದಾರಿಯ ಬದಿಯಲ್ಲಿನ ಸರ್ವೇ ನಂ.23ರಲ್ಲಿ ದೊಡ್ಡಬಳ್ಳಾಪುರ ನಗರ ಸಂಚಾರ ಪೊಲೀಸ್ ಠಾಣೆ ಮತ್ತು ಪೊಲೀಸ್ ಕವಾಯತು ಮೈದಾನಕ್ಕಾಗಿ ಮೀಸಲಿಟ್ಟಿರುವ 2 ಎಕರೆ 17 ಗುಂಟೆ ಸ್ಥಳಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಸಂಚಾರ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಆರ್ಥಿಕ ನೆರವು ನೀಡುವ ಕುರಿತು ಪ್ರಸ್ತಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸ್ಥಳ ಪರಿಶೀಲನೆ ನಡೆಸಲಾಗಿದೆ.

ತಾಲ್ಲೂಕಿನ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾದ ನಂತರ ಅಪಘಾತಗಳ ಸಂಖ್ಯೆಯು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಪೊಲೀಸ್ ಠಾಣೆಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದು ಹಲವಾರು ಸಂಘ ಸಂಸ್ಥೆಗಳು ಆಗ್ರಹಿಸಿದ್ದವು.

ಸಂಚಾರ ಪೊಲೀಸ್ ಠಾಣೆಗೆ ಸುಮಾರು ಆರು ವರ್ಷಗಳ ಹಿಂದೆಯೇ ಜಮೀನು ಸಹ ಗುರುತಿಸಿ ಮೀಸಲಿಡಲಾಗಿತ್ತು. ಆದರೆ ಸೂಕ್ತ ಆರ್ಥಿಕ ನೆರವು, ಸಿಬ್ಬಂದಿ ನಿಯೋಜನೆ ಇಲ್ಲದೆ ಮೂಲೆಗುಂಪಾಗಿತ್ತು.

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ತಹಶೀಲ್ದಾರ್ ವಿಭಾವಿದ್ಯಾರಾಥೋಡ್, ಡಿವೈಎಸ್ಪಿ ರವಿ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಇದ್ದರು.

ರಾಜಕೀಯ

ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭ

ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಅಹೋರಾತ್ರಿ ಧರಣಿ ಆರಂಭ

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು BJP

[ccc_my_favorite_select_button post_id="104855"]
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. Cmsiddaramaiah

[ccc_my_favorite_select_button post_id="104843"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ. RCB

[ccc_my_favorite_select_button post_id="104796"]
Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ Video

[ccc_my_favorite_select_button post_id="104833"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!