Doddaballapura: People are buying mutton and chicken..! Do you know how much it costs..?

Doddaballapura: ಮಟನ್, ಚಿಕನ್‌‌ ಖರೀದಿಗೆ ಜನವೋ ಜನ..! ಬೆಲೆ ಎಷ್ಟಿದೆ ಗೊತ್ತಾ..?

ದೊಡ್ಡಬಳ್ಳಾಪುರ (Doddaballapura): ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬ ಭಾನುವಾರ ಸಂಭ್ರಮದಿಂದ ನಡೆದಿದೆ. ಸೋಮವಾರ ನಡೆಯಬೇಕಿದ್ದ ಹೊಸತೊಡಕು ಇಂದು (ಮಂಗಳವಾರಕ್ಕೆ ಬದಲಾಗಿದೆ).

ಈ ಹಿನ್ನೆಲೆಯಲ್ಲಿ ಗ್ರಾಹಕರು ಮಟನ್, ಚಿಕನ್ ಸ್ಟಾಲ್ ಮುಂದೆ ಕ್ಯೂ ನಿಂತಿದ್ದಾರೆ. ಮುಂಜಾನೆಯಿಂದಲೇ ಮಟನ್‌, ಚಿಕನ್‌ ಅಂಗಡಿಗಳ ಮುಂದೆ ಜನರು ಜಮಾಯಿಸಿದ್ದಾರೆ..

ಯುಗಾದಿಯ ಸಿಹಿ ತಿಂದ ಮೇಲೆ ಹಬ್ಬದ ರಜದಲ್ಲಿ ಮಾಂಸದ ಅಡುಗೆ ಮಾಡುವ ಪದ್ದತಿ ಹಿಂದಿನಿಂದಲೂ ಬೆಳೆದುಕೊಂಡು ಬಂದಿದೆ. ನೆಂಟರು, ಸ್ನೇಹಿತರೆಲ್ಲ ಕೂಡಿ ವಿಭಿನ್ನ ರೀತಿಯ ಮಾಂಸಾಹಾರ ಖಾದ್ಯಗಳನ್ನು ತಯಾರಿಸಿ ತಿನ್ನುವ ಹಬ್ಬ ಇದಾಗಿದೆ‌.

ಹೊಸ ತಡುಕು ಎಂದು ಸಾಮಾನ್ಯರಲ್ಲಿ ಕರೆಯುವ ಹಬ್ಬದ ಮಾರನೇ ದಿನ ಮಾಂಸದ ಅಂಗಡಿಗಳಲ್ಲಿ ಮಾಂಸ ಖರೀದಿ ನಡೆಯುತ್ತದೆ. ಆದರೆ ಈ ಬಾರಿ ಹಬ್ಬದ ಮಾರನೇ ದಿನ ಸೋಮವಾರವಾದ್ದರಿಂದ ಮಾಂಸ ಕೊಳ್ಳುವವರ ಸಂಖ್ಯೆ ಕಡಿಮೆ ಇತ್ತು.

ಅದಕ್ಕೆ ವ್ಯತಿರಿಕ್ತವಾಗಿ ಇಂದು ದೊಡ್ಡಬಳ್ಳಾಪುರ ನಗರವಲ್ಲದೆ ಗ್ರಾಮಾಂತರ ಪ್ರದೇಶಗಳಲ್ಲಿ ಸಹ ಹೊಸ ತೊಡಕು ಆಚರಣೆ ಮಾಡಲಾಗುತ್ತಿದ್ದು, ಕೆಲ ಗ್ರಾಮಗಳಲ್ಲಿ ಗುಡ್ಡೆ ಮಾಂಸದ ವ್ಯಾಪಾರ ನಡೆದಿದೆ.

ಮಾರುಕಟ್ಟೆಯಲ್ಲಿ 800ರಿಂದ 1000ರ ವರೆಗೆ ಮೇಕೆ, ಕುರಿ ಮಾಂಸ ಮಾರಾಟವಾದರೆ, ಕೋಳಿ ರೆಡಿ ಚಿಕನ್ 210 ರೂ., ಮೊಟ್ಟೆಕೋಳಿ ರೆಡಿ ಚಿಕನ್ 160 ರೂ., ರಾಣಿ ಬಾಯ್ಲರ್ 180 ರೂ.ಕ್ಕೆ, ಬಾಯ್ಲರ್ ಕೋಳಿ 152ರೂ. ರಾಣಿ ಬಾಯ್ಲರ್ 130 ರೂ., ಮೊಟ್ಟೆ ಕೋಳಿ 123 ರೂ. ಮಾರಾಟವಾಗುತ್ತಿದೆ.

ಬೆಳಗ್ಗೆಯಿಂದ ಗ್ರಾಹಕರು ನೆಮ್ಮದಿಯಿಂದ ಮಾಂಸ ಖರೀದಿ ನಡೆಸುತ್ತಿದ್ದಾರೆ, ಎಲ್ಲೆಡೆ ಬೆಳಗ್ಗೆಯಿಂದಲೂ ಉತ್ತಮ ವ್ಯಾಪಾರ ನಡೆಯುತ್ತಿದ್ದು, ಗ್ರಾಹಕರ ಬೇಡಿಕೆಯನ್ನು ಪೂರೈಸಲಾಗುತ್ತಿದೆ ಎಂದು ಹೆಚ್.ಎ.ಜೆ.ಚಿಕನ್ ಸೆಂಟರ್ ಮಾಲೀಕರಾದ ಅಂಬರೀಶ್ ತಿಳಿಸಿದ್ದಾರೆ.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!