Ugadi celebrations; This is how the people of the state wished HD Kumaraswamy

ಯುಗಾದಿ ಸಂಭ್ರಮ; ನಾಡಿನ ಜನತೆಗೆ ಕುಮಾರಣ್ಣ ಶುಭಕೋರಿದ್ದು ಹೀಗೆ| Video ನೋಡಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಶುಭ ಸಂದೇಶ ಕಳುಹಿಸಿರುವ ಅವರು, ಯುಗಾದಿಯ ಬೇವು ಬೆಲ್ಲದಂತೆ ಯಶಸ್ಸು ಮತ್ತು ಸವಾಲುಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಹೊಸ ವರುಷದಲ್ಲಿ ಪಕ್ಷವನ್ನು ಹೊಸ ಹುರುಪಿನಿಂದ ನಾವೆಲ್ಲರೂ ಸಂಘಟಿತವಾಗಿ ಕಟ್ಟೋಣ ಎಂದು ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಿಗೆ ಸಂದೇಶ ನೀಡಲು ಬಯಸುತ್ತೇನೆ ಎಂದಿದ್ದಾರೆ.

ಕುಮಾರಸ್ವಾಮಿ ಅವರ •||ಶುಭ ಸಂದೇಶ||•

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.

ಬಂಧುಗಳೇ,
ನಾವೆಲ್ಲರೂ ಹೊಸ ವರ್ಷದ ಹೊಸ್ತಿಲಲ್ಲಿದ್ದೇವೆ. #ಯುಗಾದಿ ಎಂದರೆ ಪ್ರಕೃತಿ ಮತ್ತು ಮನುಷ್ಯನಷ್ಟೇ ಅಲ್ಲ, ಇಡೀ ಜೀವ ಸಂಕುಲದ ಸಂಭ್ರಮ. ಜೀವ ಜೀವದ ನಂಟನ್ನು ಮತ್ತಷ್ಟು ಗಾಢವಾಗಿ ಬೆಸೆಯುವ, ನಂಬಿಕೆ ವಿಶ್ವಾಸವನ್ನು ವೃದ್ಧಿಸಿ ಮಾನವ ಸಂಬಂಧಗಳನ್ನು ಗಟ್ಟಿಗೊಳಿಸುವ ಅನನ್ಯ ಆಚರಣೆ.

ವರಕವಿ ಶ್ರೀ ದ.ರಾ. ಬೇಂದ್ರೆ ಅವರು ಬರೆಯುವಂತೆ..

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ||
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ||

ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವ ಕಳೆಯ ತರುತಿದೆ||

ವರುಷಕೊಂದು ಹೊಸತು ಜನ್ಮ ವರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ||

ವರಕವಿಗಳ ಆಶಯವು ಎಲ್ಲರ ಆಶಯವೂ ಆಗಲಿ ಎಂಬುದು ನನ್ನ ಭಾವನೆ.

•ಶ್ರೀ ವಿಶ್ವಾವಸು ನಾಮ ಸಂವತ್ಸರವು ಪ್ರತಿಯೊಬ್ಬರಿಗೂ ಶುಭವುಂಟು ಮಾಡಲಿ. ರೈತಾಪಿ ಬಂಧುಗಳು, @JanataDal_S ಪಕ್ಷದ ಸಮಸ್ತ ಕಾರ್ಯಕರ್ತರೂ ಸೇರಿದಂತೆ ಸರ್ವರಿಗೂ ಸುಖ ಸಂತೋಷ, ನೆಮ್ಮದಿ ಸಮೃದ್ಧಿ ಕರುಣಿಸಿ ಕಾಪಾಡಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೇನೆ.

•ಯುಗಾದಿಯ ಬೇವು ಬೆಲ್ಲದಂತೆ ಯಶಸ್ಸು ಮತ್ತು ಸವಾಲುಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಹೊಸ ವರುಷದಲ್ಲಿ ಪಕ್ಷವನ್ನು ಹೊಸ ಹುರುಪಿನಿಂದ ನಾವೆಲ್ಲರೂ ಸಂಘಟಿತವಾಗಿ ಕಟ್ಟೋಣ ಎಂದು ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಿಗೆ ಸಂದೇಶ ನೀಡಲು ಬಯಸುತ್ತೇನೆ. ಎಲ್ಲರಿಗೂ ಶುಭವಾಗಲಿ ಎಂದಿದ್ದಾರೆ.

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ

[ccc_my_favorite_select_button post_id="105266"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Murder: ಸಂಬಂಧಿಯ ತಲೆ ಕಡಿದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಹಂತಕ..!

Murder: ಸಂಬಂಧಿಯ ತಲೆ ಕಡಿದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಹಂತಕ..!

ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಡಲಿಯಿಂದ ತನ್ನ ಸಂಬಂಧಿ ತಲೆ ಕಡಿದ (Murder) ವ್ಯಕ್ತಿಯೊಬ್ಬ, ರುಂಡ ಹಿಡಿದು ಪೊಲೀಸ್‌ ಠಾಣೆಗೆ ಬಂದು ಶರಣಾಗಿರುವ ಘಟನೆ

[ccc_my_favorite_select_button post_id="105270"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!