ಭೂಮಿಯ ಮೇಲೆ ವನ್ಯಜೀವಿಗಳು ನಶಿಸಿದರೆ ಮಾನವ ಜನಾಂಗದ ನಾಶ: ಲೋಹಿತ್.ವೈ.ಟಿ

Channel Gowda
Hukukudi trust

ದೊಡ್ಡಬಳ್ಳಾಪುರ: ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ, ಜಿ ಕೆ ವಿ ಕೆ ಹಾಗು ನವೋದಯ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ತಾಲೂಕಿನ ಮೆಳೇಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ರಾಷ್ಟ್ರೀಯ ವನ್ಯಜೀವಿ ಸಪ್ತಾಹ’ ಆಚರಿಸಲಾಯಿತು.

hulukudi maharathotsava
Aravind, BLN Swamy, Lingapura

ಅಕ್ಟೋಬರ್ 2 ರಿಂದ 8 ರ ವರೆಗೂ ನಡೆಯುವ ಈ ಸಪ್ತಾಹವನ್ನು ಶಾಲಾ ಮಕ್ಕಳಿಗೆ ವನ್ಯಜೀವಿಗಳ ಕುರಿತು ಅರಿವು ಮತ್ತು ರಸಪ್ರೆಶ್ನೆ ಕಾರ್ಯಕ್ರಮವನ್ನು ಆಚರಿಸುವುದರ ಮೂಲಕ ಆಚರಿಸಲಾಯಿತು ಮತ್ತು ಸಸಿ ನೆಡುವುದರ ಮೂಲಕ ಉದ್ಘಾಟಿಸಲಾಯಿತು.

ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನಾಧಿಕಾರಿ ಲೋಹಿತ್.ವೈ.ಟಿ ಮಾತನಾಡಿ, ಹುಲಿ, ಆನೆಗಳನ್ನಷ್ಟೆ ವನ್ಯಜೀವಿಗಳೆಂದು ಪರಿಗಣಿಸಿದರೆ ಸಾಲದು, ಸಾಕು ಪ್ರಾಣಿಗಳನ್ನೂರತುಪಡಿಸಿ ನಮ್ಮ ಸುತ್ತಮುತ್ತಲಿನ ಪಕ್ಷಿಗಳು, ಕೀಟಗಳು, ಜೇಡಗಳು, ಸರೀಸೃಪಗಳು, ಜಲಚರಗಳು ಹಾಗೂ ಇತರೆ ಜೀವಿಗಳೆಲ್ಲವೂ ವನ್ಯಜೀವಿಗಳೆ ಮತ್ತು ಕೃಷಿಯನ್ನೊರೆತು ಪಡಿಸಿದ ಎಲ್ಲಾ ಸಸ್ಯವರ್ಗವೂ ವನ್ಯಜೀವಿಗಳೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

Hulukudi mahajathre
Aravind, BLN Swamy, Lingapura

ಕಳೆದ 50 ವರ್ಷಗಳಲ್ಲಿ ಶೇ 70 ಪ್ರತಿಷ್ಠಿತ ಕಶೇರುಕಗಳ ನಾಶ, 75 ಪ್ರತಿಷಿತ ಕೀಟಗಳ ನಾಶ ಮತ್ತು 98 ಪ್ರತಿಷಿತ ರಣಹದ್ದುಗಳ ನಾಶವಾಗಿದೆ. ಭೂಮಿಯ ಮೇಲೆ ವನ್ಯಜೀವಿಗಳು ನಶಿಸಿದರೆ ಮಾನವ ಜನಾಂಗವು ನಶಿಸುತ್ತದೆ ಎಂದು ಎಚ್ಚರಿಸಿದರು.

ಅರಣ್ಯ ಇಲಾಖೆಯ ಸುಭಾಷ್ ಮಾತನಾಡಿ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ವನ್ಯಜೀವಿಗಳನ್ನು ರಕ್ಷಿಸಲಾಗುವುದು ಹಾಗು ಅವುಗಳಿಗೆ ತೊಂದರೆ ನೀಡುವುದು ಕಾನೂನಿನ ಪ್ರಕಾರ ಅಪರಾಧ ಎಂದು ತಿಳಿಸಿದರು.

ಮುಖ್ಯಶಿಕ್ಷಕ ಚಿದಾನಂದ ಐಹೊಳೆ ಮಾತನಾಡಿ, ಮಕ್ಕಳು ವಯಸ್ಸಿನಿಂದಲೆ ಪರಿಸರ ಹಾಗೂ ವನ್ಯಜೀವಿಗಳ ಕುರಿತು ಆಸಕ್ತಿ ಮೂಡಿಸಿಕೊಳ್ಳಬೇಕು ಮತ್ತು ಸಂರಕ್ಷಣೆ ಕಾರ್ಯದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಜಿ.ಕೆ.ವಿ.ಕೆ ಯ ವಿದ್ಯಾರ್ಥಿಗಳು ಶಾಲಾಮಕ್ಕಳಿಗೆ ವನ್ಯಜೀವಿಗಳ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿದರು ಮತ್ತು ಪಕ್ಷಿ ಕೈಪಿಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೆಳೇಕೋಟೆ ಗ್ರಾಮ ಪಂಚಾಯತಿ ಸದಸ್ಯರಾದ ನಂಜೇಗೌಡ, ಹೈದರಾಲಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷನಂದೀಶ್, ನವೋದಯ ಚಾರಿಟೆಬಲ್ ಟ್ರಸ್ಟ್‌ನ ಜನಾರ್ಧನ.ಆರ್, ಜಿ.ಕೆ.ವಿ.ಕೆ ವಿದ್ಯಾರ್ಥಿ ಸಂಚಾಲಕಿ ಪೂಜಾ ರೆಡ್ಡಿ ಹಾಗು ಸಹಪಾಠಿಗಳು, ಶಾಲಾ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ದಂಡಪಿಂಡಗಳಿಂದ ದೆಹಲಿ ಯಾತ್ರೆ; ಯತ್ನಾಳ್ ಬಣವನ್ನ ಹಿಗ್ಗಾಮುಗ್ಗಾ ಬೈಯ್ದ ರೇಣುಕಾಚಾರ್ಯ

ದಂಡಪಿಂಡಗಳಿಂದ ದೆಹಲಿ ಯಾತ್ರೆ; ಯತ್ನಾಳ್ ಬಣವನ್ನ ಹಿಗ್ಗಾಮುಗ್ಗಾ ಬೈಯ್ದ ರೇಣುಕಾಚಾರ್ಯ

ಮಾಧ್ಯಮದಲ್ಲಿ ಸ್ಟೋರಿನ ಪ್ಲಾಂಟ್ ಮಾಡಿಸ್ತಾರೆ, ನಡ್ಡಾ ಭೇಟಿ ಯಾದೆವು, ಆದ್ರೆ ಅವರು ಯಾವುದೇ ಫೋಟೋ ಬೇಡ ಎಂದರು ಎನ್ನುತ್ತಾರೆ. ಅವರು ಯಾರನ್ನೂ ಭೇಟಿಯೇ ಆಗಿಲ್ಲ ಎಂದರು. ಈ ಆಟಗಳನ್ನು ಬಿಡಲಿಲ್ಲ ಅಂದರೆ ಈ ರಾಜ್ಯದ

[ccc_my_favorite_select_button post_id="102289"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!