Milk price increase right or wrong..? This is what BC Anand Kumar said

ಹಾಲಿನ ಬೆಲೆ ಏರಿಕೆ ಸರಿಯೋ, ತಪ್ಪೋ..? ಬಿಸಿ ಆನಂದ್ ಕುಮಾರ್ ಹೇಳಿದ್ದು ಇಷ್ಟು

ದೊಡ್ಡಬಳ್ಳಾಪುರ: ಹಾಲು ಒಕ್ಕೂಟಗಳ ಮನವಿಯ ಹಿನ್ನೆಲೆಯಲ್ಲಿ ನಂದಿನಿ ಹಾಲಿನ (Milk) ದರವನ್ನು ಪ್ರತಿ ಲೀಟರ್‌ಗೆ ರೂ.4 ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದರ ಜೊತೆಗೆ ನಂದಿನಿ ಮೊಸರಿನ ದರವೂ ಕೆ.ಜಿಗೆ ರೂ.4 ಏರಿಕೆಯಾಗಲಿದೆ. ಈ ಹೊಸ ದರ ಏಪ್ರಿಲ್ 1 ರಿಂದ ಅನ್ವಯವಾಗಲಿದೆ.

ಈ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರೆ, ಆಡಳಿತ ಪಕ್ಷ ರೈತರಿಗಾಗಿ ಈ ಬೆಲೆ ಏರಿಕೆ ಮಾಡಲಾಗಿದೆ ಎಂದು ಉತ್ತರ ನೀಡಿದೆ.

ಇದೇ ವಿಚಾರವಾಗಿ ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ (BC Ananad Kumar) ಅವರು ಪ್ರತಿಕ್ರಿಯೆ ನೀಡಿದ್ದು, ಹಾಲಿನ ದರದಲ್ಲಿ 4 ರೂ ಹೆಚ್ಚಿಸಿರುವುದು ರೈತರಿಗೆ ಸ್ವಲ್ಪ ನೆಮ್ಮದಿ ತರಬಹುದೇ ಆದರೂ, ಗ್ರಾಹಕರಿಗೆ ಜೇಬಿಗೆ ಕತ್ತರಿ ಹಾಕಿರುವುದು ಸರಿಯಲ್ಲ ಎಂದಿದ್ದಾರೆ.

ಪಶುಪಾಲನೆ ಉತ್ಪನ್ನಗಳ ಬೆಲೆ ಏರಿಕೆಯಿಂದ ಬಸವಳಿದಿರುವ ರೈತನಿಗೆ ನಷ್ಟ ತಗ್ಗಿಸಲು ಹಾಲಿನ ದರವನ್ನು ರೂ.10 ರೂ ಹೆಚ್ಚಿಸುವಂತೆ ಒಕ್ಕೂಟಗಳು ಮನವಿ ಸಲ್ಲಿಸಿವೆ. ಅಲ್ಲದೆ ಈ ಬೆಲೆ ಏರಿಕೆ ಗ್ರಾಹಕರಿಗೆ ಹೊರೆಯಾಗದಂತೆ ಸರ್ಕಾರದಿಂದ ನೀಡಬೇಕು ಎಂಬುದು ಮನವಿ.

ಆದರೆ ಸರ್ಕಾರ ತನ್ನ ಖಜಾನೆಯಿಂದ ಹಣ ನೀಡದೆ, ಗ್ರಾಹಕರಿಗೆ ಬರೆ ಎಳೆದಿದೆ. ಅಲ್ಲದೆ 10 ರೂ ಮನವಿಗೆ ಕೇವಲ 4 ರೂ ಹೆಚ್ಚಿಸಲು ಮಾತ್ರ ಒಪ್ಪಿಗೆ ನೀಡಿದೆ ಎಂದು ಬಿಸಿ ಆನಂದ್ ಕುಮಾರ್ ಹೇಳಿದ್ದಾರೆ.

ರಾಜಕೀಯ

18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ

18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ

ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ. R.Ashoka

[ccc_my_favorite_select_button post_id="104872"]
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. Cmsiddaramaiah

[ccc_my_favorite_select_button post_id="104843"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ. RCB

[ccc_my_favorite_select_button post_id="104796"]
ಬಾಲಕನ ಜೀವ ಉಳಿಸಲು ಹೋಗಿ ಜಲಾಶಯದಲ್ಲಿ ಮುಳುಗಿ ಮೂವರು ಜಲಸಮಾಧಿ

ಬಾಲಕನ ಜೀವ ಉಳಿಸಲು ಹೋಗಿ ಜಲಾಶಯದಲ್ಲಿ ಮುಳುಗಿ ಮೂವರು ಜಲಸಮಾಧಿ

ಮಧ್ಯಾಹ್ನ ಊಟ ಮಾಡೋಣ ಅಂತ ಜಲಾಶಯದ ಬಂಡೆ ಮೇಲೆ ಕೂತು ಊಟ ಮಾಡೋಕೆ ಮುಂದಾಗಿದ್ರು boy

[ccc_my_favorite_select_button post_id="104875"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!