There is a possibility of some sudden expenses.

ದಿನ ಭವಿಷ್ಯ: ಮಾ.26: ಈ ರಾಶಿಯವರಿಗೆ ಪಿತ್ರಾರ್ಜಿತ ಆಸ್ತಿ ದೊರಕುವ ಸಾಧ್ಯತೆ

ಬುಧವಾರ, ಮಾರ್ಚ್ 26, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ. ಬೆಳ್ಳಗೆ ಇರುವು ದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯುವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ದಿನನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವು ದರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುತ್ತದೆ, ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿರಾಶಾದಾಯಕ ನಡವಳಿಕೆ ಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವು ದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿ ದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. (ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ, ಎಲ್ಲರಿಗೂ ಅಸುಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ದೂರ ಸಂಚಾರದಿಂದ ದೇಹಾ ಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವ ರಣ.ಅನುಕೂಲ. ವಿದ್ಯಾರ್ಥಿಗಳಿಗೆ ವಿದ್ಯಾಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರ ದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥ ನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ವಾದ ವಿವಾದಗಳಿಗೆ ಕಾರಣರಾಗದಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಬಾಯಿಸಬಲ್ಲಿರಿ. ಪಿತ್ರಾರ್ಜಿತ
ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ರಾಜಕೀಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka)

[ccc_my_favorite_select_button post_id="105683"]
ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕೆಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="105658"]
ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ

[ccc_my_favorite_select_button post_id="105676"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಧುರೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 35-40 ವರ್ಷದ ಅಪರಿಚಿತ ಶವ ಇದಾಗಿದ್ದು, ಮೂರು ದಿನಗಳ ಹಿಂದೆ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇಂದು ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್

[ccc_my_favorite_select_button post_id="105685"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!