ದೊಡ್ಡಬಳ್ಳಾಪುರ, (ಮಾ.28): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ತಾಲೀಮು ಆರಂಭಿಸಿದ್ದಾರೆ.
ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಶೆಟ್ಟಿಹಳ್ಳಿಯ ಪ್ರಮುಖ ಬೀದಿಗಳಲ್ಲಿ ಕೇಂದ್ರೀಯ ಪಡೆಯ 50 ಮಂದಿ ಸಿಬ್ಬಂದಿಗಳ ಜೊತೆಗೂಡಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.
ಈ ವೇಳೆ ಇನ್ಸ್ಪೆಕ್ಟರ್ ಹರೀಶ್ ಕುಮಾರ್, ಪ್ರೀತಂ ಶ್ರೇಯಕರ್ ಹಾಗೂ ಸಿಬ್ಬಂದಿಗಳು ಇದ್ದರು.
ಬಳಿಕ ನಗರ ವ್ಯಾಪ್ತಿಯಲ್ಲಿಯೂ ಪಥಸಂಚಲನ ಆರಂಭವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
politics
politics
politics
crime
art