Doddaballapura: Clash of words between village farmers and city traders..!

Doddaballapura: ಹಳ್ಳಿ ರೈತರು – ನಗರ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ..! ಕಾರಣವೇನು..? Video ನೋಡಿ

ದೊಡ್ಡಬಳ್ಳಾಪುರ (Doddaballapura): ನಗರದ ಸರ್ಕಾರಿ ಪಿಯು ಕಾಲೇಜಿನ ಪಾದಚಾರಿ ಮಾರ್ಗದಲ್ಲಿ ಆಟೋದಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದವರನ್ನು ಖಾಲಿಮಾಡಿಸಲು ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಮುಂದಾದಾಗ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರ ಮಧ್ಯ ಪ್ರವೇಶ ಮಾಡಿ ಎಲ್ಲರನ್ನು ಚದುರಿಸಿದರು.

‘ನಗರದಲ್ಲಿ ಎಲ್ಲೆಂದರಲ್ಲಿ ಹೊರಗಿನವರು ಬಂದು ಟೆಂಪೋ, ಆಟೋಗಳಲ್ಲಿ ಹಣ್ಣುಗಳ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ತಳ್ಳುವ ಗಾಡಿಗಳಲ್ಲಿ ಬಸ್ ನಿಲ್ದಾಣದಲ್ಲಿ ಹಣ್ಣುಗಳ ವ್ಯಾಪಾರ ಮಾಡುತ್ತ ಜೀವನ ನಡೆಸುತ್ತಿರುವವರಿಗೆ ವ್ಯಾಪಾರವೇ ಇಲ್ಲದಾಗಿದೆ.

ನಗರಸಭೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿ ಪಡೆದು ನಿಗದಿತ ಬೆಲೆಗೆ ಹಣ್ಣುಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ.

ವಾಹನಗಳು ಸಂಚರಿಸುವ ರಸ್ತೆ ಬದಿಗಳಲ್ಲಿ ಆಟೋ, ಟೆಂಪೋಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುವುದರಿಂದ ಅಪಘಾತಗಳು ನಡೆಯುತ್ತಿವೆ. ಹಾಗಾಗಿ ನಿಗದಿತ ಸ್ಥಳದಲ್ಲೇ ತಳ್ಳುವ ಗಾಡಿಯಲ್ಲೇ ವ್ಯಾಪಾರ ನಡೆಸಬೇಕು’ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಬಿ.ನರೇಶ್ಕಮಾರ್ ಹಾಗೂ ಮುಖಂಡರು ಆಗ್ರಹಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರವೇ ಕನ್ನಡಿಗರ ಬಣದ ಮುಖಂಡ ನರೇಂದ್ರ, ಜೆಡಿಎಸ್ ಮುಖಂಡ ನಾಗರಾಜ್, ರೈತ ಸಂಘದ ಮುಖಂಡ ಬ್ಯಾಡರಹಳ್ಳಿ ನಟರಾಜ್, ‘ಇಲ್ಲಿನ ರಸ್ತೆ ಬದಿಯಲ್ಲಿ ಹಣ್ಣುಗಳನ್ನು ವ್ಯಾಪಾರ ಮಾಡುತ್ತಿರುವುದು ನಮ್ಮದೇ ತಾಲ್ಲೂಕಿನ ಸಾಸಲು ಗ್ರಾಮದ ನಿವಾಸಿ.

ತಾಲ್ಲೂಕಿನ ರೈತರ ತೋಟಗಳಿಂದ ಸೀಬೆ, ದಾಳಿಂಬೆ, ದ್ರಾಕ್ಷಿ ಜೊತೆಗೆ ಹೊರಗಿನಿಂದ ಕಿತ್ತಳೆ, ಸೇಬು ಸಹ ತಂದು ಮಾರಾಟ ಮಾಡುತ್ತಿದಾನೆ. ಆದರೆ ನಗರದಲ್ಲಿನ ಹಣ್ಣಿನ ವ್ಯಾಪಾರಿಗಳು ಹಳ್ಳಿ ಕಡೆಯವರು ನಗರದಲ್ಲಿ ಬಂದು ಹಣ್ಣು ಮಾರಾಟ ಮಾಡಬಾರದು ಎಂದು ಬೇದರಿಕೆ ಹಾಕುವುದು ಎಷ್ಟರ ಮಟ್ಟಿಗೆ ಸರಿ.

ಕಡಿಮೆ ಬೆಲೆಗೆ ಮಾರಾಟ ಮಾಡುವುದನ್ನು ಪ್ರಶ್ನಿಸುವ ಅಧಿಕಾರ ಇವರಿಗೆ ನೀಡಿದವರು’ ಎಂದು ಪ್ರಶ್ನಿಸಿದರು.

ಇಡೀ ದೇಶದಲ್ಲಿ ಯಾರು ಎಲ್ಲಿಬೇಕಾದರು ವ್ಯಾಪಾರ ಮಾಡುವ, ಜೀವಿಸುವ ಹಕ್ಕು ಸಂವಿಧಾನ ನೀಡಿದೆ. ಇಂತಹ ನೈತಿ ಪೊಲೀಸ್ಗಿರಿ ಪ್ರಕರಣ ಮರುಕಳಿಸದಂತೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!