Devara Dasimayya Jayanti in Devarajnagar

ದೇವರಾಜನಗರದಲ್ಲಿ ದೇವರ ದಾಸಿಮಯ್ಯ ಜಯಂತಿ

ದೊಡ್ಡಬಳ್ಳಾಪುರ (Doddaballapura): ಇಲ್ಲಿನ ದೇವರಾಜ ನಗರದಲ್ಲಿ ಬುಧವಾರ ಆದ್ಯ ವಚನಕಾರ, ನೇಕಾರ ಸಂತ ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ದೇವಾಂಗ ಕುಲಗುರು ಶ್ರೀ ದೇವಲ ಮಹರ್ಷಿ ಹಾಗೂ ಆದ್ಯವಚನಕಾರ ದೇವರ ದಾಸಿಮಯ್ಯ ಭಾವಚಿತ್ರಗಳನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಅರವಂಟಿಕೆಯನ್ನು ಏರ್ಪಡಿಸಿ, ಪಾನಕ, ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಯಿತು.

ದೇವರ ದಾಸಿಮಯ್ಯ ಅವರ ವಚನಗಳ ಪ್ರಸ್ತುತತೆ ಕುರಿತು ಬೆಂ.ಗ್ರಾ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಕೆ.ಆರ್.ರವಿಕಿರಣ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ದೇವರಾಜನಗರದ ನೇಕಾರ ಸಮುದಾಯಗಳ ಮುಖಂಡರಾದ ಮಂಜುನಾಥ್, ಶಿವಕುಮಾರ್, ಗಂಗಾಧರ್‌, ಕೆ.ಟಿ.ವೆಂಕಟಾಚಲಯ್ಯ, ದೇವಾಂಗ ಮಂಡಲಿ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ದೇವಾಂಗ ಮಂಡಲಿಯ ಉಪಾಧ್ಯಕ್ಷರಾದ ಗೋಪಾಲ್, ಬಿ.ಜಿ.ಅಮರನಾಥ್, ಬಿ.ಜಿ.ಶ್ರೀನಿವಾಸ್, ಸಹಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಅಖಿಲೇಶ್, ಯುವ ಮುಖಂಡರಾದ ಮಧು ಬೇಗಲಿ, ಲೋಕೇಶ್, ನಾರಾಯಣ್ ಸೇರಿದಂತೆ ವಿವಿಧ ನೇಕಾರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕುಚ್ಚಪ್ಪನ ಪೇಟೆ

ದೊಡ್ಡಬಳ್ಳಾಪುರ ನಗರದ ಕುಚ್ಚಪ್ಪನ ಪೇಟೆಯಲ್ಲಿ ದೇವರ ದಾಸಿಮಯ್ಯ ಸೇವಾ ಸಮಿತಿ ವತಿಯಿಂದ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇವರ ದಾಸಿಮಯ್ಯ ಅವರ ಬದುಕು ಹಾಗೂ ಸಾಹಿತ್ಯ ಕುರಿತು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ಮಾತನಾಡಿ, ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ವಚನದಲ್ಲಿ ಬದುಕಿನ ಮೌಲ್ಯಗಳಿವೆ. ಸದಾ ಕಾಯಕದಲ್ಲಿಯೇ ನಿರತರಾಗಿದ್ದ ಅವರ ವಚನಗಳಲ್ಲಿ, ಕಾಯಕದ ಮಹತ್ವ ಅಡಗಿದ್ದು, ಅವರ ವಚನಗಳು ಹಲವಾರು ವಚನಕಾರರಿಗೆ ತತ್ವಜ್ಞಾನಿಗಳಿಗೆ ಸ್ಪೂರ್ತಿಯಾಗಿದೆ. ಈ ದಿಸೆಯಲ್ಲಿ ದಾಸಿಮಯ್ಯ ಅವರ ಬಗ್ಗೆ ಸಂಶೋಧನಾತ್ಮಕ ಪ್ರಬಂಧಗಳು ಹೊರಬರಬೇಕಿದೆ. ದಾಸಿಮಯ್ಯ ಅವರ ಜೀವನಗಾಥೆ ಹಾಗೂ ವಚನಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಎಸ್.ವತ್ಸಲಾ, ಮಾಜಿ ಸದಸ್ಯ ಪಿ.ಸಿ.ಲಕ್ಷ್ಮೀನಾರಾಯಣ್, ಟಿ.ಎಂ.ಸಿ. ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್, ದೇವಾಂಗ ಮಂಡಲಿಯ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಯಕ್ಷಗಾನ ಕಲಾವಿದ ಕೆ.ಸಿ.ನಾರಾಯಣ್, ಎಂ.ಎ.ಬಿ.ಎಲ್ ವಿದ್ಯಾಸಂಸ್ಥೆಯ ಸಿಇಓ ಪ್ರಿಯಾಂಕ, ದಾಸಿಮಯ್ಯ ಸೇವಾ ಸಮಿತಿಯ ಕೆ.ಎಸ್.ನರೇಂದ್ರ, ರಮೇಶ್, ಪಂಜಿನಿ ರಾಜು, ಕೆ.ಜಿ.ನಾಗೇಂದ್ರ, ಪುನೀತ್, ದೇವಾಂಗ ಮಂಡಲಿ ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಹುಬ್ಬಳ್ಳಿ ಪ್ರಕರಣದಲ್ಲಿ ಶೂಟ್ ಔಟ್ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಎರಡು ವರ್ಷಗಳಿಂದ ಅನೇಕ ಘಟನೆಗಳು ನಡೆಯುತ್ತಿವೆ. ಇಂತಹ Nikhil Kumaraswamy

[ccc_my_favorite_select_button post_id="105302"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!