Daily story: Wrong answer

ಹರಿತಲೇಖನಿ ದಿನಕ್ಕೊಂದು ಕಥೆ; ತಪ್ಪು ಉತ್ತರ

Daily story; ಕಾಡಿನ ಒಂದು ಮರದ ಮೇಲೆ ಒಂದು ಕೋಗಿಲೆ ವಾಸವಾಗಿತ್ತು. ಅದೇ ಮರದ ಮೇಲೆ ಬೇರೆ ಕೆಲವು ಪಕ್ಷಿಗಳು ವಾಸವಾಗಿದ್ದವು, ಕೋಗಿಲೆಗೆ ಖುಷಿಯಾದಾಗ ಅದು ಹಾಡುತ್ತಿತ್ತು.

ಇದರಿಂದ ಬೇರೆ ಪಕ್ಷಿಗಳಿಗೆ ಕಿರಿಕಿರಿಯಾಗುತ್ತಿತ್ತು. ಒಂದು ದಿನ ಎಲ್ಲ ಪಕ್ಷಿಗಳು ಸೇರಿ ಅದನ್ನು ಅಲ್ಲಿಂದ ಓಡಿಸಿದವು. ಅದು ಕಾಡಿನ ಹೊರಗೆ ಇರುವ ಒಂದು ಒಣಮರದ ಮೇಲೆ ಹೋಗಿ ಕುಳಿತುಕೊಂಡಿತು.

ಅಷ್ಟರಲ್ಲೇ ಮತ್ತೊಂದು ಕೋಗಿಲೆ ಅಲ್ಲಿಗೆ ಬಂತು. ತನ್ನ ಬಂಧುವೊಂದು ನಿರಾಶೆಯಿಂದ ಕುಳಿತಿರುವುದನ್ನು ಕಂಡು ಅದರ ನಿರಾಶೆಗೆ ಕಾರಣ ಏನೆಂದು ಕೇಳಿತು.

ಅದಕ್ಕೆ ಮೊದಲನೆಯ ಕೋಗಿಲೆ ನಾನು ಕಾಡಿನಲ್ಲಿರುವ ಒಂದು ಮರದ ಮೇಲೆ ವಾಸಿಸುತ್ತಿದ್ದೆ. ನನಗೆ ಖುಷಿಯಾದಾಗ ಹಾಡುತ್ತಿದ್ದೆ. ಒಂದು ದಿನ ಆ ಮರದ ಮೇಲೆ ವಾಸವಾಗಿದ್ದ ಬೇರೆ ಪಕ್ಷಿಗಳು ನೀನೇಕೆ ಹಾಡುವಿ ? ಎಂದು ಕೇಳಿದವು. ಅದಕ್ಕೆ ನಾನು ನನ್ನ ಸಂತೋಷಕ್ಕಾಗಿ ಹಾಡುತ್ತೇನೆ.

ಹಾಡದೇ ನಾನು ಬದುಕಿರಲಾರೆ ಎಂದು ಹೇಳಿದೆ. ಆಗ ಎಲ್ಲ ಪಕ್ಷಿಗಳು ಸೇರಿ ನನ್ನನ್ನು ಅಲ್ಲಿಂದ ಓಡಿಸಿಬಿಟ್ಟವು ಎಂದು ಹೇಳಿತ್ತು . ಆಗ ಎರಡನೆಯ ಕೋಗಿಲೆ ನೀನು ಅವಕ್ಕೆ ತಪ್ಪು ಉತ್ತರ ಕೊಟ್ಟಿರುವೆ.

ಅದಕ್ಕೆ ಹಾಗಾಗಿದೆ ನಿನ್ನ ಉತ್ತರದಿಂದ ಅವು ನೀನೊಬ್ಬ ಸ್ವಾರ್ಥ. ನಿನ್ನ ಮೇಲೆ ನಿನಗೆ ನಿಯತ್ರಣವಿಲ್ಲ ಎಂದು ತಿಳಿದುಬಿಟ್ಟಿವೆ.

ನನಗೂ ಆ ಪಕ್ಷಿಗಳು ಅದೇ ಪ್ರಶ್ನೆಯನ್ನು ಕೇಳಿದ್ದವು. ಅದಕ್ಕೆ ನಾನು ನಾನು ನಿಮ್ಮನ್ನು ಖುಷಿಪಡಿಸುವದಕ್ಕಾಗಿ ಹಾಡುತ್ತೇನೆ ಎಂದು ಹೇಳಿದ್ದೆ.

ಆದ್ದರಿಂದ ನಾನು ಈಗಲೂ ಅವುಗಳ ಜೊತೆಯಲ್ಲಿಯೇ ವಾಸಿಸುತ್ತಿದ್ದೇನೆ ಎಂದು ಹೇಳಿತು. ನಾವು ಆಡುವ ಮಾತು ತುಂಬ ಜಾಣ್ನೆಯಿಂದ ಕೊಡಿರಬೇಕು.

ಆದ್ದರಿಂದಲೇ ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂದು ಹಿರಿಯರು ಹೇಳಿರುವುದು.

ಕೃಪೆ; ಕನ್ನಡ ದೀವಿಗೆ

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!