ಮಿಥುನ ರಾಶಿಯವರಿಗೆ ಅಕ್ಟೋಬರ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
*ಶ್ರೀ ಗುರು ದತ್ತಾತ್ರೇಯ ದರ್ಶನ ಪಡೆಯಬೇಕು.
*3 ಜನ ವೃದ್ಧರಿಗೆ ಅನ್ನದಾನ ಮಾಡಬೇಕು.
*ನವಗ್ರಹ ದೇವಸ್ಥಾನದಲ್ಲಿ ಮಂಗಳನಿಗೆ ಯಥಾ ಶಕ್ತಿ ತೊಗರಿ ಬೇಳೆಯನ್ನಿಟ್ಟು 3 ಪ್ರದಕ್ಷಿಣೆಯನ್ನು ಹಾಕಬೇಕು.
ಮಿಥುನ ರಾಶಿ: ಮೃಗಶಿರಾ (3, 4 ಪಾದ), ಆರಿದ್ರ (4 ಪಾದಗಳು), ಪುನರ್ವಸು (1, 2, 3 ಪಾದಗಳು) ಅಡಿಯಲ್ಲಿ ಜನಿಸಿದ ಜನರು ಮಿಥುನ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಬುಧ.
ಮಿಥುನ ರಾಶಿಗೆ ಸೂಚಿಸಲಾದ ಅಕ್ಷರಗಳು: ಕ, ಕಿ, ಕು, ಕೆ, ಕೊ, ಚ, ಹ.
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122