Give reservation to 3A, 3B categories also: Nikhil Kumaraswamy demands

3A, 3B ವರ್ಗದವರಿಗೂ ಮೀಸಲಾತಿ ನೀಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: 134 ಶಾಸಕರನ್ನ ಹೊಂದಿರುವ ರಾಜ್ಯ ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ತಾರತಮ್ಯ ಮಾಡ್ತಿದೆ. 3A, 3B ಬಿ ವರ್ಗದವರು ಏನು ದ್ರೋಹ ಮಾಡಿದ್ದಾರೆ. ಚುನಾವಣೆಯಲ್ಲಿ ಉಳಿದ ಸಮುದಾಯಗಳು ನಿಮ್ಮ ಜತೆ ನಿಲ್ಲಲಿಲ್ಲವೇ.? ನಿಮ್ಮಲ್ಲಿರುವ ಅಜೆಂಡಾ ಹೇಳಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದರು.

ಈ ಬಗ್ಗೆ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಗುತ್ತಿಗೆಯಲ್ಲಿ 4% ಮೀಸಲಾತಿಯನ್ನ 2B ವರ್ಗದವರಿಗೆ ಕೊಟ್ಟಿದ್ದಿರಲ್ಲಾ. ಆರ್ಥಿಕವಾಗಿ ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

ನಿಮ್ಮ ನಾಯಕರು ಸಂವಿಧಾನದವನ್ನ ಉಳಿಸುತ್ತೇವೆ ಎಂದು ಸಂವಿಧಾನದ ಪುಸ್ತಕವನ್ನ ಕೈಯಲ್ಲಿ ಇಡಿದು ಗಂಟೆ ಅಲ್ಲಾಡಿಸಿದಂಗೆ ಅಲ್ಲಾಡಿಸುವುದನ್ನ ನೋಡಿದ್ದೇವೆ. ಈ ರೀತಿ ಓಲೈಕೆ ರಾಜಕೀಯ ಮಾಡಿ ಏಕ ಸಮುದಾಯವನ್ನ ಮೆಚ್ಚಿಸುವುದಕ್ಕೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ನಿಮ್ಮ ಅಜೆಂಡ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆಯಲ್ಲಿ 4% ಮೀಸಲಾತಿಯನ್ನು ಒಂದು ಸಮುದಾಯಕ್ಕೆ ಕೊಡಬೇಡಿ ಎಂದು ನಾವು ವಿರೋಧ ಮಾಡ್ತಿಲ್ಲ. 3A, 3B ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಎಲ್ಲರಿಗೂ ಸಮಾನತೆಯಿಂದ ಮೀಸಲಾತಿ ನೀಡಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹ ಮಾಡಿದರು.

JDS-ಬಿಜೆಪಿ ಮಧ್ಯೆ ಯಾವುದೇ ಗೊಂದಲವಿಲ್ಲ

ಬಿಜೆಪಿ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಮಾತನಾಡಿದ ಅವರು, ನಾಳೆ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಪ್ರತಿಭಟನೆ ಮಾಡ್ತಿದ್ದಾರೆ.

ಮಿತ್ರ ಪಕ್ಷವಾಗಿ ಸದನದ ಒಳಗಡೆ ಮತ್ತು ಹೊರಗೆ ಸರ್ಕಾರವನ್ನ ಎಚ್ಚರಿಸುವ ಜವಾಬ್ದಾರಿ ಇದೆ. ಆಗಾಗಿ ಬಿಜೆಪಿ ಹೋರಾಟಕ್ಕೆ ಘೋಷಣೆ ಕೊಟ್ಟಿದ್ದಾರೆ. ಅದೇ ರೀತಿ ಬೆಲೆ ಏರಿಕೆ ವಿಚಾರಕ್ಕೆ ಜೆಡಿಎಸ್ ಪಕ್ಷವು ಕೂಡ ಹೋರಾಟ ಹೇಗೆ ಇರುತ್ತೆ ಅಂತ ಅತೀ ಶೀಘ್ರದಲ್ಲಿ ತಿಳಿಸುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಿಳಿಸಿದರು.

JDS-ಬಿಜೆಪಿ ಮಧ್ಯೆ ಯಾವುದೇ ಗೊಂದಲವಿಲ್ಲ

ಬಿಜೆಪಿ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಮಾತನಾಡಿದ ಅವರು, ನಾಳೆ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಪ್ರತಿಭಟನೆ ಮಾಡ್ತಿದ್ದಾರೆ. ಮಿತ್ರ ಪಕ್ಷವಾಗಿ ಸದನದ ಒಳಗಡೆ ಮತ್ತು ಹೊರಗೆ ಸರ್ಕಾರವನ್ನ ಎಚ್ಚರಿಸುವ ಜವಾಬ್ದಾರಿ ಇದೆ. ಆಗಾಗಿ ಬಿಜೆಪಿ ಹೋರಾಟಕ್ಕೆ ಘೋಷಣೆ ಕೊಟ್ಟಿದ್ದಾರೆ. ಅದೇ ರೀತಿ ಬೆಲೆ ಏರಿಕೆ ವಿಚಾರಕ್ಕೆ ಜೆಡಿಎಸ್ ಪಕ್ಷವು ಕೂಡ ಹೋರಾಟ ಹೇಗೆ ಇರುತ್ತೆ ಅಂತ ಅತೀ ಶೀಘ್ರದಲ್ಲಿ ತಿಳಿಸುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಿಳಿಸಿದರು.

ಸಿನಿಮಾ ತೋರಿಸಿದ್ದೆ ಬೇರೆ, ಟೀಸರ್ ನೋಡ್ತಿರೋದೆ ಬೇರೆ

ಹನಿಟ್ರ್ಯಾಪ್ ವಿಚಾರಕ್ಕೆ ಮಾತನಾಡಿದ ಅವರು, ಸದನದ ಒಳಗೆ ಅವರ ಪಕ್ಷದ ಪ್ರಭಾವಿ ಸಚಿವರೇ ಹೇಳಿದ್ದಾರೆ ಇದರ ಹಿಂದೆ ಯಾರೇ ಇರಲಿ ತನಿಖೆ ಮಾಡಿಸಿ ಅಂತ ಹೇಳಿದ್ರು, ಆದರೆ ಸಿನಿಮಾ ತೋರಿಸಿದ್ದೆ ಬೇರೆ, ಟೀಸರ್ ನೋಡ್ತಿರೋದೆ ಬೇರೆ.

ಈ ಪ್ರಕರಣವನ್ನ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಕಳೆದ ಎರಡು ವರ್ಷಗಳಲ್ಲಿ ನಡೆದ ಪ್ರಕರಣಗಳಲ್ಲಿ ಹೇಗೆ ತನಿಖೆಯಾಯ್ತು..? ಆದರೆ ಈ ಪ್ರಕರಣದಲ್ಲಿ ಯಾಕೆ ತನಿಖೆಗೆ ಆ ವೇಗ ಸಿಗುತ್ತಿಲ್ಲ ಸರ್ಕಾರ ಪಾರದರ್ಶಕ ತನಿಖೆ ನಡೆಸಿ ಹನಿಟ್ರ್ಯಾಪ್, ಕೊಲೆ ಸುಫಾರಿ ಯಾರು ಎಂಬುದನ್ನ ಜನತೆಯ ಮುಂದಿಡಬೇಕು ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ಅವರ ಮನೆಯಲ್ಲೇ ಕೊಲೆ (Murder) ಮಾಡಿರುವ ಆಘಾತಕಾರಿ ಘಟನೆ ಹೆಚ್‌ಎಸ್‌ ಆ‌ರ್ ಲೇಔಟ್‌ನಲ್ಲಿ ಇಂದು. harithalekhani

[ccc_my_favorite_select_button post_id="105594"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!