ಕನ್ನಡ ಶಾಲೆಗಳಲ್ಲಿ ಕನ್ನಡ ಕಲಿಯುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಅಗತ್ಯ ನೆರವು ನೀಡುವುದು ಎಲ್ಲರ ಕರ್ತವ್ಯವಾಗಲಿ

Channel Gowda
Hukukudi trust

ದೊಡ್ಡಬಳ್ಳಾಪುರ: ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಅಗತ್ಯವಾದ ಉತ್ತೇಜನ ನೀಡುವುದು ಎಲ್ಲಾ ಕನ್ನಡಿಗರ ಕರ್ತವ್ಯವಾಗಬೇಕು. ಹೀಗಾಗಿ ನನ್ನ ಹುಟ್ಟುಹಬ್ಬವನ್ನು ಕನ್ನಡ ಕಲಿಯುತ್ತಿರುವ ಮಕ್ಕಳಿಗೆ ಅಗತ್ಯ ಕಲಿಕಾ ಸಾಮಗ್ರಿಗಳನ್ನು ನೀಡುವ ಮೂಲಕ ಅವರ ಕನ್ನಡ ಕಲಿಕೆಗೆ ಉತ್ತೇಜನ ನೀಡುತ್ತಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್‌ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ತಿಳಿಸಿದರು.

hulukudi maharathotsava
Aravind, BLN Swamy, Lingapura

ಕರವೇ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ತಾಲೂಕು ಘಟಕ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಅವರ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ತಾಲೂಕಿನ ಕೋಡಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಕಲಿಯುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಬ್ಯಾಗ್, ಪುಸ್ತಕಗಳು ಸೇರಿದಂತೆ ಅಗತ್ಯ ಕಲಿಕಾ ಸಾಮಾಗ್ರಿಗಳ ವಿತರಣೆ ಕಾರ್‍ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ನಮಗೆ ಕನ್ನಡ ಬರುವುದಿಲ್ಲ ಎನ್ನುವುದೇ ಪ್ಯಾಷನ್ ಆಗಿ ಹೋಗಿದೆ. ಈ ಮೂಲಕ ನಮ್ಮ ತಾಯಿ ಭಾಷೆಯನ್ನೆ ತೆಗಳುವುದು ಹೆಮ್ಮ ಎಂದು ಕೊಳ್ಳುತ್ತಿರುವ ಕನ್ನಡಿಗರು ಈ ಮೂಲಕ ನಮ್ಮ ತಾಯಿಯನ್ನೆ ತೆಗಳುವ ಮೂಲಕ ನಾಚಿಕೆಗೇಡು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಯಬೇಕಾಗಿದೆ. ಕನ್ನಡ ಭಾಷೆಗೆ ಇರುವ ಶಕ್ತಿಯನ್ನು ನಾವು ಮೊದಲು ತಿಳಿದುಕೊಳ್ಳದ ಹೊರತು ನಾವು ಕನ್ನಡವನ್ನು ಉಳಿಸಿ ಬೆಳಸುವುದು ಅಸಾಧ್ಯದ ಮಾತಾಗಿದೆ. ಇಂತಹ ಕಾರ್‍ಯವನ್ನು ಪ್ರಾಥಮಿಕ ಶಿಕ್ಷಣದ ಹಂತದಿಂದಲೆ ಶಿಕ್ಷಕರು ಮಕ್ಕಳಿಗೆ ತುಂಬುವ ಬಹು ದೊಡ್ಡ ಜವಾಬ್ದಾರಿ ಅವರ ಮೇಲಿದೆ ಎಂದರು. 

Hulukudi mahajathre
Aravind, BLN Swamy, Lingapura

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಶ್ರಮಿಕ ವರ್ಗದ ಮಕ್ಕಳು ಮಾತ್ರ ಕನ್ನಡವನ್ನು ಉಳಿಸುವ ಕಾರ್‍ಯವನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡಿರುವ ಶ್ರಮಿಕ ವರ್ಗದ ಮಕ್ಕಳ ಕನ್ನಡ ಕಲಿಕೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಕರವೇ ಕಾರ್‍ಯ ಶ್ಲಾಘನೀಯ ಎಂದರು.  

ಹಮಾಮ್ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಕೋಡಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಬ್ಯಾಗ್, ಪುಸ್ತಕಗಳು ಸೇರಿದಂತೆ ಅಗತ್ಯ ಕಲಿಕಾ ಸಾಮಾಗ್ರಿಗಳನ್ನು ನೀಡಲಾಯಿತು. ಇದರೊಂದಿಗೆ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಕಾರ್‍ಯಕ್ರಮದಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. 

ಈ ವೇಳೆ ವಿಎಸ್‌ಎಸ್‌ಎನ್ ಅಧ್ಯಕ್ಷ ಆಂಜಿನಪ್ಪ, ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣಪ್ಪ, ಕರವೇ ತಾಲೂಕು ಅಧ್ಯಕ್ಷ ಎಚ್.ಎಸ್.ವೆಂಕಟೇಶ್, ವಕೀಲರಾದ   ಅನಂದ್‌ಕುಮಾರ್, ಬಿಜೆಪಿ ಮುಖಂಡ ವಿಶ್ವಾಸ್‌ಗೌಡ, ನಿವೃತ್ತ ಶಿಕ್ಷಕರಾದ ನಾಗರಾಜು ಮಾತನಾಡಿದರು.

ಕರವೇ ಪದಾಧಿಕಾರಿಗಳಾದ ಎಸ್‌ಎಲ್‌ಎನ್ ವೇಣು, ಸೊಣ್ಣಮಾರನಹಳ್ಳಿ ಆನಂದ್, ಮಂಜುನಾಥ್, ರಾಜಘಟ್ಟ ಮಹೇಶ್, ಜೋಗಹಳ್ಳಿ ಅಮ್ಮು, ಸೂರಿ ಬಾಬು, ಹಮಾಮ್ ಶಾಲೆ ಮು.ಶಿಕ್ಷಕರಾದ ಬಿ.ಎನ್.ಅಂಜನಮೂರ್ತಿ, ಶಾರದಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣ ಶಿವಕುಮಾರ್, ಚೈತ್ರ ಸುರೇಶ್, ಮುಖಂಡ ವಡ್ಡರಹಳ್ಳಿ ಶಂಕರಪ್ಪ ಸೇರಿದಂತೆ  ಗ್ರಾಮದ ಅನೇಕ ಮುಖಂಡರು ಇದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!