ಹರಿತಲೇಖನಿ ದಿನಕ್ಕೊಂದು ಕಥೆ: ಜೀವನದಲ್ಲಿ ಸಾಕ್ಷಾತ್ಕಾರವಾಗದಿದ್ದರೆ ಎಲ್ಲಾ ಸಾಧನೆ ವ್ಯರ್ಥವೇ ?

ಎಲ್ಲರನ್ನೂ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ, ಮೊದಲು ಹುಟ್ಟು, ಆನಂತರ ಅಧ್ಯಯನ, ಸಾಧನೆ, ನಂತರ ಸಾವು. ಪುನಃ ಮರುಹುಟ್ಟು ಮತ್ತೆ ಅದೇ ಸಾಧನೆ ಮತ್ತೆ ಸಾವು ! ಇದರಿಂದ ಏನು ಉಪಯೋಗ.

ಒಂದು ಜನ್ಮದಲ್ಲಿ ಬ್ರಹ್ಮಸಾಕ್ಷಾತ್ಕಾರವಾಗದೇ ಇದ್ದರೆ ಆ ಎಲ್ಲಾ ಸಾಧನೆ ವ್ಯರ್ಥವೇ ? ಖಂಡಿತವಾಗಿ ಇಲ್ಲ ಎನ್ನುತ್ತಾನೆ ಕೃಷ್ಣ. ನಮ್ಮ ಜೀವನದಲ್ಲಿ ಗಳಿಸಿದ ಐಹಿಕ ಸಂಪತ್ತು (ಧನ, ಒಡವೆ, ಕೀರ್ತಿ, ಆಸ್ತಿ ಇತ್ಯಾದಿ) ಸತ್ತ ನಂತರ ನಮ್ಮೊಂದಿಗೆ ಬಾರದು ನಿಜ. ಆದರೆ ಅಧ್ಯಾತ್ಮ ಸಾಧನೆ ಹಾಗಲ್ಲ. ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಾಶವಾಗದು.

ಈ ಜನ್ಮದಲ್ಲಿ ಅಧ್ಯಾತ್ಮದ ಒಂದು ಮೆಟ್ಟಿಲನ್ನು ಹತ್ತಿದರೆ ಮುಂದಿನ ಜನ್ಮದಲ್ಲಿ ಹುಟ್ಟುವಾಗಲೇ ನಾವು ಎರಡನೇ ಮೆಟ್ಟಲಲ್ಲಿರುತ್ತೇವೆ. ಹಿಂದಿನ ಜನ್ಮದಲ್ಲಿ ಎಲ್ಲಿ ನಿಂತಿದ್ದೇವೋ ಅಲ್ಲಿಂದ ಮುಂದುವರಿಯುವ ಪರಿಸರದಲ್ಲಿ ನಮ್ಮ ಜನನವಾಗುತ್ತದೆ.

ಸಾಮಾಜಿಕವಾಗಿ ನೀವು ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳು ಜನಿಸುವುದನ್ನು, ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಮಹಾನ್ ಸಾಧನೆ ಮಾಡುವುದನ್ನು ಕಾಣುತ್ತೀರಿ. ಇದು ಅವರು ಹಿಂದಿನ ಜನ್ಮದಿಂದ ಪಡೆದು ಬಂದ ಜ್ಞಾನ. ಹಿಂದಿನ ಜನ್ಮದ ಅಧ್ಯಾತ್ಮದ ಸಾಧನೆಯ ಮುಂದುವರಿದ ಭಾಗವೇ ಈ ಜನ್ಮ. ನಾವು ಆ ಜನ್ಮದಲ್ಲಿ ಎಲ್ಲಿ ನಿಲ್ಲಿಸಿದ್ದೇವೋ ಅಲ್ಲಿಂದಲೇ ಈ ಜನ್ಮದ ಸಾಧನೆ ಪ್ರಾರಂಭವಾಗಿ ಮುಂದುವರಿಯುತ್ತದೆ.

ಒಂದು ವೇಳೆ ನಮಗೆ ಅಧ್ಯಾತ್ಮ ಸಾಧನೆ ಮಾಡಬೇಕು ಎನ್ನುವ ಅಂತರಂಗದ ತುಡಿತವಿದ್ದು, ಅದನ್ನು ಈ ಜನ್ಮದಲ್ಲಿ ಸಾಧಿಸಲಾಗದಿದ್ದಲ್ಲಿ ಮುಂದಿನ ಜನ್ಮದಲ್ಲಿ ಸಾಧನೆಗೆ ಬೇಕಾದ ವಾತಾವರಣದಲ್ಲಿ, ವಿದ್ವಾಂಸರ ಸಂಗವಿರುವ ಕಡೆ ನಮ್ಮ ಜನ್ಮವಾಗುತ್ತದೆ. ಆದ್ದರಿಂದ ನಮ್ಮ ಅಧ್ಯಾತ್ಮ ಚಿಂತನೆಯಲ್ಲಿ ನಮ್ಮ ಒಂದೊಂದು ಜನ್ಮ ಒಂದೊಂದು ತರಗತಿ ಇದ್ದಂತೆ.

ಒಂದು ಗ್ರಂಥವನ್ನು ಸಂಪೂರ್ಣ ತಿಳಿಯಲು ನಾವು ಅನೇಕ ಜನ್ಮ ಸಾಧನೆ ಮಾಡಬೇಕು. ಈ ಕಾರಣದಿಂದ ಅಧ್ಯಾತ್ಮ ಸಾಧನೆ ಎಂದೂ ವ್ಯರ್ಥವಲ್ಲ. ಇಂದು ನೀವು ನಿಮ್ಮ ಜೀವನದ ಯಾವ ಘಟ್ಟದಲ್ಲಿದ್ದರೂ ಸರಿ, ಅಧ್ಯಾತ್ಮ ಸಾಧನೆಗೆ ಇದು ಸಕಾಲ. ಇಂದೇ ನಿಮ್ಮ ಸಾಧನೆಯನ್ನು ಆರಂಭಿಸಿ. ಅದು ನಿಮ್ಮನ್ನು ಮೋಕ್ಷ ಮಾರ್ಗದತ್ತ ಕೊಂಡೊಯ್ಯುತ್ತದೆ ಎನ್ನುವುದು ಕಟುಸತ್ಯ.

ಅಧ್ಯಾತ್ಮ ಪ್ರದರ್ಶನದ ವಸ್ತುವಲ್ಲ, ಅದು ಅಂತರಂಗದ ಸಾಧನೆ. ನಮ್ಮ ಜನ್ಮದಲ್ಲಿ ನಾವು ಅಧ್ಯಾತ್ಮದ ಕಿಂಚಿತ್ ಸಾಧನೆ ಮಾಡಿದರೂ ಕೂಡಾ, ಅದು ನಮ್ಮನ್ನು ಭಯದಿಂದ ಪಾರು ಮಾಡುತ್ತದೆ. ಭಯದಿಂದ ಅಭಯದತ್ತ ನಮ್ಮನ್ನು ಸಾಗಿಸುವ ಏಕಮಾತ್ರ ಸಾಧನ ಅಧ್ಯಾತ್ಮ.

ಕೃಪೆ: ಸನಾತನ ಸಂಸ್ಥೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ. ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.

[ccc_my_favorite_select_button post_id="104116"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!