Astrology: It is good to be patient

ಫೆ.08: ದಿನ ಭವಿಷ್ಯ: ಈ ರಾಶಿಯವರು ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡಿದರೆ ಒಳಿತು

ಶನಿವಾರ, ಫೆಬ್ರವರಿ 08, 2025, ದೈನಂದಿನ ರಾಶಿ ಭವಿಷ್ಯ.. Astrology

ಮೇಷ: ಹಣದ ವಿಷಯ ಬದಿಗಿಟ್ಟು ಇನ್ನಿತರ ವಿಷಯಗಳ ಕಡೆ ಗಮನಕೊಡಿ, ನಿಮಗೆ ಎಲ್ಲಾ ವಿಷಯ ಗೊತ್ತೆಂಬ ಭ್ರಮೆ ಬೇಡ. ಉದ್ಯೋಗದಲ್ಲಿ ಬಡ್ತಿ, ಮಿತ್ರರಿಂದ ಅಪವಾದ, ವಿವಾಹ ಯೋಗ, ಸಾಲ ಮಾಡುವ ಸಂಭವ, ನಾನಾ ರೀತಿಯ ತೊಂದರೆ.

ವೃಷಭ: ಇಂದು ನಿಮಗೆ ಅತ್ಯುತ್ತಮ ದಿನ, ಯಾವುದೇ ಹಿನ್ನಡೆ ಆಗದಿದ್ದೂ ಅಹಂಕಾರದಿಂದ ಮೆರೆದರೆ ಶಾಸ್ತಿ ಖಚಿತ. ಅಧಿಕಾರ ಪ್ರಾಪ್ತಿ, ಚಂಚಲ ಮನಸ್ಸು, ವಿವೇಚನೆ ಕಳೆದುಕೊಳ್ಳಬೇಡಿ, ಅನಾರೋಗ್ಯ.

ಮಿಥುನ: ಏನೂ ಸಾಧಿಸುತ್ತಿಲ್ಲ ಎಂಬ ಭಾವನೆಯನ್ನು ಬಿಟ್ಟು, ನಿಮ್ಮ ಕೈಲಾಗುವ ಪ್ರಯತ್ನ ಮಾಡಿ ಗುರಿಯೆಡೆಗೆ ಸಾಗಲು ನೋಡಿ. ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಮಾತಾಪಿತರ ಸೇವೆಯಿಂದ ಮನಶಾಂತಿ.

ಕಟಕ: ನಿಮಗೀಗ ಸಂಕಷ್ಟ ಕಾಲ ಮುಗಿಯಿತೆಂದೇ ಭಾವಿಸಿ, ನಿರಾಳತೆಯಿಂದ ಮುಂದಿನ ಕಾರ್ಯಗಳಿಗೆ ಸದಾ ಸಿದ್ದರಾಗಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ, ಪಿತ್ರಾರ್ಜಿತ ಆಸ್ತಿ ವಿವಾದ, ಪ್ರಭಾವಿ ವ್ಯಕ್ತಿಗಳ ಭೇಟಿ.

ಸಿಂಹ: ಅತಿಯಾದ ನಿರೀಕ್ಷೆ ನಿಮ್ಮ ಸಮಸ್ಯೆ ಯಾಗಿರುವುದ ರಿಂದ ಪ್ರಯತ್ನಕ್ಕೆ ತಕ್ಕಂತೆ ಮಾತ್ರ ಫಲ ಸಿಗುವುದು ಎಂಬ ವಿಚಾರ ನೆನಪಿನಲ್ಲಿರಲಿ. ಧನ ನಷ್ಟ, ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ಅಲ್ಪ ಲಾಭ, ಸ್ನೇಹಿತರ ಮಾತಿಗೆ ಗೌರವ.

ಕನ್ಯಾ: ಏಕಾಗ್ರತೆಯಿಂದ ಕಾರ್ಯನಿರ್ವಹಿಸದಿದ್ದರೆ ತಪ್ಪುಗಳಾಗುವ ಸಾಧ್ಯತೆ ಹೆಚ್ಚು, ಹಾಗಾಗಿ ಮನಸ್ಸನ್ನು ಹದ್ದುಬಸ್ತಿನಲ್ಲಿಡಿ. ಸ್ತ್ರೀಯರಿಗೆ ಮನೆಯ ಜವಾಬ್ದಾರಿ, ಮಕ್ಕಳಿಂದ ನೆಮ್ಮದಿ, ಕಾರ್ಯಕ್ಷೇತ್ರದಲ್ಲಿ ಸಾಧನೆ, ಮನಶಾಂತಿ.

ತುಲಾ: ನಿಮ್ಮ ಸಂತೋಷ-ದು:ಖ ಆತ್ಮೀಯರ ಜೊತೆ ಹಂಚಿಕೊಂಡರೆ ಉತ್ತಮ, ಇಲ್ಲದಿದ್ದರೆ ನೀವೊಬ್ಬರೇ ಕೊರಗಬೇಕಾದೀತು. ಆದಾಯ ಉತ್ತಮ, ಸಾಲ ವಸೂಲಿ ಸಾಧ್ಯತೆ, ಅನಿರೀಕ್ಷಿತ ಖರ್ಚು, ಪುಣ್ಯಕ್ಷೇತ್ರ ದರ್ಶನ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಅನುಕೂಲ ಪರಿಸ್ಥಿತಿಯನ್ನು ನೀವೇ ಸೃಷ್ಟಿಸಲು ಪ್ರಯತ್ನಿಸಿದರೆ ಈ ಸಕಲ ಉತ್ತಮ ಭವಿಷ್ಯ ನಿಮ್ಮದಾಗಲಿದೆ. ಭಾಗ್ಯ ವೃದ್ಧಿ, ಕೋರ್ಟ್ ಕೆಲಸಗಳಲ್ಲಿ ಅಡತಡೆ, ಶತ್ರು ನಾಶ, ಆರ್ಥಿಕ ಪರಿಸ್ಥಿತಿ ಉತ್ತಮ, ಅಧಿಕಾರ-ಪ್ರಾಪ್ತಿ.

ಧನಸ್ಸು: ಸಮಸ್ಯೆಯೊಂದು ಪರಿಹಾರ ಕಾಣುವ ಸಾಧ್ಯತೆ ಹೆಚ್ಚಿದೆ, ಹಾಗಾಗಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ಗಮನಿಸಿ. ಸ್ವಂತ ಉದ್ಯಮಿಗಳಿಗೆ ಲಾಭ, ಸ್ತ್ರೀ ಲಾಭ,ಸ್ನೇಹಿತರ ಭೇಟಿ, ಹೆಚ್ಚು ಪರಿಶ್ರಮ ಅಲ್ಪ ಗಳಿಕೆ.

ಮಕರ: ನಿಮ್ಮ ಆತ್ಮವಿಶ್ವಾಸವೇ ನಿಮಗೆ ಆನೆಬಲ, ಹಾಗಾಗಿ ಬಂಧುಗಳ ಸಹಕಾರ ದೊರೆಯಲಿದ್ದು ಉತ್ತಮ ಕಾರ್ಯದಲ್ಲಿ ನಿರತರಾಗಿ. ತಾಳ್ಮೆ ಕಳೆದುಕೊಳ್ಳದೆ ಕೆಲಸ ಮಾಡಿ, ಹಿತ ಶತ್ರು ಭಾದೆ, ಅಕಾಲ ಭೋಜನ, ದಾಂಪತ್ಯದಲ್ಲಿ ಕಲಹ.

ಕುಂಭ: ವೃತ್ತಿ ಬದುಕಿನಲ್ಲಿ ಯಶಸ್ಸು ನಿಮ್ಮದಾಗಲಿದೆ, ಮಿತವ್ಯಯದಿಂದ ಇನ್ನು ಕೆಲವು ತಿಂಗಳ ಕಾಲ ನೀವು ಸಾಧಿಸುವುದು ಬಹಳಷ್ಟಿದೆ. ವಾಹನ ಖರೀದಿ, ವಿನಾಕಾರಣ ದ್ವೇಷ, ಕೆಲಸಗಳನ್ನು ಮನಪೂರ್ವಕವಾಗಿ ಮಾಡುವಿರಿ.

ಮೀನ: ಆತ್ಮೀಯರ ಬೆಂಬಲ ನಿಮ್ಮ ಕಾರ್ಯಕ್ಕೆ ಸಿಗಲಿದೆ, ಆರೋಗ್ಯ ಏರುಪೇರಾಗದಂತೆ ನೋಡಿಕೊಂಡರೆ ಏನೂ ಚಿಂತೆಯಾಗದು. ಕುಟುಂಬ ಸೌಖ್ಯ, ಕಾರ್ಯ ವಿಘಾತ, ಋಣಭಾದೆ,ಅಧಿಕ ಖರ್ಚು, ವಿವಾಹ ಯೋಗ, ಮನೆಯಲ್ಲಿ ಶುಭ ಸಮಾರಂಭ.

ರಾಹುಕಾಲ: 09:42 ರಿಂದ 11:10
ಗುಳಿಕಕಾಲ: 06:46 ರಿಂದ 08:14
ಯಮಗಂಡಕಾಲ: 02:06 ರಿಂದ 03:34

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!