Keep people like B.S. Anand who are working to improve the lives of farmers in Bamul: MP Dr K Sudhakar

ರೈತರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿರುವ ಬಿಸಿ ಆನಂದ್ ಅಂತವರನ್ನು ಬಮೂಲ್‌ನಲ್ಲಿ ಉಳಿಸಿಕೊಳ್ಳಿ: ಸಂಸದ Dr K Sudhakar

ದೊಡ್ಡಬಳ್ಳಾಪುರ: ವಿದ್ಯೆಯ ಜೊತೆ ಕೌಶಲ್ಯ ಕೂಡ ಅಗತ್ಯವಾಗಿದ್ದು, ಕೌಶಲ್ಯವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲವೆಂದು ಸಂಸದ ಡಾ.ಕೆ.ಸುಧಾಕರ್‌ (Dr K Sudhakar) ಅಭಿಪ್ರಾಯಪಟ್ಟರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮುಲ್ ಟ್ರಸ್ಟ್, ದೊಡ್ಡಬಳ್ಳಾಪುರ ಶಿಬಿರ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ದೊಡ್ಡಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸಂಘದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯಾ ಹುದ್ದೆಗೆ ಅನುಗುಣವಾಗಿ ಕೌಶಲ್ಯವನ್ನು ವಿದ್ಯಾರ್ಥಿಗಳು ಕಲಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ತರಬೇತಿಯನ್ನು ನೀಡಬೇಕಿದೆ.. ಈ ಕುರಿತು ಸಂಬಂಧಿಸಿದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ನಿರುದ್ಯೋಗಿಗಳಿಗೆ ಕೈಗಾರಿಕೆಗಳ ಉದ್ದಿಮೆದಾರರಿಂದ ವಿಶೇಷ ತರಬೇತಿ ನೀಡಲು ಕ್ರಮವಹಿಸಲಾಗುವುದು. ಬಮೂಲ್ ಸಂಸ್ಥೆ ಕೂಡ ಉದ್ದಿಮೆಯೊಂದಿಗೆ ಕೈಜೋಡಿಸಿದರೆ ಉಪಯೊಗವಾಗಲಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಣ್ಣಪುಟ್ಟ ಗುರಿಗಳನ್ನು ಕಾಣದೆ, ದೊಡ್ಡಮಟ್ಟದ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಸಿದ್ದತೆ ನಡೆಸಬೇಕಿದೆ. ನಾವು ರೈತರ ಮಕ್ಕಳಾಗಿ ಇಲ್ಲಿವರೆಗೂ ಬಂದಿದ್ದೇವೆ ಎಂದರೆ ನಿಮಗೂ ಸಾಧ್ಯವಿದೆ ಎಂಬುದನ್ನು ಮನಗಾಣಬೇಕಿದೆ.

ಬಮೂಲ್ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಪ್ರತಿವರ್ಷ ನಡೆಸುತ್ತಿರುವುದು ಪ್ರಶಂಸನೀಯ ಕಾರ್ಯ. ಬಿಸಿ ಆನಂದ್ ಕುಮಾರ್ ಅವರಂತಹ ಒಳ್ಳೆಯ ಪ್ರತಿನಿಧಿಗಳು, ಗ್ರಾಮೀಣ ಪ್ರದೇಶದ ರೈತರ ಜೊತೆಯಲ್ಲಿಯೇ ಇದ್ದು, ಅವರ ಬದುಕನ್ನು ಕಟ್ಟಿಕೊಡುವಂತಹ ಕೆಲಸ ಮಾಡುವ ಇಂತಹ ಪ್ರತಿನಿಧಿಗಳನ್ನು ಉಳಿಸಿ, ಸಹಕಾರ ನೀಡಬೇಕಾಗುತ್ತದೆ.

ಯಾರು‌ ನಿಮ್ಮ ಜೊತೆಯಲ್ಲಿ ಹಗಲಿರುಳು ಶ್ರೇಯೋಭಿಲಾಷಿಯಾಗಿ ಕೆಲಸ ಮಾಡ್ತಾರೆ ಇಂತಹ ಪ್ರತಿನಿಧಿಗಳು ಉಳಿಸಬೇಕಾಗುತ್ತದೆ. ಬಹುಶಃ ಮುಂದಿನ ದಿನಗಳಲ್ಲಿ ಬಮೂಲ್ ಚುನಾವಣೆ ನಡೆಯಲಿದೆ.

ರಾಜ್ಯ ಸರ್ಕಾರದ ವಿರುದ್ಧ ಬೇಸರ

ರಾಜ್ಯಾದ್ಯಂತ ಸಹಕಾರ ಕ್ಷೇತ್ರಕ್ಕೆ, ಅದರಲ್ಲಿಯೂ ಕೆಎಂಎಫ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವದ ಬಗ್ಗೆ ಪದೇ ಪದೇ ಮಾತಾಡುವವರು, ಸಂವಿಧಾನಕ್ಕೆ ಗೌರವ ಕೊಡಬೇಕು ಎಂದು ಪದೇ ಪದೇ ಹೇಳುವವರು ಅಂತಹ ಸರ್ಕಾರದಲ್ಲಿ ಒಂದು ವರ್ಷ ಮೀರಿದರು, ಇನ್ನೂ ಇರ್ತಕ್ಕಂತವರೇ ಅಧಿಕಾರದಲ್ಲಿ ಮುಂದುವರಿಸುವುದು ಸರಿಯಲ್ಲ ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದರು.

ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ಯುವ ಸಮುದಾಯ ತಂದೆತಾಯಂದಿರ ವೃದ್ಯಾಪ್ಯದಲ್ಲಿ ನಾನಿದ್ದೀನಿ ಎಂದು‌ ಹೆಗಲಾಗಬೇಕಿದೆ. ತಂದೆತಾಯಂದಿರುವ ಮಕ್ಕಳ ಸಂತೀಷಕ್ಕಾಗಿ, ಅವರ ಜೀವನ ರೂಪಿಸಲು ಅವರ ಸಂತೋಷವನ್ನು ಬದಿಗಿಟ್ಟು ಶ್ರಮಿಸುತ್ತಾರೆ. ಆದರೆ ಕಾಲೇಜು ಮೆಟ್ಟಿಲೇರುವ ಯುವ ಸಮುದಾಯ ಪ್ರೀತಿ ಪ್ರೇಮದ ಹೆಸರಲ್ಲಿ ಹೆತ್ತವರ ಕಣ್ಣೀರು ಹಾಕಿಸುತ್ತಿದ್ದಾರೆ.

ಯುವಕರಾಗಲಿ, ಯುವತಿಯರಾಗಲಿ ನಾ ಕೇಳಿಕೊಳ್ಳುವುದು ಒಂದೇ, ನೀವು 100ಕ್ಕೆ 100 ಮಾರ್ಕ್ಸ್ ತಗಿಯದಿದ್ದರು ಪರ್ವಾಗಿಲ್ಲ.. ಆದರೆ ಹೆತ್ತವರ ಕಣ್ಣೀರು ಹಾಕಿಸಬೇಡಿ.

ಎಸ್‌ಎಲ್‌ಸಿ, ಪಿಯುಸಿ ವ್ಯಾಸಂಗ ಮಾಡ್ತಾ ಇರುವ ಮಕ್ಕಳು, 10 ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಮುಂದಿನ 70 ವರ್ಷ ಕಾಲ್ ಮೇಲೆ ಕಾಲು ಹಾಕಿಕೊಂಡು ನೆಮ್ಮದಿಯಿಂದ ಇರ್ತಿರ ಎಂಬುದನ್ನು ಅರಿತುಕೊಳ್ಳಬೇಕಿದೆ. ಇಲ್ಲವಾದರೆ ಗಾರ್ಮೆಂಟ್ಸಲ್ ಕೆಲಸ ಮಾಡಬೇಕಾಗುತ್ತದೆ ಎಂಬ ಅರಿವಿರಲಿ.

ಹೆತ್ತವರಾದ ನಾವುಗಳು ಮಕ್ಕಳನ್ನು ಕಾಲೇಜು ಮೆಟ್ಟಿಲು ಹತ್ತಿಸಿದರೆ, ಮಕ್ಕಳು ಹೆತ್ತವರನ್ನು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಸುತ್ತಿದ್ದಾರೆ.. ದಯವಿಟ್ಟು ರೈತರ ಮಕ್ಕಳು ತಪ್ಪುದಾರಿಗೆ ಸಾಗದೆ ದೇಶವನ್ನು ಕಟ್ಟುವ ಕಾರ್ಯ ಮಾಡಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ರಾಜ್ ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಕುರುಬಗೆರೆ ನರಸಿಂಹಯ್ಯ, ಬಿಸಿ ನಾರಾಯಣಸ್ವಾಮಿ,
ನ್ಯಾಯವಾದಿ ಅಂಜನಗೌಡ, ರಂಗಪ್ಪ, ನರಸಿಂಹಮೂರ್ತಿ, ಟಿ.ವಿ.ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಮುಖಂಡರಿದ್ದರು‌.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!