Applications invited for 6th grade admission to prestigious schools

ವಿವಿಧ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರ ಮೇಲೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ (harithalekhani): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಹೊರ ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 02 ಹುದ್ದೆ, ಆಪ್ತ ಸಮಾಲೋಚಕರು 01 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು / ಕೇಸ್ ವರ್ಕರ್ 07 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 09 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 07 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ

ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು.

ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು.

ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು.

ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು.

ಆಸಕ್ತ ಮಹಿಳಾ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರವನ್ನು ಎಲ್ಲಾ ದಾಖಲೆಗಳೊಂದಿಗೆ ಮೇ 02 ರ ಸಂಜೆ 5.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080- 29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105758"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!