ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ:
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ
ನಿಗಮ ನಿಯಮಿತ ವತಿಯಿಂದ ೨೦೨೦೨೧ನೇ ಸಾಲಿನಲ್ಲಿ ಮಡಿವಾಳ
ಸಮಾಜಕ್ಕೆ ಸೇರಿದ ಅಗಸ, ಚಕಲ,
ಧೋಬಿ, ಮಡಿವಾಳ, ಮನ್ನನ್, ಪರಿತ್,
ರಾಜಕ, ಸಕಲ, ವನ್ನನ್, ವೆಲ್ಲುತೇಡನ್,
ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ,
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ
ಉದ್ಯೋಗ ಸಾಲ ಯೋಜನೆ, ಸ್ವ
ಸಹಾಯ ಗುಂಪುಗಳ ಮೂಲಕ ಸಾಲ
ಮತ್ತು ಸಹಾಯಧನ, ಅರಿವು ಶೈಕ್ಷಣಿಕ
ಸಾಲ ಯೋಜನೆ ಹಾಗೂ ಗಂಗಾ
ಕಲ್ಯಾಣ ನೀರಾವರಿ ಯೋಜನೆಯಡಿ ಸಾಲ
ಮತ್ತು ಸಹಾಯಧನದ ಸೌಲಭ್ಯ ಪಡೆಯಲು
ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯ
ಪಡೆಯಲು ಇಚ್ಛಿಸುವ ಮಡಿವಾಳ ಸಮಾಜದವರು ಅರ್ಜಿ
ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ
ನಿಗಮದ ವೆಬ್ಸೈಟ್ನಲ್ಲಿ
ಪಡೆದು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ
ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ
ದಾಖಲಾತಿಗಳು ಹಾಗೂ ಗಂಗಾ ಕಲ್ಯಾಣ
ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು
ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು
ಸಣ್ಣ ರೈತರ ಪ್ರಮಾಣ ಪತ್ರಗಳನ್ನು
ನಿಗಮದ ವೆಬ್ಸೈಟ್ www.karnataka.gov.in/dbcdc ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಸಾಧ್ಯವಾಗದೆ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು
ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ
ವ್ಯವಸ್ಥಾಪಕರ ಕಛೇರಿಗೆ 2020ರ ಆಗಸ್ಟ್
03 ರೊಳಗೆ ಸಲ್ಲಿಸುವುದು. ಹೆಚ್ಚಿನ
ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ:
 080-23536007  ಅನ್ನು
ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಕರಾದ
ಎನ್. ಸುಜಾತ ಅವರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

 ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ
ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ
ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್,
ಬಜಂತ್ರಿ, ಬಂಡಾರಿ, ಚೌರಿಯ, ಹಡಪದ,
ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್,
ಮಹಾಲೆ, ಮಂಗಳ, ಮೇಲಗಾರ, ನಾಡಿಗ,
ನಾಪಿತ, ನವಲಿಗ್, ನಾವಿ, ನಯನಜ
ಕ್ಷತಿಯ, ನ್ಹಾನಿ, ವಾಜಾಂತ್ರಿ, ಸವಿತ,
ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ
ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ
ವೃತ್ತಿದಾರರ ಸಾಲ ಯೋಜನೆ ಮತ್ತು
ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ  ಸಾಲ
ಮತ್ತು ಸಹಾಯಧನದ ಸೌಲಭ್ಯ ಪಡೆಯಲು
ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯ
ಪಡೆಯಲು ಇಚ್ಛಿಸುವ ಸವಿತಾ ಸಮಾಜದವರು ಅರ್ಜಿ
ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ
ನಿಗಮದ ವೆಬ್ಸೈಟ್ನಲ್ಲಿ
ಪಡೆದು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ
ಪ್ರಮಾಣ ಪತ್ರ, ಆಧಾರ್ ಕಾರ್ಡ್
ಮತ್ತು ಫೋಟೋವನ್ನು ಮತ್ತು ಇತರೆ ದಾಖಲಾತಿಗಳನ್ನು
ನಿಗಮದ ವೆಬ್ಸೈಟ್  ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು
ಸಾಧ್ಯವಾಗದೆ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು
ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ
ವ್ಯವಸ್ಥಾಪಕರ ಕಛೇರಿಗೆ  2020ರ
ಆಗಸ್ಟ್ 03 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ:
080-23536007
 ಅನ್ನು ಸಂಪರ್ಕಿಸಬಹುದು
ಎಂದು ಜಿಲ್ಲಾ ವ್ಯವಸ್ಥಾಕರಾದ ಎನ್.
ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

Budget 2025: ಜನರ ಮೇಲೆ ಆರ್ಥಿಕ ಹೊರೆ ಹೇರುವ ಜನ ವಿರೋಧಿ ಬಜೆಟ್ – ನಾಗೇಶ್

Budget 2025: ಜನರ ಮೇಲೆ ಆರ್ಥಿಕ ಹೊರೆ ಹೇರುವ ಜನ ವಿರೋಧಿ ಬಜೆಟ್

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 25-26 ರ ಬಜೆಟ್ ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನ ವಿರೋಧಿ ನಿರಾಶಾದಾಯಕ ಬಜೆಟ್ ಎಂದು ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಆರೋಪಿಸಿದ್ದಾರೆ.

[ccc_my_favorite_select_button post_id="103831"]
Budget 2025: ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಕ್ಕಿದ್ದೇನು..?

Budget 2025: ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಕ್ಕಿದ್ದೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು 2025-26ನೇ ಸಾಲಿನ ಬಜೆಟ್ (Budget 2025) ಮಂಡಿಸಿದ್ದಾರೆ. ಈ ಕುರಿತು ಆಡಳಿತ ಪಕ್ಷದವರು ಸಿಎಂ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ಅನ್ನು ಸೂಪರ್ ಎಂದರೆ, ವಿರೋಧ ಪಕ್ಷದವರು

[ccc_my_favorite_select_button post_id="103835"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಶಹಬ್ಬಾಶ್ ಹುಡುಗ್ರಾ! ಡಿಸಿಎಂ ಡಿಕೆ ಶಿವಕುಮಾರ್

ಶಹಬ್ಬಾಶ್ ಹುಡುಗ್ರಾ! ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು; ಇಂದು ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ (CHAMPIONS TROPHY) ಪಂದ್ಯಾವಳಿಯಲ್ಲಿ ಕಿಂಗ್‌ ಕೊಹ್ಲಿ ಆಕರ್ಷಕ ಶತಕ, ಶ್ರೇಯಸ್‌ ಫಿಫ್ಟಿ ಆಟದಿಂದ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ

[ccc_my_favorite_select_button post_id="103222"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ ಸಿಬ್ಬಂದಿ..!

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ ಸಿಬ್ಬಂದಿ..!

ಬೆಳಗಾವಿ: ಕೆಎಸ್‌ಆರ್‌ಟಿಸಿ (KSRTC) ಬಸ್ ಮೆಕ್ಯಾನಿಕ್ ಒಬ್ಬರು ಬಸ್ ನಲ್ಲೇ ನೇಣಿಗೆ ಶರಣಾಗಿರುವ (Suicide) ಘಟನೆ ಬೆಳಗಾವಿ ಡಿಪೋ 1ರಲ್ಲಿ ನಡೆದಿದೆ. ಹಳೇ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57 ವರ್ಷ) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ವಾಶಿಂಗ್

[ccc_my_favorite_select_button post_id="103856"]
ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಅಪಘಾತಗಳು.. ಇಂದು ಸತತ ಮೂರನೇ ಅಪಘಾತ..!

ದೊಡ್ಡಬಳ್ಳಾಪುರದಲ್ಲಿ ಮಿತಿ ಮೀರಿದ ಅಪಘಾತಗಳು.. ಇಂದು ಸತತ ಮೂರನೇ ಅಪಘಾತ..!

ದೊಡ್ಡಬಳ್ಳಾಪುರ (Doddaballapura); ತಾಲೂಕಿನಲ್ಲಿ ಅಪಘಾತಗಳ (Accident) ಸರಣಿ ಮುಂದುವರೆದಿದ್ದು, ಇಂದು ಒಂದೇ ದಿನ ಮೂರು ಅಪಘಾತಗಳು ಸಂಭವಿಸಿವೆ. ಇಂದು ಬೆಳಗ್ಗಿನ ಜಾವ ನಾರನಹಳ್ಳಿ ಗೇಟ್ ಟ್ರಾಕ್ಟರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು

[ccc_my_favorite_select_button post_id="103722"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!