Doctor service is mandatory from 9 am to 4 pm

9ರಿಂದ 4 ಗಂಟೆವರೆಗೆ ವೈದ್ಯರ ಸೇವೆ ಕಡ್ಡಾಯ

ಬೆಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು (Doctor service) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟಿಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ ಸ್ಪಷ್ಟಪಡಿಸಿದರು.

ಪ್ರಶೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.

9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ 4 ಗಂಟೆವರೆಗೂ ಸರಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ.

ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು ಒಂದು ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ ತಡವಾಗಿ ಬರುತ್ತಾರೆಂಬ ಆರೋಪ ಕೇಳಿಬರುತ್ತಿದೆ.

ರಾಜಕೀಯ

ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ಬಿ.ವೈ.ವಿಜಯೇಂದ್ರ

ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ

[ccc_my_favorite_select_button post_id="104018"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ಘಾಟಿ ಬಳಿ ಅಪಘಾತ.. ಮೊಪೆಡ್ ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿ ಕಾರು ಮತ್ತು ಮೊಪೆಡ್ ನಡುವೆ ಡಿಕ್ಕಿ (Accident) ಸಂಭವಿಸಿ, ಮೊಪೆಡ್ ಸವಾರ ಗಾಯಗೊಂಡಿದ್ದಾನೆ. ಘಾಟಿ ಕ್ಷೇತ್ರದ ಸುಂಕ ವಸೂಲಿ ಕೇಂದ್ರದ ಬಳಿ

[ccc_my_favorite_select_button post_id="104015"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!