ದಿನ ಭವಿಷ್ಯ: ಬುಧವಾರ, ಡಿಸೆಂಬರ್ 29, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಲ್ಲಿ ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ

Channel Gowda
Hukukudi trust

ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

hulukudi maharathotsava
Aravind, BLN Swamy, Lingapura

ವೃಷಭ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

Hulukudi mahajathre
Aravind, BLN Swamy, Lingapura

ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂದಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಕಟಕ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಸಿಂಹ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವುದು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.

ಕನ್ಯಾ: ಶುಭಫಲಗಳು ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.

ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಮಕರ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.

ಕುಂಭ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮೀನ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

ತಿಥಿ: ದಶಮಿ 

ನಕ್ಷತ್ರ: ಸ್ವಾತಿ ನಕ್ಷತ್ರ 

ರಾಹುಕಾಲ: 12:26 ರಿಂದ 01:51

ಗುಳಿಕಕಾಲ: 11:00 ರಿಂದ 12:26

ಯಮಗಂಡಕಾಲ: 08:08 ರಿಂದ 09:34

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!