Doddaballapura: Ispeet gambling near the temple.. police raid

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಕರಾತ ಅವರ ಸೂಚನೆಯ ಮೇರೆ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮೀ ನೇತೃತ್ವದಲ್ಲಿ ಕೆಂಚಿಗದಹಳ್ಳಿ ದೇವಾಲಯದ ಮುಂದೆ ಇಸ್ಪೀಟ್ ಆಡುವ ವೇಳೆ ದಾಳಿ ನಡೆಸಲಾಗಿದೆ.

ಈ ವೇಳೆ ಸುಮಾರು 3500 ರೂ ನಗದನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿಯ ವೇಳೆ ಇನ್ಸ್ಪೆಕ್ಟರ್ ವರಲಕ್ಷ್ಮೀ, ಸಿಬ್ಬಂದಿಗಳಾದ ಜಗದೀಶ್, ರಮೇಶ್, ಶರತ್, ಶ್ರೀಧರ್, ಸಂತೋಷ್ ಇದ್ದರು ಎಂದು ತಿಳಿದು ಬಂದಿದೆ.

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ

[ccc_my_favorite_select_button post_id="105266"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Murder: ಸಂಬಂಧಿಯ ತಲೆ ಕಡಿದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಹಂತಕ..!

Murder: ಸಂಬಂಧಿಯ ತಲೆ ಕಡಿದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಹಂತಕ..!

ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಡಲಿಯಿಂದ ತನ್ನ ಸಂಬಂಧಿ ತಲೆ ಕಡಿದ (Murder) ವ್ಯಕ್ತಿಯೊಬ್ಬ, ರುಂಡ ಹಿಡಿದು ಪೊಲೀಸ್‌ ಠಾಣೆಗೆ ಬಂದು ಶರಣಾಗಿರುವ ಘಟನೆ

[ccc_my_favorite_select_button post_id="105270"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!