Doddaballapura: Science Material Exhibition and Art Exhibition at MSV Public School

Doddaballapura: MSV ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಕಲಾ ಪ್ರದರ್ಶನ

ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಯಾದ MSV ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಮಾದರಿಗಳ ಪ್ರದರ್ಶನವು ಮಕ್ಕಳ ಕ್ರಿಯಾಶೀಲತೆಗೆ ಸಾಕ್ಷಿಯಾಗಿತ್ತು. ವಿಜ್ಞಾನ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ಮಾದರಿಗಳನ್ನು ತಯಾರಿಸಿದ್ದರು.

ಕಲಾ ಶಿಕ್ಷಕರಾದ ಲೋಕೇಶ್ ಬಿ.ಪಿ ಮತ್ತು ದೀಪಾ ಅವರ ಮಾರ್ಗದರ್ಶನದಲ್ಲಿ, ವಿದ್ಯಾರ್ಥಿಗಳ ಕುಂಚದಲ್ಲಿ ಮೂಡಿಬಂದ ವಿವಿಧ ಚಿತ್ತಾರಗಳ ಕಲಾ ಪ್ರದರ್ಶನವನ್ನೂ ಸಹ ಏರ್ಪಡಿಸಿದ್ದು, ಮಕ್ಕಳ ಆಸಕ್ತಿಗೆ ಹಿಡಿದ ಕನ್ನಡಿಯಾಗಿತ್ತು.

5 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಈ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.

ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದ ಪ್ರಾಂಶುಪಾಲರಾದ ರೆಮ್ಯ ಬಿ.ವಿ. “ಮಕ್ಕಳ ಮನಸ್ಸು ಬಹುಬೇಗ ಆಸಕ್ತಿ ಮತ್ತು ಕುತೂಹಲಕ್ಕೆ ಒಳಗಾಗುತ್ತದೆ. ಪಠ್ಯದ ವಿಷಯಗಳು ಎಷ್ಠೇ ಬಾರಿ ಓದಿದರೂ ಸುಲಭವಾಗಿ ಅರ್ಥವಾಗುವುದಿಲ್ಲ ಆದರೆ ಇಂತಹ ಪ್ರದರ್ಶನಗಳು ಸುಲಭ ವಿಷಯ ಗ್ರಹಿಕೆಗೆ ಸಹಕಾರಿಯಾಗುತ್ತದೆ.” ಎಂದು ತಿಳಿಸಿದರು.

ಶಾಲಾ ಅಧ್ಯಕ್ಷ ಎ ಸುಬ್ರಮಣ್ಯ ಮಾತನಾಡಿ, “ವಸ್ತು ಪ್ರದರ್ಶನದ ಹಿಂದೆ ಪೋಷಕರು, ಮಕ್ಕಳು ಹಾಗೂ ಶಿಕ್ಷಕರ ಆಸಕ್ತಿ ಇದೆ ಮತ್ತು ಈ ವಸ್ತು ಪ್ರದರ್ಶನ ಶಿಕ್ಷಣದ ಒಂದು ಭಾಗವಾಗಿ ರೂಪುಗೊಂಡಿದೆ” ಎಂದರು.

ಈ ವೇಳೆ ಶಾಲೆಯ ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ ಹಾಗೂ ಶಿಕ್ಷಕ ವೃಂದ ಪಾಲ್ಗೊಂಡಿದ್ದರು.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದ ರೌಡಿಶೀಟರ್‌ನ ಬರ್ಬರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ಮುನಿರಾಜು (24 ವರ್ಷ), ರಾಜೇಶ್ (21 ವರ್ಷ), ಯತೀಶ್ ಗೌಡ (26 ವರ್ಷ), ವಿನಯ್ ಕುರ್ಮಾ (25 ವರ್ಷ) ಹಾಗೂ

[ccc_my_favorite_select_button post_id="103919"]
Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಆಲಹಳ್ಳಿ ಮೇಲ್ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿದ್ಯಾನಗರ ನಿವಾಸಿ 55 ವರ್ಷದ

[ccc_my_favorite_select_button post_id="103988"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!