ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ:
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ
ನಿಗಮ ನಿಯಮಿತ ವತಿಯಿಂದ ೨೦೨೦೨೧ನೇ ಸಾಲಿನಲ್ಲಿ ಮಡಿವಾಳ
ಸಮಾಜಕ್ಕೆ ಸೇರಿದ ಅಗಸ, ಚಕಲ,
ಧೋಬಿ, ಮಡಿವಾಳ, ಮನ್ನನ್, ಪರಿತ್,
ರಾಜಕ, ಸಕಲ, ವನ್ನನ್, ವೆಲ್ಲುತೇಡನ್,
ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ,
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ
ಉದ್ಯೋಗ ಸಾಲ ಯೋಜನೆ, ಸ್ವ
ಸಹಾಯ ಗುಂಪುಗಳ ಮೂಲಕ ಸಾಲ
ಮತ್ತು ಸಹಾಯಧನ, ಅರಿವು ಶೈಕ್ಷಣಿಕ
ಸಾಲ ಯೋಜನೆ ಹಾಗೂ ಗಂಗಾ
ಕಲ್ಯಾಣ ನೀರಾವರಿ ಯೋಜನೆಯಡಿ ಸಾಲ
ಮತ್ತು ಸಹಾಯಧನದ ಸೌಲಭ್ಯ ಪಡೆಯಲು
ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯ
ಪಡೆಯಲು ಇಚ್ಛಿಸುವ ಮಡಿವಾಳ ಸಮಾಜದವರು ಅರ್ಜಿ
ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ
ನಿಗಮದ ವೆಬ್ಸೈಟ್ನಲ್ಲಿ
ಪಡೆದು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ
ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ
ದಾಖಲಾತಿಗಳು ಹಾಗೂ ಗಂಗಾ ಕಲ್ಯಾಣ
ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು
ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು
ಸಣ್ಣ ರೈತರ ಪ್ರಮಾಣ ಪತ್ರಗಳನ್ನು
ನಿಗಮದ ವೆಬ್ಸೈಟ್ www.karnataka.gov.in/dbcdc ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಸಾಧ್ಯವಾಗದೆ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು
ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ
ವ್ಯವಸ್ಥಾಪಕರ ಕಛೇರಿಗೆ 2020ರ ಆಗಸ್ಟ್
03 ರೊಳಗೆ ಸಲ್ಲಿಸುವುದು. ಹೆಚ್ಚಿನ
ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ:
 080-23536007  ಅನ್ನು
ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಕರಾದ
ಎನ್. ಸುಜಾತ ಅವರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

 ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ
ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ
ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್,
ಬಜಂತ್ರಿ, ಬಂಡಾರಿ, ಚೌರಿಯ, ಹಡಪದ,
ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್,
ಮಹಾಲೆ, ಮಂಗಳ, ಮೇಲಗಾರ, ನಾಡಿಗ,
ನಾಪಿತ, ನವಲಿಗ್, ನಾವಿ, ನಯನಜ
ಕ್ಷತಿಯ, ನ್ಹಾನಿ, ವಾಜಾಂತ್ರಿ, ಸವಿತ,
ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ
ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ
ವೃತ್ತಿದಾರರ ಸಾಲ ಯೋಜನೆ ಮತ್ತು
ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ  ಸಾಲ
ಮತ್ತು ಸಹಾಯಧನದ ಸೌಲಭ್ಯ ಪಡೆಯಲು
ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯ
ಪಡೆಯಲು ಇಚ್ಛಿಸುವ ಸವಿತಾ ಸಮಾಜದವರು ಅರ್ಜಿ
ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ
ನಿಗಮದ ವೆಬ್ಸೈಟ್ನಲ್ಲಿ
ಪಡೆದು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ
ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ಇತರೆ ದಾಖಲಾತಿಗಳನ್ನು
ನಿಗಮದ ವೆಬ್ಸೈಟ್  ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಸಾಧ್ಯವಾಗದೆ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು
ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ
ವ್ಯವಸ್ಥಾಪಕರ ಕಛೇರಿಗೆ  2020ರ
ಆಗಸ್ಟ್ 03 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ:
080-23536007
 ಅನ್ನು ಸಂಪರ್ಕಿಸಬಹುದು
ಎಂದು ಜಿಲ್ಲಾ ವ್ಯವಸ್ಥಾಕರಾದ ಎನ್.
ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರI Accident

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರI Accident

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!