fair to begin in Somashettyhalli from tomorrow

ನಾಳೆಯಿಂದ ಸೋಮಶೆಟ್ಟಿಹಳ್ಳಿಯಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವ

ಗೌರಿಬಿದನೂರು: ತಾಲೂಕಿನ ಹೊಸೂರು ಹೋಬಳಿಯ ಸೋಮಶೆಟ್ಟಿಹಳ್ಳಿಯಲ್ಲಿ (Somashettyhalli) ನಾಳೆಯಿಂದ ಶ್ರೀ ಲಕ್ಕಮ್ಮ ಶ್ರೀ ಬೀರಲಿಂಗೇಶ್ವರಸ್ವಾಮಿ ದೊಡ್ಡದೇವರ ಜಾತ್ರಾ ಮಹೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಶ್ರೀ ಹಾಲುಮತ ಸಾಮಂತ ಕುರುಬ ಕುಲಬಾಂಧವರ ಕುಲದೇವರಾದ ಶ್ರೀ ಲಕ್ಕಮ್ಮ ಶ್ರೀ ಬೀರಲಿಂಗೇಶ್ವರಸ್ವಾಮಿ ದೊಡ್ಡದೇವರ ಜಾತ್ರೆ ಏ.13 ಮತ್ತು 14 ಎರಡು ದಿನಗಳು ನಡೆಯುತ್ತದೆ.

ಜಾತ್ರಾ ಮಹೋತ್ಸವಕ್ಕೆ ಶ್ರೀ ಹಾಲುಮತ ಸಾಮಂತ ಕುಲಗುರುಗಳಾದ ಶಂಕರ್‌ನಾರಾಯಣ್ ಒಡೆಯರ್ ಚಾಲನೆ ನೀಡಲಿದ್ದಾರೆ.

ಜಾತ್ರಾ ಮಹೋತ್ಸವದ ಅಂಗವಾಗಿ ಏ.13 ರಂದು “ನಾಗರ ಪೂಜೆ, ಗಂಗೆ ಪೂಜೆ, ದೇವಾಲಯ ಪ್ರವೇಶ ” ಬೀಗರ ದೇವರ ಎದುರುಗೊಳಿಸುವುದು ಹಾಗೂ ರಾತ್ರಿ ಕಲಾತಂಡಗಳೊಂದಿಗೆ ದೇವರುಗಳ ವಿಜೃಂಬಣೆಯ ಮೆರವಣಿಗೆ ನಡೆಸಲಾಗುತ್ತಿದೆ.

ಏ.14 ರಂದು ಜಲಧಿ ಪೂಜೆ (101 ಎಡೆ ಪೂಜೆ) ಮತ್ತು ಗೊರವರಿಂದ ದೇವರುಗಳಿಗೆ ಹೊಗಳಿಕೆ, ನಂತರ ಗೊರವರಿಗೆ ಹಾಲುಣಿಸುವುದು, ವೀರಗಾಸೆಯವರಿಂದ ಕುಣಿತ, ವಸ್ತ್ರ ವಿತರಣೆ, ಪ್ರಸಾದ ವಿನಿಯೋಗ ಆಯೋಜಿಸಲಾಗಿದೆ‌.

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="105758"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!