ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್ (KV Prabhakar)

Channel Gowda
Hukukudi trust

ಬೆಂಗಳೂರು: ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ಅಭಿಪ್ರಾಯಪಟ್ಟರು.

hulukudi maharathotsava
Aravind, BLN Swamy, Lingapura

ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮನಸ್ಸು ಯಾವಾಗಲೂ ಓಡಾಟ-ಕುಣಿದಾಟದೊಂದಿಗೆ ಅತ್ಯಂತ ಫಲವತ್ತಾಗಿ ಅರಳುತ್ತವೆ. ಹೀಗಾಗಿ ಮಕ್ಕಳನ್ನು ನಿರಂತರ ಚಟುವಟಿಕಿಯಿಂದಿಡಬೇಕು. ಮಣ್ಣಲ್ಲಿ ಆಡೋದು, ಕೆರೆಯಲ್ಲಿ ಈಜುತ್ತಾ ನಾವೆಲ್ಲಾ ಬೆಳೆದೆವು. ಈಗ ಸಿಟಿ ಮಕ್ಕಳಿಗೆ ಈ ಅವಕಾಶ ಇಲ್ಲದಂತಾಗಿದೆ. ಹಳ್ಳಿಗಳಲ್ಲಿ ಈ ಅವಕಾಶಗಳು ಇವೆ ಎಂದರು.

Hulukudi mahajathre
Aravind, BLN Swamy, Lingapura

ಮಕ್ಕಳು ಸ್ವಾಭಾವಿಕವಾಗಿಯೇ ಚಟುವಟಿಕೆಯಿಂದ ಇರುತ್ತಾರೆ. ರೆಡಿ ಮೇಡ್ ಪ್ಲಾಸ್ಟಿಕ್ ಆಟದ ಸಾಮಾನುಗಳು ಮತ್ತು ಮೊಬೈಲ್ ಫೋನ್ ಮಕ್ಕಳ ಕ್ರಿಯಾಶೀಲತೆಯ ಶತ್ರುಗಳಾಗಿವೆ ಎಂದರು.

ಮಕ್ಕಳನ್ನು ಪರಿಸರಕ್ಕೆ, ಆಟದ ಬಯಲಿಗೆ ಬಿಟ್ಟರೆ ಸಾಕು. ತಮಗೆ ಬೇಕಾದ ಆಟದ ಸಾಮಾಗ್ರಿಗಳನ್ನು ಕ್ರಿಯಾಶೀಲವಾಗಿ ಸೃಷ್ಟಿಸಿಕೊಳ್ಳುತ್ತಾರೆ.
ಪೋಷಕರು ತಮ್ಮ ಕೆಲಸದ ಒತ್ತಡ, ತಮ್ಮ ಹವ್ಯಾಸಗಳ ಒತ್ತಡವನ್ನು ಮಕ್ಕಳ ಮೇಲೆ ಹೇರುವುದರಿಂದ ಮಕ್ಕಳ ಕ್ರಿಯಾಶೀಲತೆ ಚಿವುಟಿದಂಗಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದರು.‌

ಇವತ್ತು ಜಗತ್ತು ತುಂಬಾ ಫಾಸ್ಟ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಇಂದಿನ ಪ್ರಂಚದಲ್ಲಿ ಚಿಗುರೊಡೆಯುತ್ತಿರುವ ಮಕ್ಕಳನ್ನು ಕ್ರಿಯಾಶೀಲತೆ ಹಾಗೂ ಏಕಾಗೃತೆ ಮೂಡಿಸಲು ನಾವು ಪ್ರಯತ್ನಿಸಬೇಕು.

ಕನಕದಾಸರು ಮತ್ತು ಇಂತಹ ಮಹಾನ್ ಸಾಧಕರು ತಮ್ಮ ಸಾಧನೆಯನ್ನು ಹೇಗೆ ಮಾಡಿದರು ಎನ್ನುವ ತಿಳಿವಳಿಕೆ ಎಲ್ಲರ ಬಾಳಿನಲ್ಲಿ ಸ್ಪೂರ್ತಿನ್ನು ತಂದುಕೊಡುತ್ತವೆ.

ಬಾಲ್ಯದ ದಿನಗಳಲ್ಲೇ ಕ್ರಿಯಾಶೀಲತೆ ಕುರಿತು ನಾವು ಪೋಷಕರು ಅರಿವು ಬೆಳೆಸಿಕೊಳ್ಳಬೇಕು. ಬಳಿಕ ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದರು.

ಇವೆಲ್ಲದರ ಒಟ್ಟು ಪರಿಣಾಮವಾಗಿ ಇಂದು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮಕ್ಕಳು ಬೆಳೆದಂತೆ ಕೇವಲ ಯಾಂತ್ರಿಕವಾಗಿ ಬದುಕು ರೂಪಿಸಿಕೊಂಡು ಪೋಷಕರನ್ನು ನಿರ್ಲಕ್ಷಿಸುವುದು ಹೆಚ್ಚಾಗುತ್ತಿದೆ. ಇದರಿಂದ ವೃದ್ಧಾಶ್ರಮಗಳೂ ಹೆಚ್ಚುತ್ತಿವೆ ಎಂದರು.

ಮಕ್ಕಳ ಕಲ್ಪನಾಶಕ್ತಿ ಗರಿಗೆದರುವುದಕ್ಕಾಗಿ , ಅವರನ್ನು ಹೇಗೆ ಕ್ರಿಯಾಶೀಲರಾಗುವಂತೆ ಪ್ರೋತ್ಸಾಹಿಸಲು ಪಾಲಕರಿಗೆ ಮಾರ್ಗದರ್ಶನ ನೀಡಲು ಬಾಲ ಭವನ ಇದೆ. ಬಾಲ ಭವನದ ಅಧ್ಯಕ್ಷರಾದ ನಾಯ್ಡು ಅವರಿದ್ದಾರೆ ಎಂದರು.

ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಕಾರ್ಯದರ್ಶಿ ನಿಶ್ಚಿಲ್, ಆಡಳಿತಾಧಿಕಾರಿ ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!