ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದ ವಿಶೇಷ ಚೇತನ ಮಕ್ಕಳ ಮಲ್ಲಕಂಬ ಪ್ರದರ್ಶನ; ದೇಶಿಯ ಕ್ರೀಡೆಗೆ ಉತ್ತೇಜನ ನೀಡಿ – ಮುಪ್ಪಿನ ಬಸವಲಿಂಗ ಶ್ರೀ

ಗದಗ, (ಜ.27): ಜಿಲ್ಲೆಯ ಗಜೆಂದ್ರಗಡ ತಾಲೂಕಿನ ನರೆಗಲ್ಲ ಪಟ್ಟಣದ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ವಿಶೇಷ ಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅದ್ಭುತವಾದ ಮಲ್ಲಕಂಬದ ಕ್ರೀಡೆ ಪ್ರದರ್ಶನಗೊಂಡಿತು.

75ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಗ ಸಂಸ್ಥೆಯ ವತಿಯಿಂದ ಪದವಿ ಮಹಾವಿದ್ಯಾಲಯದ ಆವರಣಲ್ಲಿ  ಏರ್ಪಡಿಸಲಾದ ಗಣರಾಜ್ಯೊತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಲ್ಲಕಂಬ ಪ್ರದರ್ಶನದಲ್ಲಿ ವಿಶೇಷ ಚೇತನ ಮಕ್ಕಳ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಈ ಕ್ರೀಡೆಯಲ್ಲಿ ಸ್ಥಿರ ಮಲ್ಲಕಂಬ ಪ್ರದರ್ಶನ ಹಾಗೂ ರೋಪ ಮಲ್ಲಕಂಬದ ಆಟ, ಪ್ರದರ್ಶನಗೊಂಡಿತು. ಈ ಆಟಗಳಲ್ಲಿ ದಸರಂಗ, ಮಂಕಿಪಕಡ್, ಪದ್ಮಾಸನ, ಅಬ್ಡಮಲ್ ಬ್ಯಾಲೆನ್ಸ್, ಮಯೂರಾಸನ, ಗುರು ಪಕಡ್, ಹಾಲಾಸನ, ಹ್ಯಾಂಡ್ ಬ್ಯಾಲೆನ್ಸ್, ಭಜರಂಗಾಸನ, ಕೂರ್ಮಾಸನ, ವೀರಭದ್ರಾಸನ, ಒಳಗೊಂಡಂತೆ ಅನೇಕ  ಆಸನಗಳನ್ನು ವಿದ್ಯಾರ್ಥಿಗಳು ಪ್ರದರ್ಶನ ನೀಡಿದರು.

ಸ್ಥಳಿಯ ಮಲ್ಲಕಂಬ ಕ್ರೀಡಾಪಟು ಕಳಕಪ್ಪ ಚವಡಿ ಹಾಗೂ ಎಂ.ವ್ಹಿ. ಹರ್ಲಾಪೂರ, ಹಾಗೂ ದೈಹಿಕ ಶಿಕ್ಷಕ ಮಹಮ್ಮದ್ ರಫೀಕ ರೇವಡಿಗಾರ ಮಾರ್ಗದರ್ಶನದಲ್ಲಿ ಜರುಗಿದ ಈ ವಿಶೇಷ ಚೇತನ ಮಕ್ಕಳ ಮಲ್ಲಕಂಬ ಪ್ರದರ್ಶನದ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು.

ಅನ್ನದಾನೆಶ್ವರ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷರಾದ ಹಾಲಕೆರೆ ಮ.ನಿ.ಪ್ರ. ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಮಾತನಾಡಿ, ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡುವದು ನಮ್ಮಲ್ಲೆರ ಕರ್ತವ್ಯ ಅದನ್ನು ಇನ್ನು ಹೆಚ್ಚು ಹೆಚ್ಚು ಬೆಳಿಸಿಕೊಂಡ ಹೊಗಬೇಕು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಅದರಲ್ಲು ವಿಶೇಷ ಚೇತನ ಮಕ್ಕಳು ಇಂತಹ ಕ್ರೀಡಾ ಮನೊಭಾವ ಬೆಳಿಸಿಕೊಂಡಿದ್ದು ತುಂಬಾ ಸಂತೋಷದ ವಿಷಯ ಇದು ಇನ್ನು ಹೆಚ್ಚು ಉನ್ನತ ಮಟ್ಟಕ್ಕೆ ಬೇಳೆಯಬೇಕು ಏಂದು ತಿಳಿಸಿದರು

ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಎನ್.ಆರ್.ಗೌಡರ, ವಿಶೇಷ ಚೇತನ ಮಕ್ಕಳ ಶಾಲೆಯ ಚೇರಮನ್ನರಾದ ಶರಣಪ್ಪ ರೇವಡಿ ಪಾಲ್ಗೊಂಡಿದ್ದರಲ್ಲದೇ ಸಂಸ್ಥೆಯ ಸದಸ್ಯರುಗಳು, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!